Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶೇ 85 ಕ್ಕಿಂತ ಹೆಚ್ಚು ಮತದಾನದ ಗುರಿ
ತಾಜಾ ಸುದ್ದಿ

ಶೇ 85 ಕ್ಕಿಂತ ಹೆಚ್ಚು ಮತದಾನದ ಗುರಿ

Dinamaana Kannada News
Last updated: April 16, 2024 3:57 am
Dinamaana Kannada News
Share
increase voting
ಮತದಾನ ಹಚ್ಚಳಕ್ಕೆ ಜಾಗೃತಿ ಮೂಡಿಸಿ
SHARE

ದಾವಣಗೆರೆ :  ಪರೋಕ್ಷ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮದಾಗಿದ್ದು ಮತದಾನದ ಮೂಲಕ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸಲಾಗುತ್ತದೆ. ಆದರೆ ಹೆಚ್ಚು ಮತದಾನವಾಗುವುದರಿಂದ ಉತ್ತಮರ ಆಯ್ಕೆ ಸಾಧ್ಯವಿದೆ ಎಂದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ 85 ಕ್ಕಿಂತ ಹೆಚ್ಚು ಮತದಾನದ ಗುರಿ ಹೊಂದಲಾಗಿದ್ದು ಮತದಾನ ಜಾಗೃತಿಗೆ ಇಲಾಖಾವಾರು ಕಾರ್ಯಕ್ರಮ ರೂಪಿಸಬೇಕೆಂದು ಜಿಪಂ ಸಿಇಒ ,ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ.ಇಟ್ನಾಳ್ ತಿಳಿಸಿದರು.

ಜಿಪಂ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಏರ್ಪಡಿಸುವ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಯೊಬ್ಬರ ಮತ ಅತ್ಯಮೂಲ್ಯವಾದದು, ಈ ನಿಟ್ಟಿನಲ್ಲಿ ಎಲ್ಲರೂ ಮೇ 7 ರಂದು ಮತಗಟ್ಟೆಗೆ ಬಂದು ಮತದಾನ ಮಾಡಬೇಕೆನ್ನುವುದು ನಮ್ಮ ಪ್ರಮುಖ ಗುರಿಯಾಗಿದೆ. ಕಳೆದ ಚುನಾವಣೆಯಲ್ಲಿ ಎಲ್ಲಿ ಮತದಾನ ಕಡಿಮೆಯಾಗಿದೆ ಮತ್ತು ಮತದಾನ ಹೆಚ್ಚಾದ ಕಡೆಯು ಮತದಾನ ಜಾಗೃತಿ ಕಾರ್ಯಕ್ರಮಗಳಾಗಬೇಕು. ಎಲ್ಲಿ ಕಡಿಮೆಯಾಗಿದೆ ಅಲ್ಲಿ ಹೆಚ್ಚು, ಎಲ್ಲಿ ಹೆಚ್ಚಾಗಿದೆ ಅಲ್ಲಿ ತುಸು ಹೆಚ್ಚಿನ ಮತದಾನವಾಗುವಂತೆ ನೋಡಿಕೊಳ್ಳಬೇಕಾಗಿದೆ ಎಂದರು.

ನವ ಯುವ ಮತದಾರರು, ಮಧ್ಯ ವಯಸ್ಕರು, ಮಹಿಳೆಯರು, ಹಿರಿಯ ನಾಗರಿಕರು, ವಿಶೇಷಚೇತನರು ಸೇರಿದಂತೆ ಎಲ್ಲ ವರ್ಗದ ಮತದಾರರ ಆಕರ್ಷಣೆ ನಮ್ಮ ಗುರಿಯಾಗಿದೆ. ಇದಕ್ಕಾಗಿ ಜಿಲ್ಲೆಯಲ್ಲಿ 60 ಕ್ಕಿಂತ ಹೆಚ್ಚು ವಿಶೇಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಯುವ ಮತಗಟ್ಟೆ, ಸಖಿ, ವಿಶೇಷಚೇತನರು, ಸಂಪ್ರದಾಯಿಕ, ವಿಷಯಾಧಾರಿತ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಎಲ್ಲಾ ಮತಗಟ್ಟೆಯಲ್ಲಿ ಕನಿಷ್ಠ ಸೌಲಭ್ಯದ ಭರವಸೆ ಮೂಡಿಸುವುದು, ಸಾಂಪ್ರದಾಯಿಕ, ಸಾಂಸ್ಕøತಿಕ, ಜಾನಪದ ಕಾರ್ಯಕ್ರಮ, ಚರ್ಚಾಸ್ಪರ್ಧೆ, ಗುಂಪು ಚರ್ಚೆ, ಆನ್‍ಲೈನ್ ಸೇರಿದಂತೆ, ಮನೆ ಮನೆ ಭೇಟಿ, ಚುನಾವಣಾ ಆಯೋಗದ ಕ್ರಮಗಳ ಜಾಗೃತಿ, ಫ್ಯಾಷನ್ ಶೋ, ವಿವಿಧ ಪಂದ್ಯಾವಳಿಗಳು, ಜಾಥಾ, ಕವಾಲಿ, ಕಾರ್ಮಿಕರ ಅರಿವು, ಸಂಗೀತ ಕಾರ್ಯಕ್ರಮ, ಮ್ಯಾರಾಥಾನ್, ಕ್ವಿಜ್, ರೋಡ್‍ಶೋ, ರೀಲ್ಸ್, ಸಾಹಸ ಕ್ರೀಡೆಗಳು, ಯೋಗಾ ಸೇರಿದದಂತೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಲು ತಿಳಿಸಿದರು.
ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಿಂದ ವಾರ್ಡ್ ಮಟ್ಟದವರೆಗೂ ಹಮ್ಮಿಕೊಳ್ಳುವ ಮೂಲಕ ಪ್ರತಿನಿತ್ಯ ಮತದಾರರ ಜಾಗೃತಿ ಕಾರ್ಯಕ್ರಮಗಳು ನಡೆಯುವಂತೆ ಇಲಾಖಾವಾರು ಪಟ್ಟಿಯನ್ನು ನೀಡಲು ಸೂಚಿಸಿ ಚುನಾವಣೆ ಹತ್ತಿರ ಬರುತ್ತಿದ್ದು ಎಲ್ಲಾ ಇಲಾಖೆ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸುವ ಮೂಲಕ ಹೆಚ್ಚು ಮತದಾನವಾಗುವಂತೆ ನೋಡಿಕೊಳ್ಳುವುದು ನಮ್ಮಗಳ ಜವಾಬ್ದಾರಿಯಾಗಿದೆ ಎಂದರು.

ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ್, ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತರಿದ್ದರು.

TAGGED:awareness to increase voting.Davanagere Newsdinamaana.comದಾವಣಗೆರೆ ಸುದ್ದಿದಿನಮಾನ.ಕಾಂಮತದಾನ ಹೆಚ್ಚಳಕ್ಕೆ ಜಾಗೃತಿ.
Share This Article
Twitter Email Copy Link Print
Previous Article BJP nomination ಗೆಲ್ಲುವುದರಲ್ಲಿ ಯಾವುದೇ ಸಂದೇಶವಿಲ್ಲ : ಗಾಯಿತ್ರಿ ಸಿದ್ದೇಶ್ವರ್
Next Article B.S.Yadiyurappa DVG 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ : ಬಿಎಸ್ವೈ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕಟ್ಟಡ ಕಾರ್ಮಿಕರ ಹಕ್ಕೋತ್ತಾಯ ಈಡೇರಿಕೆಗಾಗಿ ಪ್ರತಿಭಟನೆ

ದಾವಣಗೆರೆ:  ಕಟ್ಟಡ ಕಾರ್ಮಿಕರ ಹಕ್ಕೋತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು

ದಾವಣಗೆರೆ:  ಜು.31ರ ಒಳಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸದಿದ್ದರೆ ಜಿಲ್ಲಾ ಕೇಂದ್ರ ಬಂದ್ ಮಾಡುವ ಜೊತೆಗೆ ಜನ…

By Dinamaana Kannada News

ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ

ಶಿರಸಿ ಮಾ 6: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?