Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೋಸಾ ಕಾವಲಿಯಲ್ಲಿ ಮೂಡಿದ ಮತದಾನ ಜಾಗೃತಿ
ತಾಜಾ ಸುದ್ದಿ

ದೋಸಾ ಕಾವಲಿಯಲ್ಲಿ ಮೂಡಿದ ಮತದಾನ ಜಾಗೃತಿ

Dinamaana Kannada News
Last updated: April 26, 2024 5:36 am
Dinamaana Kannada News
Share
davanagere
ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ನನ್ನ ಮತ, ನನ್ನ ಹಕ್ಕು ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಬಿ.ಇಟ್ನಾಳ್ ಮೈ ವೋಟ್, ಮೈ ವಾಯ್ಸ್ ಮೇ7 ಎಂದು ದೋಸೆ ಹಿಟ್ಟಿನಲ್ಲಿ ಬಿಡಿಸುವ ಮೂಲಕ ಜಾಗೃತಿ ಮೂಡಿಸಿದರು.
SHARE

ದಾವಣಗೆರೆ ;   ದಾವಣಗೆರೆ ಬೆಣ್ಣೆ ನಗರಿ, ಬೆಣ್ಣೆ ದೋಸೆ ಎಂದೇ ಬ್ರಾಂಡ್ ಪಡೆದುಕೊಂಡಿದೆ. ದೋಸೆ ಕಾವಲಿಯಲ್ಲಿ ದೋಸೆಯ ಹಿಟ್ಟನ್ನು ಬಳಸಿ ನಮ್ಮ ಮತ, ನನ್ನ ಹಕ್ಕು, ತಪ್ಪದೇ ಮೇ 7 ರಂದು ಮತದಾನ ಮಾಡಿ ಎಂಬ ಘೋಷಣೆಯನ್ನು ಕಾವಲಿಯಲ್ಲಿ ದೋಸೆಯಲ್ಲಿ ಮೂಡಿ ಬಂದಿತು.

ಜಯದೇವ ವೃತ್ತದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಸ್ವೀಪ್ ಸಮಿತಿಯಿಂದ ಏರ್ಪಡಿಸಲಾದ ದೋಸೆಯ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ನನ್ನ ಮತ, ನನ್ನ ಹಕ್ಕು ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಬಿ.ಇಟ್ನಾಳ್ ಮೈ ವೋಟ್, ಮೈ ವಾಯ್ಸ್ ಮೇ 7 ಎಂದು ದೋಸೆ ಹಿಟ್ಟಿನಲ್ಲಿ ಬಿಡಿಸುವ ಮೂಲಕ ಜಾಗೃತಿ ಮೂಡಿಸಿದರು.

ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಾತನಾಡಿ, ಅಕ್ಷರ ದೋಸೋತ್ಸವದ ಮೂಲಕ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ದಾವಣಗೆರೆ ಉತ್ತರ, ದಕ್ಷಿಣ ಕ್ಷೇತ್ರದಲ್ಲಿ ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತದಾನವಾಗಬೇಕೆಂಬ ಗುರಿ ನಮ್ಮದಾಗಿದೆ ಎಂದರು.

ಈ ವೇಳೆ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ; ಚಂದ್ರಶೇಖರ್ ಸುಂಕದ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:dinamaana.comKannada NewsVoting awareness raised in Dosa Kavali.ಕನ್ನಡ ಸುದ್ದಿದಿನಮಾನ.ಕಾಂದೋಸಾ ಕಾವಲಿಯಲ್ಲಿ ಮೂಡಿದ ಮತದಾನ ಜಾಗೃತಿ.
Share This Article
Twitter Email Copy Link Print
Previous Article sanduru ಸೊಂಡೂರಿನ ಕಗ್ಗತ್ತಲೆಯ ಕಥನಗಳು -5   ಮಣ್ಣು ಮಾರಲು ವಿರೋಧಿಸಿದ ಮುದುಕಿ 
Next Article davanagere ಚಿತ್ರಕಲಾ ಶಿಕ್ಷಕರಿಂದ 50 ಮೀಟರ್ ಬಟ್ಟೆಯಲ್ಲಿ ಮತದಾನ ಜಾಗೃತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 60: ನೀವೆ ಲೆಕ್ಕ ಹಾಕ್ರಿ ಸರ್…

Kannada News | Sanduru Stories | Dinamaana.com | 20-06-2024 ಮೈನಿಂಗ್ ಎಂಬ ಅನ್ಯಾಯದ ಪರಮಾವಧಿ (Sanduru Stories)…

By Dinamaana Kannada News

ಮಕ್ಕಳಲ್ಲಿ‌ ಸೃಜನಶೀಲತೆ – ಉತ್ತಮ‌ ಮೌಲ್ಯಗಳ ಬಿತ್ತಬೇಕು‌ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere):  ಮಕ್ಕಳಲ್ಲಿ‌  ಸೃಜನಶೀಲತೆ ಹಾಗೂ ಉತ್ತಮ‌ಮೌಲ್ಯಗಳನ್ನು ಬಿತ್ತಬೇಕು‌ ಎಂದು‌ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು. ದಾವಣಗೆರೆಯ ವಾರ್ಡ್…

By Dinamaana Kannada News

Davanagere | ರಾಷ್ಟ್ರೀಯ ತೋಟಗಾರಿಕೆ ಇಲಾಖೆ ವತಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ  (Davanagere) : ರಾಷ್ಟ್ರೀಯ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.…

By Dinamaana Kannada News

You Might Also Like

arrest
ತಾಜಾ ಸುದ್ದಿ

crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

By Dinamaana Kannada News
Lokayukta Davanagere
ತಾಜಾ ಸುದ್ದಿ

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

By Dinamaana Kannada News
Davanagere
ತಾಜಾ ಸುದ್ದಿ

Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?