Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮದಕರಿನಾಯಕ ಮಹಾದ್ವಾರ ತೆರವು : ಮತದಾನ ಬಹಿಷ್ಕಾರದ ಎಚ್ಚರಿಕೆ
ತಾಜಾ ಸುದ್ದಿ

ಮದಕರಿನಾಯಕ ಮಹಾದ್ವಾರ ತೆರವು : ಮತದಾನ ಬಹಿಷ್ಕಾರದ ಎಚ್ಚರಿಕೆ

Dinamaana Kannada News
Last updated: April 27, 2024 12:55 pm
Dinamaana Kannada News
Share
harihara banuvalli
ಹರಿಹರ ತಾಲ್ಲೂಕಿನ‌ ಬಾನುವಳ್ಳಿ ಗ್ರಾಮಸ್ಥರ ಪತ್ರಿಕಾಗೋಷ್ಠಿ ನಡೆಸಿದರು.
SHARE

ದಾವಣಗೆರೆ.ಏ.27:    25 ವರ್ಷದ ಹಳೆಯ ಶ್ರೀ ರಾಜವೀರ ಮದಕರಿನಾಯಕ ಮಹಾದ್ವಾರ ಹಾಗೂ ಶ್ರೀ ವಾಲ್ಮೀಕಿ ವೃತ್ತವನ್ನು ಕಾನೂನು ಬಾಹಿರವಾಗಿ ತೆರವುಗೊಳಿಸಿರುವುದನ್ನು ಖಂಡಿಸಿ‌ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲಿದ್ದೇವೆ ಎಂದು ಹರಿಹರ ತಾಲ್ಲೂಕಿನ‌ ಬಾನುವಳ್ಳಿ ಗ್ರಾಮಸ್ಥರು ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಸಮಾಜದ ಮುಖಂಡ ಪುಟ್ಟಪ್ಪ ಮಾತನಾಡಿ, ಕಳೆದ 1999 ರಲ್ಲಿ ಅಂದಿನ ಸಚಿವರಾಗಿದ್ದ ಹೆಚ್.ಶಿವಪ್ಪ ಹಾಗೂ ಸಮುದಾಯದ ಪೀಠಾಧ್ಯಕ್ಷರಾಗಿದ್ದ ಲಿಂ. ಶ್ರೀ ಪುಣ್ಯಾನಂದಪುರಿ ಸ್ವಾಮೀಜಿ ಜಿಲ್ಲಾ ಪಂಚಾಯತ್ ಅನುದಾನದಲ್ಲಿ ರಾಜವೀರ ಮದಕರಿ ಮಹಾದ್ವಾರ ಹಾಗೂ ವಾಲ್ಮೀಕಿ ವೃತ್ತ ನಿರ್ಮಾಣಗೊಂಡಿದ್ದು ಆದರೆ ಜಿಲ್ಲಾಡಳಿದ ಮತ್ತೊಂದು ಸಮುದಾಯದ ಮಾತು ಕೇಳಿ ತೆರವುಗೊಳಿಸಿದ್ದು ಸಮಾಜಕ್ಕೆ ಮಾಡಿದ ಅವಮಾನವಾಗಿದೆ ಎಂದರು.

ಈ ಬಗ್ಗೆ ಸಮಾಜದ ಮುಖಂಡರು ಸುಮಾರು 16 ದಿನಗಳ ಪ್ರತಿಭಟನೆ ಮಾಡಿದರು, 1999 ರ ದಾಖಲೆ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತಿದ್ದೇವೆ. ಒಂದು ವೇಳೆ ಡಿಸಿ ಅವರು ಮರು ಸ್ಥಾಪನೆಗೆ ಲಿಖಿತ ಭರವಸೆ ನೀಡಿದರೆ ಮತದಾನ ಮಾಡಲಿದ್ದೇವೆ ಎಂದರು.

ಗೋಷ್ಠಿಯಲ್ಲಿ ಬಾನುವಳ್ಳಿಯ ಕರಿಯಪ್ಪ, ರಂಗಸ್ವಾಮಿ, ನಾರಯಣಪ್ಪ ದೊಡ್ಮನಿ, ಅಜಯ್ ಕುಮಾರ್, ನಾಗಪ್ಪ, ಮಹಾಂತೇಶ್ ಇತರರು ಇದ್ದರು.

TAGGED:dinamaana.comKannada NewsVoting if the DC gives written assurance of reinstatement.ಕನ್ನಡ ಸುದ್ದಿಡಿಸಿ ಅವರು ಮರು ಸ್ಥಾಪನೆಗೆ ಲಿಖಿತ ಭರವಸೆ ನೀಡಿದರೆ ಮತದಾನ.ದಿನಮಾನ.ಕಾಂ
Share This Article
Twitter Email Copy Link Print
Previous Article sanduru mining ಸೊಂಡೂರಿನ ಕಗ್ಗತ್ತಲೆಯ ಕಥನಗಳು -6 ಪೋಸ್ಟ್ ಮಾರ್ಟಮ್ ಆಗಿ ಬಂದ ಹೊಲ!
Next Article former davanagere ರೈತರಿಗೆ ಭರವಸೆ ನೀಡಿ ವಂಚನೆ : ಎನ್‌ಡಿಎ ತೊಲಗಿಸಲು ಹೋರಾಟ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಯುಪಿಐ ಮೂಲಕ ಖಾತೆಯಿಂದ ಹಣ ವರ್ಗಾವಣೆ, ರೂ.99 ಸಾವಿರಕ್ಕೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ

ದಾವಣಗೆರೆ ಅ.18  (Davanagere) : ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು,…

By Dinamaana Kannada News

Harihara | ತೆರೆದ ಚರಂಡಿಗೆ ಕಲುಷಿತ ನೀರು : ದುರ್ವಾಸನೆಗೆ ಜನರ ಅಸಮಾಧಾನ  

ಹರಿಹರ (Harihara) :  ನಗರದ ವುಡ್ ಲ್ಯಾಂಡ್ ರಸ್ತೆಯ ಶ್ರೀ ಗ್ರಾಮದೇವತೆ ಊರಮ್ಮದೇವಿ ದೇವಸ್ಥಾನದಲ್ಲಿರುವ ಚಹಾ ಅಂಗಡಿಯವರು  ಪಾತ್ರೆ, ಚಹಾ…

By Dinamaana Kannada News

ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಬೇಕು : ಜಿ.ಎಸ್.ಸುಭಾಷ್ ಚಂದ್ರ ಬೋಸ್

ದಾವಣಗೆರೆ  :  109 ವರ್ಷಗಳ ಭವ್ಯ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಸಾಹಿತ್ಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?