Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂಭ್ರಮದ ಬಸವ ಜಯಂತ್ಯೋತ್ಸವ ಆಚರಣೆ
ತಾಜಾ ಸುದ್ದಿ

ಸಂಭ್ರಮದ ಬಸವ ಜಯಂತ್ಯೋತ್ಸವ ಆಚರಣೆ

Dinamaana Kannada News
Last updated: May 10, 2024 11:06 am
Dinamaana Kannada News
Share
Basava Jayanti
ಬಸವ ಜಯಂತಿ ಆಚರಣೆ
SHARE

 
ದಾವಣಗೆರೆ, ಮೇ 10, : ದಾವಣಗೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ 1913ರಲ್ಲಿ ಬಸವ ಜಯಂತಿ ಆಚರಿಸಿದ ಹಿನ್ನಲೆಯಲ್ಲಿ ನಗರದ ದೊಡ್ಡಪೇಟೆಯ ವಿರಕ್ತಮಠದಲ್ಲಿ ಶುಕ್ರವಾರ ಬಸವ ಜಯಂತಿಯಂದು ಬಸವ ಕೇಂದ್ರ, ಶಿವಯೋಗಾಶ್ರಮ ಟ್ರಸ್ಟ್, ಲಿಂಗಾಯತ ತರುಣ ಸಂಘದ ಸಹಯೋಗದಲ್ಲಿ 112ನೇ ವರ್ಷದ ಬಸವ ಜಯಂತಿ ಅಂಗವಾಗಿ ನಡೆದ 108ನೇ ವರ್ಷದ ಬಸವ ಪ್ರಭಾತ್ ಪೇರಿಯಲ್ಲಿ ಬಸವಣ್ಣನವರ ಪುತ್ಥಳಿ, ವಚನ ಗ್ರಂಥಗಳ ಮೆರವಣಿಗೆ, ಜನಜಾಗೃತಿ ಪಾದಯಾತ್ರೆ, ನವಜಾತ ಶಿಶುಗಳಿಗೆ ನಾಮಕರಣ, ಶ್ರೀ ಮೃತ್ಯುಂಜಯ ಅಪ್ಪಗಳ, ಹರ್ಡೇಕರ್ ಮಂಜಪ್ಪನವರ ಸ್ಮರಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಾನಿಧ್ಯವಹಿಸಿದ  ಮಾತನಾಡಿದ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ , ಬಸವ ಜಯಂತಿಯ 112ನೇ ವರ್ಷದ ಬಸವ ಜಯಂತಿ ಕಾರ್ಯಕ್ರಮವನ್ನು ಬಸವ ಜಯಂತಿ ಪ್ರಾರಂಭವಾದ ಈ ವಿರಕ್ತಮಠದಲ್ಲಿ ಇಂದು ಆಚರಣೆ ಮಾಡಿದೆವು, ಅಂದು ಆರಂಭವಾದ ಈ ಬಸವ ಜಯಂತಿಯನ್ನು ಇಡೀ ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತಿದೆ. ಗಂಗಾ ನದಿಯ ಉಗಮ ಸ್ಥಳ ಗಂಗೋತ್ರಿಯಾದರೆ ಬಸವ ಜಯಂತಿಯ ಉಗಮ ಸ್ಥಳ ದಾವಣಗೆರೆಯ ವಿರಕ್ತಮಠವಾಗಿದೆ. ಇಲ್ಲಿ ಇಂದು ವಿಶೇಷವಾಗಿ ನವಜಾತ ಶಿಶುಗಳನ್ನು ತೊಟ್ಟಿಲಿಗೆ ಹಾಕಿ ಚನ್ನಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು, ಬಸವಣ್ಣ, ನೀಲಾಂಬಿಕೆ, ಗಂಗಾಂಬಿಕೆ ಸೇರಿದಂತೆ ಹಲವಾರು ಶರಣರ ಹೆಸರುಗಳನ್ನು ನಾಮಕರಣ ಮಾಡಲಾಯಿತು ಎಂದರು.

ಬಸವಣ್ಣನವರ ತತ್ವಗಳನ್ನು ನಾವೆಲ್ಲರೂ ಆಚರಣೆ ಮಾಡಬೇಕು, ಬಸವ ತತ್ವಗಳನ್ನು ಯಾರು ಬದುಕಿನಲ್ಲಿ ಆಚರಣೆ ಮಾಡುತ್ತಾರೋ ಅಂತಹವ ಮನೆಯಲ್ಲಿ ಜಗಳಗಳು ಇರುವುದಿಲ್ಲ, ಶಾಂತಿ ನೆಮ್ಮದಿ ಇರುತ್ತದೆ. ಎಲ್ಲರನ್ನೂ ಪ್ರೀತಿ ಮಾಡುವಂತಹ ವಿಶ್ವಕುಟುಂಬ ಭಾವನೆಯನ್ನು ಬಸವಣ್ಣನವರು ಬಿತ್ತಿದ್ದಾರೆ. ಬಸವಣ್ಣನವರು ತಿಳಿಸಿದಂತೆ ಮಾನವರಲ್ಲಿ ದೇವರನ್ನು ಕಾಣಲು ಹೇಳಿದ್ದಾರೆ. ಮಾನವರಲ್ಲಿ ದೇವರನ್ನು ಕಂಡಾಗ ಅಲ್ಲಿ ಜಗಳಗಳು ಇರಲು ಸಾಧ್ಯವಿಲ್ಲ. ಎಲ್ಲ ವರ್ಗದವರಿಗೂ ಸಮಾನತೆಯ ಬದುಕನ್ನು ನೀಡಿದವರು ಬಸವಣ್ಣನವರು ಎಂದರು.

ಕಣಕುಪ್ಪಿ ಮುರುಗೇಶಪ್ಪ, ಹಾಸಬಾವಿ ಕರಿಬಸಪ್ಪ, ಲಂಬಿ ಮುರುಗೇಶ, ಎಸ್.ಓಂಕಾರಪ್ಪ, ಚನ್ನಬಸವ ಶೀಲವಂತ್, ಕುದುರಿ ಉಮೇಶ, ಕುಂಟೋಜಿ ಚನ್ನಪ್ಪ, ಜಾಲಿಮರದ ಕೊಟ್ರೇಶ, ಮಹಾದೇವಮ್ಮ, ಬೆಳ್ಳೂಡಿ ಮಂಜುನಾಥ, ಚಿಂದೋಡಿ ಶಂಭುಲಿAಗಪ್ಪ, ಮಹಾಲಿಂಗೇಶ, ಕೆ.ಜಿ.ಯಲ್ಲಪ್ಪ, ವಿನಾಯಕ, ವಿರಕ್ತಮಠ ಶಾಲೆಯ ರೋಷನ್, ಡಾ.ನಜೀರ್ ಅಹಮದ್, ಕೀರ್ತಿ, ಶರಣಬಸವ, ಕುಮಾರ ಸ್ವಾಮಿ, ಬೆಳ್ಳೂಡಿ ಮಂಜುನಾಥ, ಸಾಲಿಗ್ರಾಮ ಗಣೇಶ ಶೆಣೈ, ಎಂ.ಸಿ.ರೇಖಾ, ಅಕ್ಕಮಹಾದೇವಿ, ಬಸವ ಕಲಾಲೋಕದ ಶಶಿಧರ, ಅರುಣ ಇತರರು ಇದ್ದರು.

ಈ ಸಂದರ್ಭದಲ್ಲಿ ಗಣೇಶ, ಷಣ್ಮುಖಪ್ಪ ಸ್ವಾಮೀಜಿಗಳಿಂದ ಬಸವ ದೀಕ್ಷೆ ಪಡೆದರು. ಜನಜಾಗೃತಿ ಪಾದಯಾತ್ರೆಯು ವಿರಕ್ತಮಠದಿಂದ ಹೊರಟು ಬಕ್ಕೇಶ್ವರ ದೇವಸ್ಥಾನ, ಹಾಸಬಾವಿ ವೃತ್ತ, ಬಸವರಾಜ ಪೇಟೆ, ಕಾಳಿಕಾದೇವಿ ರಸ್ತೆ ಮೂಲಕ ದೊಡ್ಡಪೇಟೆಯ ವಿರಕ್ತಮಠಕ್ಕೆ ತಲುಪಿತು.

TAGGED:Celebration of Basava Jayanti .dinamaana.comLatest Kannada Newsಕನ್ನಡ ಸುದ್ದಿದಿನಮಾನ.ಕಾಂಬಸವ ಜಯಂತಿ ಆಚರಣೆ.
Share This Article
Twitter Email Copy Link Print
Previous Article davanagere dc ರೈತರಿಗೆ 2023 ರ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಬಿಡುಗಡೆ :  ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ
Next Article sunduru ಸೊಂಡೂರಿನ ಕಗ್ಗತ್ತಲೆಯ ಕಥನಗಳು-20 ಹಸಿವನ್ನು ಯಾವ ಜೈಲಿನಲ್ಲಿಡಲು ಸಾಧ್ಯ?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕೊಂಡಜ್ಜಿಯ ಪಬ್ಲಿಕ್ ಶಾಲೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏ.17 (Davanagere): ಕರ್ನಾಟಕ ರಾಜ್ಯ ಪೊಲೀಸ್ ವೆಲ್‍ಫೇರ್ ಅಂಡ್ ಎಜುಕೇಷನ್ ಟ್ರಸ್ಟ್ ದಾವಣಗೆರೆ ರೇಂಜ್ ಅಡಿಯಲ್ಲಿನ ಹರಿಹರ ತಾಲ್ಲೂಕು…

By Dinamaana Kannada News

Political analysis | ದಿಲ್ಲಿಯಲ್ಲಿ ಸಿದ್ದು ಗುದ್ದಿದ್ದು ಯಾರಿಗೆ?

ಕಳೆದ ವಾರ ದಿಲ್ಲಿಗೆ ಹೋದ ಸಿಎಂ ಸಿದ್ಧರಾಮಯ್ಯ ಫುಲ್ ಗರಂ ಆಗಿದ್ದರು. ತಾವಿಡುವ ಹೆಜ್ಜೆಗಳಿಗೆ ವರಿಷ್ಟರು ಪದೇ ಪದೇ ಅಡ್ಡಗಾಲು…

By Dinamaana Kannada News

ಸೊಳ್ಳೆಗಳ ನಿಯಂತ್ರಣಕ್ಕೆ ಮುಂಜಾಗೃತ ಕ್ರಮ ಅವಶ್ಯ : ಡಾ.ಪ್ರಶಾಂತ್ ಆರಾಧ್ಯ

ದಾವಣಗೆರೆ : ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಸಾರ್ವಜನಿಕರು ಮುಂಜಾಗೃತಾ ಕ್ರಮ ಅನುಸರಿಸುವಂತೆ ಮನೆಮದ್ದು ತಜ್ಞ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?