Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಾಗೃತಿ ಇದ್ದಾಗ ರೋಗ ನಿಯಂತ್ರಣ : ಡಾ.ಷಣ್ಮುಖಪ್ಪ
ತಾಜಾ ಸುದ್ದಿ

ಜಾಗೃತಿ ಇದ್ದಾಗ ರೋಗ ನಿಯಂತ್ರಣ : ಡಾ.ಷಣ್ಮುಖಪ್ಪ

Dinamaana Kannada News
Last updated: May 17, 2024 12:43 pm
Dinamaana Kannada News
Share
Davanagere
ರಾಷ್ಟ್ರೀಯ ಡೆಂಗ್ಯೂ ನಿಯಂತ್ರಣ ಕುರಿತ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ
SHARE

ದಾವಣಗೆರೆ.ಮೇ.17 ;  ಡೆಂಗ್ಯೂ ನಿಯಂತ್ರಣದ ಬಗ್ಗೆ ಜನರಿಗೆ ಜಾಗೃತಿ ಇದ್ದಾಗ ರೋಗವನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದರು.

ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಗ್ಯೂ ನಿಯಂತ್ರಣ ಕುರಿತ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಮಾತನಾಡಿದರು.

ನಿಂತ ನೀರು ಸೊಳ್ಳೆಗಳ ತವರು, ಡೆಂಗಿ ಜ್ವರ ಈಡಿಸ್ ಎಂಬ ಸೊಳ್ಳೆಯಿಂದ ಹರಡುತ್ತದೆ, ನೀರಿನ ಸಂಗ್ರಹದ ಪರಿಕರಗಳನ್ನು ವಾರಕ್ಕೆ ಎರಡು ಬಾರಿ ಸ್ವಚ್ಚಗೊಳಿಸಿ, ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ, ನೀರಿನ ಪರಿಕರಗಳಲ್ಲಿನ ಬಾಲಹುಳುಗಳೇ ಸೊಳ್ಳೆ, ಇವುಗಳ ಉತ್ಪತ್ತಿಯನ್ನು ನಿಯಂತ್ರಣದಲ್ಲಿಟ್ಟು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿ ಡೆಂಗ್ಯೂ ಮಹಾಮಾರಿಯನ್ನು ಸೋಲಿಸಿ ಎಂದರು.

ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಕೆ.ಎಚ್. ಗಂಗಾಧರ್, ದಾವಣಗೆರೆ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ದೇವರಾಜ್ ಪಟಾಗೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಅಧೀಕ್ಷಕರು ಡಾ.ಮಧು, ಡಾ. ಸುರೇಶ್ ಬಾರ್ಕಿ ಡಿಹೆಚ್‍ಓ, ಡಾ. ರೇಣುಕಾ ಆರಾಧ್ಯ ಆರ್ ಸಿ ಎಚ್ , ಡಾ. ರಾಘವನ್ ಡಿಎಸ್‍ಓ, ಡಾ. ರುದ್ರಸ್ವಾಮಿ ಎಫ್‍ಡಬ್ಲ್ಯೂಓ ಹಾಗೂ ಎಲ್ಲಾ ನಗರ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಸಿಬ್ಬಂದಿ ವರ್ಗದವರು ಮತ್ತು ಅಂಗನವಾಡಿ ಆಶಾ ಕಾರ್ಯಕರ್ತೆಯರು ಇನ್ನಿತರರು ಭಾಗವಹಿಸಿದ್ದರು.

TAGGED:Awareness campaign on dengue control .dinamaana.comLatest Kannada Newsಕನ್ನಡ ಸುದ್ದಿಡೆಂಗ್ಯೂ ನಿಯಂತ್ರಣ ಕುರಿತ ಜಾಗೃತಿ ಜಾಥಾ.ದಿನಮಾನ.ಕಾಂ
Share This Article
Twitter Email Copy Link Print
Previous Article skp temple davanagere ಎಸ್‍ಕೆಪಿ ದೇವಸ್ಥಾನದಲ್ಲಿ ಮೇ 18 ರಂದು ವಾಸವಿ ಜಯಂತಿ
Next Article davanagere ಮಳೆ , ಗಾಳಿಗೆ ತಾತ್ಕಾಲಿಕ ಶೆಡ್‌ಗಳು ಸಂಪೂರ್ಣ ನಾಶ : ಅಕ್ಷರಶಃ ಬೀದಿಗೆ ಬಿದ್ದ ನಿರಾಶ್ರಿತರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

 ಗೊಂದಲವಿಲ್ಲ, ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ  

ದಾವಣಗೆರೆ :  ಈಗಾಗಲೇ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಗಾಯತ್ರಿ ಸಿದ್ದೇಶ್ವರ್ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ…

By Dinamaana Kannada News

ಇಸ್ಫೀಟ್ ಜೂಜಾಟ : ಪೊಲೀಸರು ದಾಳಿ, 1,04,110 ರೂ ಹಣ ವಶಕ್ಕೆ

ದಾವಣಗೆರೆ  (Davanagere): ಇಸ್ಫೀಟ್ ಜೂಜಾಟ ಮೇಲೆ ಕೆಟಿಜೆ ನಗರ ಪೊಲೀಸರು ದಾಳಿ ನಡೆಸಿದ್ದು 1,04,110 ರೂ ಹಣ ವಶಕ್ಕೆ ಪಡೆದಿದ್ದಾರೆ.…

By Dinamaana Kannada News

Davanagere | ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ 75ನೇ ವರ್ಷದ ಧ್ವಜಾ ಚೀಟಿ ಬಿಡುಗಡೆ

ದಾವಣಗೆರೆ ನ.8 (Davanagere): ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ 75 ನೇ ವರ್ಷದ ಭಾರತ್ ಸ್ಕೌಟ್ಸ್…

By Dinamaana Kannada News

You Might Also Like

Davangere
ಅಪರಾಧ ಸುದ್ದಿತಾಜಾ ಸುದ್ದಿ

ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ | ಜೈಲಿನ ಭಯ : ಕೋರ್ಟ್ ಆವರಣದಲ್ಲಿಯೇ ಕೈ ಕುಯ್ದುಕೊಂಡ ವ್ಯಕ್ತಿ!

By Dinamaana Kannada News
Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?