Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಳೆ , ಗಾಳಿಗೆ ತಾತ್ಕಾಲಿಕ ಶೆಡ್‌ಗಳು ಸಂಪೂರ್ಣ ನಾಶ : ಅಕ್ಷರಶಃ ಬೀದಿಗೆ ಬಿದ್ದ ನಿರಾಶ್ರಿತರು
ತಾಜಾ ಸುದ್ದಿ

ಮಳೆ , ಗಾಳಿಗೆ ತಾತ್ಕಾಲಿಕ ಶೆಡ್‌ಗಳು ಸಂಪೂರ್ಣ ನಾಶ : ಅಕ್ಷರಶಃ ಬೀದಿಗೆ ಬಿದ್ದ ನಿರಾಶ್ರಿತರು

Dinamaana Kannada News
Last updated: May 18, 2024 12:41 am
Dinamaana Kannada News
Share
davanagere
ಮಳೆ ಮತ್ತು  ಗಾಳಿಗೆ ರಾಮಕೃಷ್ಣ ಹೆಗಡೆ ನಗರದ ನಿವಾಸಿಗಳ ಶೆಡ್‌ ಸಂಪೂರ್ಣ ನಾಶವಾಗಿರುವ ದೃಶ್ಯ
SHARE

ದಾವಣಗೆರೆ:  ಇಲ್ಲಿನ ರಾಮಕೃಷ್ಣ ಹೆಗಡೆ  ನಗರದ ನಿವಾಸಿಗಳನ್ನು ದೊಡ್ಡಬಾತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಖಾಲಿ ಜಾಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಶೆಡ್ಡುಗಳಲ್ಲಿ ವಾಸ ಮಾಡುತ್ತಿರುವ ನಿರಾಶ್ರಿತರ ಗೋಳಿನ ಕಥೆ  ಈಗ ಮತ್ತಷ್ಟು ಗಂಭೀರವಾಗಿದೆ.  ಇಷ್ಟು ದಿನ ಚಳಿ, ಬಿಸಿಲಿಗೆ , ವಿಷಜಂತುಗಳ ಹಾವಳಿಯಿಂದ   ಹೈರಾಣಾಗಿದ್ದ  ಜನರು  ಬದುಕು  ಈಗ ಮಳೆ ಮತ್ತು  ಗಾಳಿಗೆ ಅಕ್ಷರಶಃ ಬೀದಿಗೆ ಬಿದ್ದಿದೆ

ಗುರುವಾರ ರಾತ್ರಿ ಸುರಿದ ಮಳೆ ಗಾಳಿಗೆ ನೂರಕ್ಕೂ  ಹೆಚ್ಚುಕುಟುಂಬಗಳ  ಮನೆಗಳು  ಸಂಪೂರ್ಣವಾಗಿ ನಾಶವಾಗಿವೆ. ಹಲವು ಮನೆಗಳ ಮೇಲೆ ವಿದ್ಯುತ್‌ ಕಂಬಗಳು  ಉರುಳಿವೆ. ಅದರೆ ಯಾವುದೇ ಪ್ರಾಣಾಪಾಯವಾಗಿಲ್ಲ.  ಮನೆಗಳು ನಾಶವಾಗಿರುವ ಹಿನ್ನಲೆಯಲ್ಲಿ ಜನರು ಬೀದಿಯಲ್ಲಿ ಅಡುಗೆ ಮಾಡಿಕೊಂಡು ಊಟ ಮಾಡುತ್ತಿರುವ  ದೃಶ್ಯಗಳು ಕಂಡು ಬಂದವು.

ಊರ ಒಳಗೆ ಇದ್ದ ನಮ್ಮನ್ನು ಯಾರು ಇಲ್ಲದ  ಜಾಗದಲ್ಲಿ ತಾತ್ಕಾಲಿಕ ಶೆಡ್‌ನಿರ್ಮಾಣ ಮಾಡಿ ಇಲ್ಲಿಗೆ ಕಳುಹಿಸಿದ್ದಾರೆ. ಇಲ್ಲಿಗೆ ಬಂದು ಆರು ತಿಂಗಳಾಯಿತು. ಇಲ್ಲಿ ಚಳಿ, ಬಿಸಿಲಿಗೆ ನಲುಗಿ ಈಗ ಮಳೆ ನಮ್ಮ ಬದುಕು ಕಸಿದಿದೆ , ನಾವು ಕೂಲಿ ಮಾಡಿ ಜೀವನನಡೆಸುತ್ತಿದ್ದು,ನಮಗೆ ಬಾಡಿಗೆ ಕಟ್ಟಲು ಆಗಲ್ಲ. ಈಗ ಬಿದ್ದ  ಮನೆಯಲ್ಲಿ ಹೇಗೆ ವಾಸಮಾಡಬೇಕು.  ರಾತ್ರಿ ಮಳೆಗೆ ವಿದ್ಯುತ್‌ ಕಂಬಗಳು ಬಿದ್ದಿವೆ. ಅದೃಷ್ಟವಶಾತ್ ಮನೆಯಲ್ಲಿ ವಯಸ್ಸಾದವರು ಹಾಗೂ ಮಕ್ಕಳಿದ್ದರು ಅವರಿಗೆ ಏನು ಅಪಾಯವಾಗಿಲ್ಲ ಎಂದು  ನಿರಾಶ್ರಿತ ಜನರು  ಜಿಲ್ಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ

ವಿದ್ಯುತ್‌ ಇಲ್ಲ, ಕುಡಿಯಲು ಶುದ್ದ ನೀರಿಲ್ಲ. ಬಯಲೇ ನಮಗೆ  ಶೌಚಾಲಯವಾಗಿದೆ. ನಮಗೆ ಏನಾದರೂ ಬೇಕಾದರೆ 8 ಕಿಮಿ ದೂರ ಹೋಗಬೇಕು.  ಮೂಲಭೂತ ಸೌಕರ್ಯ ಇಲ್ಲದ ಜಾಗಕ್ಕೆನಮ್ಮನ್ನು ತಂದು ಬಿಟ್ಟ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಕೈ ತೊಳೆದು ಕೊಂಡಿದೆ. ಕೂಡಲೇ ಇಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ

ಮೂಲಭೂತ ಸೌಕರ್ಯ ಇಲ್ಲದ ಜಾಗಕ್ಕೆ ಜನರನ್ನು ತಂದು ಬಿಟ್ಟು ಅವರ ಬಗ್ಗೆ ಗಮನಹರಿಸದೆ ಜಿಲ್ಲಾಡಳಿತ ಮೌನಕ್ಕೆ ಜಾರಿದೆ  ಇದು ಸ್ಪಷ್ಟವಾದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಒಂದು ತಿಂಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಭರವಸೆ ನೀಡಿ ಜನರನ್ನು ಇಲ್ಲಿಗೆ ತಂದು ಬಿಟ್ಟು ನಮಗೂ ಅದಕ್ಕೂ ಸಂಬಂಧವೇ ಇಲ್ಲದಂತೆ ಮಹಾನಗರ ಪಾಲಿಕೆಯಿದೆ.  ಜನರಿಗೆ ಬೇಕಾದ ಸೌಲಭ್ಯ ಕಲ್ಪಿಸಲು ಹೇಳಿದರೆ ನೀತಿ ಸಂಹಿತೆ ನೆಪ ಹೇಳುತ್ತಾರೆ. ಅಂದರೆ ಇವರ ಬದುಕಿಗೆ ಬೆಲೆ ಇಲ್ಲವೇ ಎಂದು ನೆರಳು ಬೀಡಿ ಕಾರ್ಮಿಕರ ಯೂನಿಯನ್‌ ಅಧ್ಯಕ್ಷ ರಾದ   ಜಬೀನಾ ಖಾನ್‌ಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ..

TAGGED:dinamaana.comLatest Kannada NewsRain and wind completely destroyed the temporary shed.ಕನ್ನಡ ಸುದ್ದಿದಿನಮಾನ.ಕಾಂಮಳೆ ಮತ್ತು ಗಾಳಿಗೆ ತಾತ್ಕಾಲಿಕ ಶೆಡ್‌ ಸಂಪೂರ್ಣ ನಾಶ.
Share This Article
Twitter Email Copy Link Print
Previous Article Davanagere ಜಾಗೃತಿ ಇದ್ದಾಗ ರೋಗ ನಿಯಂತ್ರಣ : ಡಾ.ಷಣ್ಮುಖಪ್ಪ
Next Article sanduru ಸೊಂಡೂರಿನ ಕಗ್ಗತ್ತಲೆಯ ಕಥನಗಳು-27 ಅಂಕಿ ಅಂಶಗಳೆಂಬ ಬೆಂಕಿಯ ಬೆನ್ನೇರಿ…..

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಿಧಾನ ಪರಿಷತ್ ಚುನಾವಣೆ : ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 92.93 ರಷ್ಟು ಮತದಾನ

ದಾವಣಗೆರೆ,ಜೂನ್.03 :   ರಾಜ್ಯ ವಿಧಾನ ಪರಿಷತ್‍ನ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3…

By Dinamaana Kannada News

ಸರಣಿ ಸರಗಳ್ಳತನ ಪ್ರಕರಣ | 14.5 ಲಕ್ಷ ಮೌಲ್ಯದ ಬಂಗಾರದ ಆಭರಣ ವಶಕ್ಕೆ

ದಾವಣಗೆರೆ  (Davanagere): ಸರಣಿ ಸರಗಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸಿರುವ ವಿದ್ಯಾ ನಗರ ಪೊಲೀಸರು  ಬಂಧಿತರಿAದ 14,50,000/- ರೂ ಬೆಲೆಯ ಬಂಗಾರದ…

By Dinamaana Kannada News

Harihara | ಅಕ್ರಮ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಡಿಎಸ್‍ಎಸ್ ಮನವಿ

ಹರಿಹರ (Harihara):  ಹರಿಹರ ತಾಲ್ಲೂಕಿನ ವಿವಿಧ ಗ್ರಾಮಗಳ ಪಟ್ಟಾ ಹಾಗೂ ಸರ್ಕಾರಿ ಜಮೀನುಗಳಲ್ಲಿ ನಡೆಯುತ್ತಿರುವ ಅವ್ಯಾಹತ ಅಕ್ರಮ ಮಣ್ಣು ಗಣಿಗಾರಿಕೆಯನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಿ : ಸಿಇಒ ಗಿತ್ತೆ ಮಾಧವ ವಿಠಲರಾವ್

By Dinamaana Kannada News
gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?