Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ
ತಾಜಾ ಸುದ್ದಿ

ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ

Dinamaana Kannada News
Last updated: May 20, 2024 4:59 am
Dinamaana Kannada News
Share
ರಾಮಕೃಷ್ಣ ಹೆಗಡೆ ನಗರ ನಿವಾಸಿಗಳ ಸಮಿತಿ, ದಾವಣಗೆರೆ ಸ್ಲಂ ಜನರ ಸಂಘಟನೆ, ಕರ್ನಾಟಕ, ಸ್ಲಂ ಮಹಿಳೆಯರ ಸಂಘಟನೆ-ಬೆಂಗಳೂರು. ದಾವಣಗೆರೆ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ-ದಾವಣಗೆರೆ ಹಾಗೂ ನೆರಳು ಬೀಡಿ ಕಾರ್ಮಿಕರ ಯೂನಿಯನ್ ವತಿಯಿಂದ ಪಾಲಿಕೆ ಉಪ ಆಯುಕ್ತರ ಮೂಲಕ ವಸತಿ ಸಚಿವ ಜಮೀರ್ ಅಹಮದ್ ಅವರಿಗೆ ಮನವಿ
SHARE

ದಾವಣಗೆರೆ:  ಹೆಗಡೆ ನಗರದಿಂದ ಸ್ಥಳಾಂತರಗೊಳಿಸಿರುವ ಸಂತ್ರಸ್ತರಿಗೆ ಮನೆಕೊಡುವವರೆಗೂ ಬಾಡಿಗೆ ಮನೆ ಮಾಡಿ, ಪಾಲಿಕೆಯಿಂದಲೇ ಬಾಡಿಗೆಯ ಹಣ ಭರಿಸಬೇಕು. ಸಂತ್ರಸ್ತರಿಗೆ ತಕ್ಷಣವೇ ಜಾಗ. ಮನೆಗಳ ಹಕ್ಕುಪತ್ರವನ್ನು ಒದಗಿಬೇಕು ಎಂಬಿತ್ಯಾದಿ ಬೇಡಿಕೆಗಳಿಗೆ ಒತ್ತಾಯಿಸಿ ಎತ್ತಂಗಡಿಗೊಂಡ ರಾಮಕೃಷ್ಣ ಹೆಗಡೆ ನಗರ ನಿವಾಸಿಗಳ ಸಮಿತಿ, ದಾವಣಗೆರೆ ಸ್ಲಂ ಜನರ ಸಂಘಟನೆ, ಕರ್ನಾಟಕ, ಸ್ಲಂ ಮಹಿಳೆಯರ ಸಂಘಟನೆ-ಬೆಂಗಳೂರು. ದಾವಣಗೆರೆ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ-ದಾವಣಗೆರೆ ಹಾಗೂ ನೆರಳು ಬೀಡಿ ಕಾರ್ಮಿಕರ ಯೂನಿಯನ್ ವತಿಯಿಂದ ಪಾಲಿಕೆ ಉಪ ಆಯುಕ್ತರ ಮೂಲಕ ವಸತಿ ಸಚಿವ ಜಮೀರ್ ಅಹಮದ್ ಅವರಿಗೆ ಮನವಿ ಸಲ್ಲಿಸಲಾಯಿತು.

ಹೆಗಡೆ ನಗರದ 500 ಕುಟುಂಬಗಳ ಸಂತ್ರಸ್ತರಿಗೆ ಮನೆ ಕಟ್ಟಿಕೊಡಬೇಕು. ರಸ್ತೆ, ಚರಂಡಿ, ಒಳಚರಂಡಿ, ನೀರು, ನ್ಯಾಯಬೆಲೆ ಅಂಗಡಿ, ಆಸ್ಪತ್ರೆಗಳ ಶಾಲೆ, ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಎಷ್ಟು ದಿನಗಳಲ್ಲಿ ಸಂತ್ರಸ್ತರಿಗೆ ಮನೆ ಕಟ್ಟಿಕೊಡುತ್ತೇವೆಂಬ ಬಗ್ಗೆ ಲಿಖಿತ ರೂಪದಲ್ಲಿ ಪಾಲಿಕೆ ನೀಡಬೇಕು. ಪ್ರತಿ 3 ತಿಂಳಿಗೊಮ್ಮೆ ಜಿಲ್ಲಾಧಿಕಾರಿ, ನಗರ ಪಾಲಿಕೆ ಆಯುಕ್ತರು ಸಮ್ಮುಖದಲ್ಲಿ ಸಂತ್ರಸ್ತರ ಕುಂದುಕೊರತೆ ಸಭೆ ಆಯೋಜಿಸಬೇಕು ಎಂಬ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.

ಇದೇ ವೇಳೆ ಮಾತನಾಡಿದ ನೆರಳು ಬೀಡಿ ಕಾರ್ಮಿಕರ ಸಂಘಟನೆಯ ಅಧ್ಯಕ್ಷೆ ಜಬೀನಾ ಖಾನಂ, ಎತ್ತಂಗಡಿಗೊಂಡ ರಾಮಕೃಷ್ಣ ಹೆಗಡೆ ನಗರದಲ್ಲಿ ಮತ್ತು ಕುಟುಂಬಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಕಳೆದ ಮಾರ್ಚ್ ನಲ್ಲಿ ರಾಮಕೃಷ್ಣ ಹೆಗಡೆ ನಗರ ಸಂತ್ರಸ್ತ ನಿವಾಸಿಗಳು ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಧರಣಿಯನ್ನು ಕೈಗೊಂಡು ತಮಗೆ ಮನವಿಯನ್ನು ಸಲ್ಲಿಸಲಾಗಿತ್ತು. ಆದರೆ 2024 ರ ಲೋಕಸಭೆ ಚುನಾವಣೆಯ ಮಾದರಿ ನೀತಿಸಂಹಿತೆ ಜಾರಿಗೊಂಡಿದ್ದರಿಂದ ಇದರ ಬಗ್ಗೆ ಮತ್ತೆ ಗಮನಕ್ಕೆ ತರಲಾಗಿರಲಿಲ್ಲ. ಆದರೆ, ಮಾರ್ಚ್ ನಿಂದ ಮೂರು ತಿಂಗಳ ಕಾಲ ಶೇ.40 ಡಿಗ್ರಿ ಬಿಸಿಲಿನಲ್ಲಿ ಜನರು ಬಹಳಷ್ಟು ತೊಂದರೆಯನ್ನು ಅನುಭವಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇತ್ತೀಚ್ಚಿಗೆ ಮಳೆ/ಗಾಳಿಯಿಂದ ಹಲವಾರು ಶೆಡ್‍ಗಳ ತಗಡಿನ ಶೆಡ್‍ಗಳು ಹಾರಿ ಹೋಗಿವೆ. ನೀರು, ಬಿಸಿಲು, ಮಳೆ, ಗಾಳಿಯಿಂದ ತೊಂದರೆಯನ್ನು ನೂರಾರು ಕುಟುಂಬಗಳು ಅನುಭವಿಸುತ್ತಿದ್ದಾರೆ. ಮಳೆಗಾಲ ಶುರುವಾದರೆ ಈ ಜನರು ಇನ್ನು ಹೆಚ್ಚಿನ ಸಂಕಷ್ಠ ಪ್ರಾಣ ಹಾನಿಯನ್ನು ಅನುಭವಿಸಬೇಕಾಗುತ್ತದೆ. ಆದ್ದರಿಂದ, ತಕ್ಷಣ ಮನೆ, ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮತ್ತು ಮನೆ ನಿರ್ಮಾಣ ಆಗುವವರೆಗೆ ಪಾಲಿಕೆಯಿಂದ ಕನಿಷ್ಠ ಮನೆ ಬಾಡಿಗೆಯನ್ನಾದರೂ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಿಪಿಐ ಮುಖಂಡ ಆವರಗೆರೆ ಚಂದ್ರು, ಎಂ. ಕರಿಬಸಪ್ಪ, ಹೆಗ್ಗೆರೆ ರಂಗಪ್ಪ, ನೂರ್ ಫಾತೀಮಾ, ಶಿರಿನ್ ಬಾನು ಮತ್ತಿತರರಿದ್ದರು.

TAGGED:dinamaana.comLatest Kannada NewsRequest to fulfill various demands.ಕನ್ನಡ ಸುದ್ದಿದಿನಮಾನ.ಕಾಂವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
Share This Article
Twitter Email Copy Link Print
Previous Article davanagere ಮನೆ ಜತೆಗೆ ಪರಿಸರದ ನೈರ್ಮಲ್ಯ ಕಾಪಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ
Next Article davanagere ದುಷ್ಕ್ರರ್ಮಿಗಳಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯಿಸಿ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ : ಸರಿಪಡಿಸದಿದ್ದರೆ ತಕ್ಕ ಪಾಠ

ದಾವಣಗೆರೆ :   ಎರಡು ರಾಷ್ಟ್ರೀಯ ಪಕ್ಷಗಳು ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಟಿಕೇಟ್ ನೀಡದೆ ಅನ್ಯಾಯ ಮಾಡಿವೆ ಎಂದು ವೀರಶೈವ…

By Dinamaana Kannada News

ದಾವಣಗೆರೆ:ನ. 5 ರಂದು ಸುವರ್ಣ ಮಹೋತ್ಸವ ಕಾರ್ಯಕ್ರಮ : ಡಿಸಿ

ದಾವಣಗೆರೆ: ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಯಾಗಿ ಐವತ್ತು ವರ್ಷಗಳನ್ನು ಪೂರೈಸಿದ್ದು  ದಾವಣಗೆರೆಯಲ್ಲಿ ನ. 5 ರಂದು ಸುವರ್ಣ…

By Dinamaana Kannada News

ಅಡಕೆ ಬೆಳೆಗೆ ಅಂಟಿದ ರೋಗದ ಭಾದೆ ನಿವಾರಣೆಗೆ ಸರ್ಕಾರ ಬದ್ದವಾಗಿದೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ಬೆಳಗಾವಿ/ ದಾವಣಗೆರೆ :  ಅಡಕೆ ಬೆಳೆಗೆ ಚುಕ್ಕೆ ರೋಗ ಹಾಗೂ ಇತರೆ ರೋಗದಿಂದ ಬೆಳೆಯ ಇಳುವರಿ ಕುಂಠಿತವಾಗಿರುವುದು ಗಮನಕ್ಕೆ ಬಂದಿದ್ದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?