Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಅನಧಿಕೃತವಾಗಿ ಮಗು ಸಾಕಿದ ಆರೋಪ : ಕ್ರಮಕ್ಕೆ ಸೂಚನೆ
Blog

ಅನಧಿಕೃತವಾಗಿ ಮಗು ಸಾಕಿದ ಆರೋಪ : ಕ್ರಮಕ್ಕೆ ಸೂಚನೆ

Dinamaana Kannada News
Last updated: May 30, 2024 5:49 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ ಮೇ.30:  ಅನಧಿಕೃತವಾಗಿ  4 ತಿಂಗಳ ಮಗು ಪಡೆದು ಸಾಕುತ್ತಿದ್ದ  ತಾಲ್ಲೂಕು ದೊಡ್ಡಬಾತಿ ಗ್ರಾಮದ ದಾಸಪ್ಪರ ರಾಜಪ್ಪ ಅವರ ಪತ್ನಿ ಮಂಜುಳ ದಾಸಪ್ಪರ ರಾಜಪ್ಪ ಇವರು ಕ್ರಮ ಕೈಗೊಳ್ಳುವಂತೆ  ಪೊಲೀಸ್ ಇಲಾಖೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಿಕಿ  ವಾಸಂತಿ ಉಪ್ಪಾರ್  ಮನವಿ ಮಾಡಿದ್ದಾರೆ.

ಘಟನೆ ವಿವರ :

ದಾವಣಗೆರೆ ತಾಲ್ಲೂಕು ದೊಡ್ಡಬಾತಿ ಗ್ರಾಮದ ದಾಸಪ್ಪರ ರಾಜಪ್ಪ ಅವರ ಪತ್ನಿ ಮಂಜುಳ ಇವರು ಅನಧಿಕೃತವಾಗಿ ಸುಮಾರು 4 ತಿಂಗಳ ಹೆಣ್ಣು ಮಗುವನ್ನು ತಮ್ಮ ಮನೆಯಲ್ಲಿ ಇಟ್ಟುಕೊಂಡು ಸಾಕುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿ-1098 ಕ್ಕೆ ಬಂದ ದೂರವಾಣಿ ಕರೆಯನ್ವಯ  ಮೇ.24 ರಂದು  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಮಕ್ಕಳ ರಕ್ಷಣಾಧಿಕಾರಿಗಳಾದ (ಸಾಂಸ್ಥಿಕ)  ಪ್ರತಿಭಾ ಎಂ.ಹೆಚ್   ಚಂದ್ರಶೇಖರ್ ಎನ್.ಕೆ (ಸಾಂಸ್ಥಿಕೇತರ) ಹಾಗೂ ಆಪ್ತ ಸಮಾಲೋಚಕರಾದ  ಶ್ವೇತಾ ಐ.ಎಂ ಇವರನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ  ಮಗು ಸಾಕುತ್ತಿರುವುದು ಕಂಡು ಬಂದಿದೆ .

ಶ್ರೀಮತಿ ಮಂಜುಳಾ ಅವರ ಬಳಿ 4 ತಿಂಗಳ ಹೆಣ್ಣು ನವಜಾತ ಶಿಶು ಇದ್ದು, ಈ ಬಗ್ಗೆ  ಮಾಹಿತಿ ಕೇಳಿದಾಗ ಈ ಮಗು ನನಗೆ ಪರಿಚಯ ಇರುವ  ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕಿನ  ಬಾಲೇ ಹೊಸೂರು ಗ್ರಾಮಕುಸುಮಾ   ಇವರಿಗೆ ಹಾವೇರಿ ಜಿಲ್ಲೆ ಬ್ಯಾಡಗಿಯ  ಪಾರಂಪರಿಕ ವೈದ್ಯರಾದ ಶ್ರೀಮತಿ ಚೈತುನಬಿ ಮ, ಸೌದಾಗರ  ಮನೆಯಲ್ಲಿ ಹೆರಿಗೆ ಆಗಿದ್ದು, ಇವರಿಂದ ನಾವು ಪಡೆದುಕೊಂಡು ನಾವೇ ತಂದೆ- ತಾಯಿ ಎಂದು ಬ್ಯಾಡಗಿಯ  ಪುರಸಭೆ ಕಾರ್ಯಾಲಯ  ಜನನ ಪ್ರಮಾಣ ಪತ್ರವನ್ನು ಸಹ ಪಡೆದಿರುವುದಾಗಿ ತಿಳಿಸಿದ್ದಾರೆ.

ಬಾಲನ್ಯಾಯ ಕಾಯ್ದೆ-2015 ರಡಿಯಲ್ಲಿ ಈ ಮಗುವನ್ನು ಅನಧಿಕೃತವಾಗಿ ಪಡೆದುಕೊಂಡು ಜನನ ಪ್ರಮಾಣ ಪತ್ರವನ್ನು ಸಹ ಸುಳ್ಳು ದಾಖಲಾತಿ ಮುಖಾಂತರ ಸೃಷ್ಟಿಸಿಕೊಂಡಿರುವುದು ಕಾನೂನು ಉಲ್ಲಂಘನೆಯಾಗಿದೆ. ಆದುದರಿಂದ ಮಗುವನ್ನು ನೀಡಿದವರು, ಪಡೆದವರು ಮತ್ತು ಜನನ ಪ್ರಮಾಣ ಪತ್ರ ಸೃಷ್ಟಿಸಲು ಸಹಕಾರ ನೀಡಿದ ಎಲ್ಲಾರವಿರುದ್ಧ ಸಂಬಂಧಿಸಿದ  ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಿ ಕ್ರಮ ಕೈಗೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಿಕಿ ಶ್ರೀಮತಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಟಿ.ಎನ್, ಇವರು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಿ ಕ್ರಮ ತೆಗೆದುಕೊಳ್ಳಲು ತಿಳಿಸಿರುತ್ತಾರೆ.

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article davanagere ನಿರ್ವಹಣೆ ಇಲ್ಲದ ಶುದ್ಧ ನೀರಿನ ಘಟಕ: ಶಾಸಕ ಕೆ.ಎಸ್.ಬಸವಂತಪ್ಪರಿಂದ ಅಧಿಕಾರಿಗಳಿಗೆ ತರಾಟೆ
Next Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 40 : ಅಳುವ ಬೆಟ್ಟಗಳು!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ನೀರಿನ ಸಾಮರ್ಥ್ಯ ಹೆಚ್ಚಿಸಲು ಗ್ರಾಮಸ್ಥರಿಂದ ಕೆರೆ ಹೂಳುತ್ತುವ ಕಾರ್ಯ

ದಾವಣಗೆರೆ :   ತಾಲೂಕಿನ ಹದಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು 3 ಹಿಟಾಚಿ ಬಳಸಿ ನೂರಾರು ಟ್ರ್ಯಾಕ್ಟರ್‍ಗಳಿಂದ ಸ್ವಯಂ ಪ್ರೇರಿತರಾಗಿ…

By Dinamaana Kannada News

Davangere |ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ

ದಾವಣಗೆರೆ (Davangere) :  ಅಪ್ರಾಪ್ತ ಬಾಲಕ ಬೈಕ್‌ ಚಲಾಯಿಸಿದ ಹಿನ್ನಲೆಯಲ್ಲಿ ಪೊಲೀಸರು ವಾಹನ ಮಾಲೀಕರಿಗೆ 25 ಸಾವಿರ ದಂಡ ವಿಧಿಸಿದ್ದಾರೆ.…

By Dinamaana Kannada News

ಎನ್‍ಎಸ್‍ಎಸ್ ಶಿಬಿರಗಳಿಂದ ಮೂಡಲಿದೆ ಶಿಸ್ತು, ಸಮಯಪ್ರಜ್ಞೆ

ದಾವಣಗೆರೆ:  ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳಲು ಮತ್ತು ತಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಲು ಎನ್‍ಎಸ್‍ಎಸ್ ವಾರ್ಷಿಕ ವಿಶೇಷ ಶಿಬಿರಗಳು ಉತ್ತಮ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?