Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪರಿಸರ ಕ್ಷೀಣಿಸಿದರೆ ಭೂಮಿ ಮೇಲಿನ ಜೀವಿಗಳು ನಾಶ : ನ್ಯಾ. ರಾಜೇಶ್ವರಿ.ಎನ್.ಹೆಗಡೆ
ತಾಜಾ ಸುದ್ದಿ

ಪರಿಸರ ಕ್ಷೀಣಿಸಿದರೆ ಭೂಮಿ ಮೇಲಿನ ಜೀವಿಗಳು ನಾಶ : ನ್ಯಾ. ರಾಜೇಶ್ವರಿ.ಎನ್.ಹೆಗಡೆ

Dinamaana Kannada News
Last updated: June 5, 2024 12:18 pm
Dinamaana Kannada News
Share
davanagere
ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮ
SHARE

ದಾವಣಗೆರೆ ಜೂ 5 : ಪರಿಸರ ದಿನಾಚರಣೆ ದಿನ ಗಿಡ ನೆಡುವುದು ಮುಖ್ಯವಲ್ಲ, ಜೊತೆಗೆ ಗಿಡಗಳನ್ನು ಪೋಷಣೆ  ಮಾಡುವುದು ಮುಖ್ಯ ಈ ನಿಟ್ಟಿನಲ್ಲಿ ನಾಗರಿಕರು ಗಿಡ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ.ಎನ್.ಹೆಗಡೆ ಹೇಳಿದರು.

ಬುಧವಾರ ನಗರದ ಹದಡಿ ರಸ್ತೆಯಲ್ಲಿರುವ ಮಾಕನೂರು ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರು ಗಿಡ ಬೆಳೆಸಿ, ಉಳಿಸುವ ಮೂಲಕ ಆರೋಗ್ಯ ಕಾಪಾಡುವ ಕೆಲಸ ಮಾಡಬೇಕು. ಮನುಷ್ಯರು ಆಮ್ಲಜನಕ ತೆಗೆದುಕೊಂಡು ಇಂಗಾಲದ ಡೈ ಆಕ್ಸೈಡ್ ಬಿಡುತ್ತಾರೆ. ಆದರೆ ಸಸಿಗಳು ಇಂಗಾಲದ ಡೈ ಆಕ್ಸೈಡ್ ತೆಗೆದುಕೊಂಡು ಆಮ್ಲಜನಕ ನೀಡುತ್ತದೆ. ನಾವೆಲ್ಲರೂ ಜೀವಿಸಲು ಹಾಗೂ ಉಸಿರಾಡಲು ಪರಿಸರ ಮುಖ್ಯ, ಪರಿಸರ ಇದ್ದಷ್ಟು ಆರೋಗ್ಯ ಹೆಚ್ಚಾಗುತ್ತದೆ. ಒಂದು ವೇಳೆ ಪರಿಸರ ಕ್ಷೀಣಿಸಿದರೆ ಭೂಮಿ ಮೇಲಿನ ಜೀವಿಗಳು ನಾಶ ಹೊಂದುತ್ತವೆ. ಜೊತೆಗೆ ಉಸಿರಾಟದ ತೊಂದರೆ ಉಂಟಾಗುತ್ತದೆ ಎಂದರು.

ವಾಹನಗಳ ಹೊಗೆಯಿಂದ ಹಾಗೂ ಬೇರೆ ಬೇರೆ ಮಾಲಿನ್ಯದಿಂದ ಇಂದು ಪರಿಸರದ ವಾತಾವರಣ ಹದಗೆಡುತ್ತಿದೆ. ವಾಹನಗಳ ಓಡಾಟದಿಂದ ಪರಿಸರದ ವಾತಾವರಣದಲ್ಲಿ ವ್ಯತ್ಯಾಸವಾಗುವುದು ಇದರಿಂದ ಕಂಡುಬಂದಿದೆ ಎಂದರು.

ಹಿರಿಯ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ಮಾತನಾಡಿ, ಪರಿಸರದ ಉಳಿವಿಗೆ ಗಿಡಗಳನ್ನು ಸಂರಕ್ಷಣೆ ಮಾಡುವುದು ಮುಖ್ಯವಾಗಿದೆ. ಪ್ರತಿಯೊಬ್ಬರು ಒಂದೊಂದು ಗಿಡವನ್ನು ನೆಡಬೇಕು. ವಾರಕ್ಕೆ ಒಂದು ಬಾರಿಯಾದರೂ ನೆಟ್ಟಿರುವಂತಹ ಗಿಡಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಪರಿಸರ ನಿರ್ಮಾಣದ ಜವಾಬ್ದಾರಿ ನಮ್ಮ ಮೇಲೆ ಅವಲಂಭಿತವಾಗಿದೆ. ಆ ಮೂಲಕ ಒಳ್ಳೆಯ ಪರಿಸರ ನಿರ್ಮಾಣದಿಂದಾಗಿ ಜಿಲ್ಲೆ ಉತ್ತಮ ನಗರ ಎನಿಸಿಕೊಳ್ಳಬೇಕು. ನಾವು ಪರಿಸರ ಕಾಪಾಡಿದರೆ, ಪರಿಸರ ನಮ್ಮನ್ನು ಕಾಪಾಡುತ್ತದೆ. ಮಲೆನಾಡಿನ ಭಾಗಗಳಲ್ಲಿ ಗಿಡ ಮರಗಳನ್ನು ಕಡಿಯುತ್ತಿರುವುದರಿಂದ ಮೊದಲಿನಂತೆ ಮಳೆಯಾಗುತ್ತಿಲ್ಲ. ಆ ರೀತಿಯಾಗಬಾರದು. ನಾವೆಲ್ಲರೂ ಅತೀ ಹೆಚ್ಚು ಗಿಡ ಮರ ಬೆಳೆಸುವ ಮೂಲಕ ಜಿಲ್ಲೆಯನ್ನು ಮಲೆನಾಡು ಪ್ರದೇಶವಾಗಿಸಬೇಕು. ಇದಕ್ಕೆ ಎಲ್ಲರ ಸಹಕಾರ ಮುಖ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕರು ಕೈ ಜೋಡಿಸಬೇಕು ಎಂದರು.

ಎಂ.ಎಂ.ಶಿಕ್ಷಣ ಮಹಾವಿದ್ಯಾಲಯದ ಕಾಲೇಜಿನ ಸಲಹಾ ಸಮಿತಿ ಉಪಾಧ್ಯಕ್ಷರಾದ ಎಸ್.ಹಾಲಪ್ಪ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಧ ಎಲ್.ಹೆಚ್.ಅರುಣಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರಾತಾ ಇಲಾಖೆಯ ಉಪನಿರ್ದೇಶಕರಾದ ಜಿ.ಕೊಟ್ರೇಶ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವಾಧ್ಯಕ್ಷರಾದ ಜೆ.ಬಿ.ರಾಜ್, ಎಂ.ಎಂ.ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರರಾದ ಡಾ.ಕೆ.ಟಿ.ನಾಗರಾಜನಾಯ್ಕ ಉಪಸ್ಥಿತರಿದ್ದರು.

TAGGED:Davanagere Dist.Dinamana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸೇತುವೆಗಳ ಬಳಿ ಮರಳುಗಾರಿಕೆ ನಡೆಸಬೇಡಿ : ಎಚ್.ಕೆ.ಕೊಟ್ರಪ್ಪ ಒತ್ತಾಯ
Next Article davanagere ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಬಗ್ಗೆ ಧ್ವನಿ ಸುರುಳಿ ಮೂಲಕ ಜಾಗೃತಿ ಮೂಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಿನಮಾನ.ಕಾಂ ಈ ಬುಕ್ಸ್: ಕಾಲದ ಪ್ರಶಸ್ತಿ | ಬಿ. ಶ್ರೀನಿವಾಸ್

By Dinamaana Kannada News

Davanagere | ನಕಲು ಕೀ ಬಳಸಿ ಮನೆ ಕಳ್ಳತನ : ಆರೋಪಿ ಸೆರೆ

ದಾವಣಗೆರೆ (Davanagere)  : ನಕಲು ಕೀ ಬಳಸಿ ಮನೆಯ ಕಳ್ಳತನ ಮಾಡಿದ್ದ ಆರೋಪಿಯನ್ನು ಕೆಟೆಜೆ ನಗರ ಪೊಲೀಸರು ಬಂಧಿಸಿದ್ದಾರೆ. ನಂದೀಶ…

By Dinamaana Kannada News

{Harihara Nagarasabe} ಖಾತೆ ಬದಲಾವಣೆ ವಿಳಂಬ: ಪೌರಾಯುಕ್ತಗೆ ನಗರಸಭೆ ಸದಸ್ಯ ಜಾವೀದ್ ತರಾಟೆ

ಹರಿಹರ: ನಗರದ ನಗರಸಭೆ ಕಚೇರಿಯಲ್ಲಿ (Harihara Nagarasabe) ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಖಾತೆ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದ ನಗರಸಭೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?