Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನರೇಂದ್ರ ಮೋದಿ ಬೆಂಬಲಿಸದಂತೆ ಉಮ್ಮತ್ ಚಿಂತಕರ ವೇದಿಕೆ ಮನವಿ
ತಾಜಾ ಸುದ್ದಿ

ನರೇಂದ್ರ ಮೋದಿ ಬೆಂಬಲಿಸದಂತೆ ಉಮ್ಮತ್ ಚಿಂತಕರ ವೇದಿಕೆ ಮನವಿ

Dinamaana Kannada News
Last updated: June 9, 2024 4:28 am
Dinamaana Kannada News
Share
davanagere
ಅನೀಸ್ ಪಾಷ
SHARE

ದಾವಣಗೆರೆ ;  ಟಿ.ಡಿ.ಪಿ ಮತ್ತು ಜೆ.ಡಿ.ಯು ಪಕ್ಷದ ಅಧ್ಯಕ್ಷರು ಪ್ರಧಾನಿಯಾಗಿ ನರೇಂದ್ರ ಮೋದಿಯವರನ್ನು ನೇಮಕ ಮಾಡಲು ಬೆಂಬಲ ನೀಡಬಾರದು ಎಂದು ಉಮ್ಮತ್ ಚಿಂತಕರ ವೇದಿಕೆ ಅಧ್ಯಕ್ಷ ಅನೀಸ್ ಪಾಷ  ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿ.ಡಿ.ಪಿ ಮತ್ತು ಜೆ.ಡಿ.ಯು ಪಕ್ಷಗಳು ನಿರಂತರವಾಗಿ ಕೋಮುವಾದವನ್ನು ಧಿಕ್ಕರಿಸಿ ಜಾತ್ಯತೀತ, ಸಾಮಾಜಿಕ ನ್ಯಾಯ, ಭಾರತದ ಏಕತೆ ಮತ್ತು ಅಖಂಡತೆಗಾಗಿ ಅದರಲ್ಲೂ ಪ್ರಮುಖವಾಗಿ ಧ್ವನಿ ಇಲ್ಲದ ದಲಿತ ಮತ್ತು ಅಲ್ಪಸಂಖ್ಯಾತರ ಪರವಾಗಿ ನಿಂತಿರುವ ಪಕ್ಷಗಳಾಗಿವೆ ಎಂದರು.

ಇತಿಹಾಸವನ್ನು ಗಮನಿಸಿದರೆ, ಬಿ.ಜೆ.ಪಿ ಪಕ್ಷವು ಪ್ರತಿ ಹಂತದಲ್ಲೂ ಕೋಮುದೃವೀಕರಣ ಮಾಡುತ್ತಾ ದ್ವೇಷ ಭಾಷಣಗಳಿಂದ ಮುನ್ನೆಲೆಗೆ ಬಂದಿದೆ. ಪ್ರಮುಖವಾಗಿ ರಥಯಾತ್ರೆ, ಗೋದ್ರಾ ಹತ್ಯಾಕಾಂಡ, ಮುಜಾಫರ್ ನಗರ ದೊಂಬಿ, ಭೀಮಕೋರೆಗಾವ್ ಘಟನೆ ಹೀಗೆ  ಹಲವು ಘಟನೆಗಳನ್ನು ಗಮನಿಸಿದರೆ, ಮೇಲ್ನೋಟಕ್ಕೆ ವಾಸ್ತವಾಂಶ ಕಂಡು ಬರುತ್ತದೆ ಎಂದರು.

ದೇಶದ ಒಂದು ಭಾಗವಾಗಿರುವ ಮುಸ್ಲಿಂ ಸಮುದಾಯವನ್ನು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ದೇಶಪ್ರೇಮಿಗಳನ್ನು ನುಸುಳು ಕೋರರು ಎಂದು ನೇರವಾಗಿ ತುಚ್ಚ ಮನೋಭಾವದಿಂದ ಅಪವಾದ ಮಾಡಿದ್ದು ತಪ್ಪೆಂದು ಅರಿವಿದ್ದರೂ ಕೂಡ ಮುಸ್ಲಿಂ ಸಮಾಜದ ಕ್ಷಮೆಯನ್ನೂ ಕೇಳದ ಮುಸಲ್ಮಾನರ ವಿರುದ್ಧ ದ್ವೇಷವನ್ನು ಹೊಂದಿದ ವ್ಯಕ್ತಿ ಪ್ರಧಾನಿಯಾದರೆ, ಯಾವ ರೀತಿ ನಡೆಸಿಕೊಳ್ಳಬಹುದು

ಆದ್ದರಿಂದ ಸಮಾಜವಾದಿ ಚಿಂತನೆಯನ್ನು ಹೊಂದಿರುವ, ಎಲ್ಲರನ್ನು ಸಮಾನವಾಗಿ ಕಾಣುವ ಎರಡು ಪಕ್ಷದ ಅಧ್ಯಕ್ಷರಾದ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್‌ರವರು ಯಾವುದೇ ಕಾರಣಕ್ಕೂ ಮಾನ್ಯ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿ ಆರಿಸಲು ಬೆಂಬಲ ನೀಡಬಾರದೆಂದು ಕಳಕಳಿಯ ಮನವಿ‌ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ನಸೀಮಾ ಬಾನು,ಅಲ್ಲಾಭಕ್ಷ್,ಆದಿಲ್ ಖಾನ್ ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article sanduru -mining Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 49 :  ಅದಿರು ಅಗೆದವರ ಬೆವರು
Next Article davanagere DSS ರಾಮ ದಶರಥ ಮಹಾರಾಜರಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿದ್ದು : ಪ್ರೊ.ಕೆ.ಎಸ್.ಭಗವಾನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಇವಿಎಂ ಹಾಗೂ ಚುನಾವಣಾ ಆಯೋಗದ ಸಹಕಾರದಿಂದ ಬಿಜೆಪಿ ಅಧಿಕಾರಕ್ಕೆ

ದಾವಣಗೆರೆ (Davanagere):  ಸೋಲಾಪುರದ ಮರ್ಕಡವಾಡಿ ಗ್ರಾಮದ ಕೆಲವರನ್ನು ಬಂಧಿಸಿರುವುದು ಮತ್ತು ಗ್ರಾಮದಲ್ಲಿ ನಿಷೇಧಾಜ್ಞೆ ಹೇರಿರುವುದು ಬಿಜೆಪಿಯ  ಇವಿಎಂ ಹಾಗೂ ಚುನಾವಣಾ…

By Dinamaana Kannada News

DAVANAGERE JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.06 : ಹರಿಹರ (HARIHARA ) ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ…

By Dinamaana Kannada News

ತುಂಗಭದ್ರಾ ನದಿಗೆ ನೀರು : ಅನಧಿಕೃತ ವಿದ್ಯುತ್ ಪಂಪ್ ನಿಷೇಧ

ದಾವಣಗೆರೆ ಏ.01 (Davanagere): ಭದ್ರಾ ಜಲಾಶಯದಿಂದ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಬೆಳೆ ರಕ್ಷಣೆಗೆ ಪ್ರತಿನಿತ್ಯ 8000 ಕ್ಲೂಸೆಕ್ಸ್ ನಂತೆ…

By Dinamaana Kannada News

You Might Also Like

arrest
ತಾಜಾ ಸುದ್ದಿ

crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

By Dinamaana Kannada News
Lokayukta Davanagere
ತಾಜಾ ಸುದ್ದಿ

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

By Dinamaana Kannada News
Davanagere
ತಾಜಾ ಸುದ್ದಿ

Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?