Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿದ್ಯಾರ್ಥಿಗಳ ಮನಸ್ಸನ್ನು ಅಕ್ಷರಗಳ ಕಡೆಗೆ ತಿರುಗಿಸುವ ಜವಾಬ್ದಾರಿ ಪೋಷಕರದ್ದು :  ರವಿಕುಮಾರ್
ತಾಜಾ ಸುದ್ದಿ

ವಿದ್ಯಾರ್ಥಿಗಳ ಮನಸ್ಸನ್ನು ಅಕ್ಷರಗಳ ಕಡೆಗೆ ತಿರುಗಿಸುವ ಜವಾಬ್ದಾರಿ ಪೋಷಕರದ್ದು :  ರವಿಕುಮಾರ್

Dinamaana Kannada News
Last updated: June 10, 2024 4:28 pm
Dinamaana Kannada News
Share
_Davanagere 2
ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
SHARE

ದಾವಣಗೆರೆ : ವಿಜ್ಞಾನ ವಿಷಯ ಓದುವ ವಿದ್ಯಾರ್ಥಿಗಳ ಮನಸ್ಥಿತಿ, ಅಭಿರುಚಿಗಳು ಬದಲಾಗಬೇಕು ಎಂದು ಸಂಪನ್ಮೂಲ ವ್ಯಕ್ತಿ  ರವಿಕುಮಾರ್ ಕೆ.ವಿ., ಸಲಹೆ ನೀಡಿದರು.

ಬಾಪೂಜಿ ವಿದ್ಯಾ ಸಂಸ್ಥೆಯ ಅಂಗ ಸಂಸ್ಥೆಯಾದ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಎದೆಗೆ ಬಿದ್ದ ಅಕ್ಷರ ಭೂಮಿಗೆ ಬಿದ್ದ ಬೀಜ ಎಂದಿಗೂ ಫಲವನ್ನು ನೀಡುತ್ತದೆ. ದೇವನೂರು ಮಹಾದೇವ ಅವರ ಮಾತುಗಳನ್ನು ನೆನಪಿಸಿದರು.

ವಿದ್ಯಾರ್ಥಿಗಳು ಓದುವುದರಾಚೆಗೆ ಇರುವ ಮನಸ್ಥಿತಿಗಳು ಶುದ್ಧವಾಗಿದ್ದರೆ ಧನಾತ್ಮಕ ಚಿಂತನೆಗಳು ವಿದ್ಯಾರ್ಥಿಗಳ ಮನಸ್ಥಿತಿಯನ್ನು ರೂಪಿಸುತ್ತೇವೆ.  ದೃಶ್ಯಗಳ ಕಡೆಗೆ ಹೋಗುವ ಮನಸ್ಸನ್ನು  ಅಕ್ಷರಗಳ ಕಡೆಗೆ ತಿರುಗಿಸುವ ಜವಾಬ್ದಾರಿ ಪೋಷಕರಲ್ಲಿದೆ ಎಂದರು.

ಪ್ರಾಂಶುಪಾಲರಾದ . ಎಂ.ಪಿ. ರುದ್ರಪ್ಪ ಮಾತನಾಡಿ, ವಿದ್ಯಾರ್ಥಿಗಳನ್ನು ತಿದ್ದಿ ಉತ್ತಮ ಮೂರ್ತಿ ಮಾಡುವ ಕರ್ತವ್ಯ ಶಿಕ್ಷಕರು ಮತ್ತು ಪೋಷಕರ ಮೇಲಿದೆ ಎಂದರು.

ಹಳೇಯ ವಿದ್ಯಾರ್ಥಿ ಶ್ರೀಮತಿ ಪೂಜಾ ಸಿ ಜನ್ನು,  ಉಪನ್ಯಾಸಕರಾದ ಶಿವಶಂಕರ್. ಉಮೇಶ್, ಶ್ರೀಮತಿ ಶರ್ಮಿಳಾ ಸೇರಿದಂತೆ ಇತರರು ಇದ್ದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DCC BANK ಸಹಕಾರ ಸಂಘಗಳು ರೈತರಿಗೆ ಪೂರಕವಾಗಿ ಕೆಲಸ ಮಾಡಬೇಕು: ಜೆ.ಆರ್.ಷಣ್ಮುಖಪ್ಪ
Next Article davanagere ss ಎಸ್ ಎಸ್ -94 :ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ : ಯುವಕರಿಗೆ ಶಾಮನೂರು ಶಿವಶಂಕರಪ್ಪ ಆದರ್ಶ: ದಿನೇಶ್ ಕೆ ಶೆಟ್ಟಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನ್ಯಾಯಕ್ಕೆ ಹೆಚ್ಚು ಪ್ರಾಮುಖ್ಯತೆ : ಡಾ.ಡಿ.ವಿ. ಗುರುಪ್ರಸಾದ್

ದಾವಣಗೆರೆ:   ಕೇಂದ್ರ ಸರ್ಕಾರ ಪ್ರಸ್ತುತ ಬದಲಾವಣೆ ಮಾಡಿರುವ ಮೂರು ಅಪರಾಧಿಕ ಕಾನೂನುಗಳಲ್ಲಿ ಹಿಂದೆ ಶಿಕ್ಷೆಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಆದರೆ,…

By Dinamaana Kannada News

ಅಕ್ರಮ ಗಣಿಗಾರಿಕೆ, ಕ್ರಷರ್ ನಡೆಯುತ್ತಿದ್ದರೂ ಮೌನ ಸರಿಯಲ್ಲ : ಜಿ. ಬಿ. ವಿನಯ್ ಕುಮಾರ್ ಆಕ್ರೋಶ

ದಾವಣಗೆರೆ (Davanagere): ಹೊನ್ನಾಳಿ - ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ಶಾಶ್ವತ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಆರುಂಡಿ ಗ್ರಾಮಸ್ಥರು…

By Dinamaana Kannada News

ಅಪಘಾತ ಮೂವರ ಸಾವು

ದಾವಣಗೆರೆ : ನ್ಯಾಮತಿ ತಾಲೂಕಿನ ಚಿನ್ನಕಟ್ಟೆ -ಶಿವಪುರ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಓಮಿನಿ‌ ವ್ಯಾನ್ ಗೆ ksrtc ಬಸ್ ಡಿಕ್ಕಿ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?