Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕ್ರೀಡೆಯಿಂದ ಸದೃಢ ಆರೋಗ್ಯ ಸಾಧ್ಯ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ಕ್ರೀಡೆಯಿಂದ ಸದೃಢ ಆರೋಗ್ಯ ಸಾಧ್ಯ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: June 17, 2024 1:03 pm
Dinamaana Kannada News
Share
Davangere
ತ್ಯಾವಣಿಗಿ ಗ್ರಾಮದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
SHARE

ದಾವಣಗೆರೆ:  ಆಟೋಟಗಳಲ್ಲಿ ಭಾಗವಹಿಸುವುದರಿಂದ ದೇಹದ ಸರ್ವಾಂಗೀಣ ಬೆಳವಣಿಗೆಯಾಗುವುದಲ್ಲದೇ ಸದೃಢ ಆರೋಗ್ಯ ನಿರ್ಮಾಣವಾಗುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ತ್ಯಾವಣಗಿ ಗ್ರಾಮದಲ್ಲಿ ಮದಕರಿ ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವಕರು ಸದೃಢರಾಗಬೇಕಾದರೆ ಕ್ರೀಡೆಗಳು ಅವಶ್ಯಕ. ಆದರೆ ಇಂದಿನ ಮೊಬೈಲ್ ಯುಗದಲ್ಲಿ ಯುವಕರು ಕ್ರೀಡೆಗಳಿಂದ ದೂರವಾಗಿ ಮಾನಸಿಕ ಮತ್ತು ದೈಹಿಕವಾಗಿ ದೌರ್ಬಲ್ಯಕ್ಕೊಳಗಾಗುತ್ತಿದ್ದಾರೆ. ಆದ್ದರಿಂದ ಯುವಕರು ಕ್ರೀಡೆಗಳಲ್ಲಿ ಹೆಚ್ಚು ಭಾಗವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಗೋವಿಂದಸ್ವಾಮಿ, ಪ್ರದೀಪ್, ಹರೀಶ್, ಮಹಾಬಲೇಶ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ವಿದ್ಯಾಥಿ ನಿಲಯಕ್ಕೆ ದಿಢೀರ್ ಭೇಟಿ…
ತ್ಯಾವಣಗಿ ಗ್ರಾಮದಲ್ಲಿರುವ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ ಪರಿಶೀಲನೆ ನಡೆಸಿದರು.  ಪ್ರತಿನಿತ್ಯ ಸರ್ಕಾರದ ಮೆನು ಪ್ರಕಾರ ಊಟ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಬಗ್ಗೆ ಮಾಹಿತಿ ಪಡೆದರು.

ರಾಜ್ಯದಲ್ಲಿರುವ ಕೆಲವು ವಸತಿ ಶಾಲೆಗಳಲ್ಲಿ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವ ಪ್ರಕರಣಗಳು ಇತ್ತೀಚಿಗೆ ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ವಸತಿ ಶಾಲೆಯಲ್ಲಿರುವ ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿಗಾ ವಹಿಸಬೇಕು. ಜೊತೆಗೆ ಕಳಪೆ ಗುಣಮಟ್ಟದ ತರಕಾರಿ, ಆಹಾರ ಪದಾರ್ಥ ಬಳಸದೆ ಪ್ರತಿನಿತ್ಯ ತಾಜಾ ತರಕಾರಿ, ಗುಣಮಟ್ಟ

ದ ಆಹಾರ ಪದಾರ್ಥಗಳನ್ನು ಬಳಸಿ ಆಹಾರ ತಯಾರಿಸಬೇಕು ಎಂದು ವಸತಿ ಶಾಲೆಯ ಮೇಲ್ವಿಚಾರಕರು ಮತ್ತು ಅಡುಗೆ ತಯಾರಿಸುವ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ರಾಜ್ಯ ಸರ್ಕಾರ ವಸತಿ ಶಾಲೆಗಳ ಮಕ್ಕಳ ಶಿಕ್ಷಣ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿ ದೆ. ಅದನ್ನು ದುರುಪಯೋಗ ಮಾಡಿಕೊಳ್ಳದಂತೆ ನಿಮ್ಮ ಮನೆಯ ಮಕ್ಕಳಿಗೆ ಯಾವ ರೀತಿಯಲ್ಲಿ ಪಾಲನೆ, ಪೋಷಣೆ ಮಾಡಿದಂತೆ ಈ ಮಕ್ಕಳಿಗೂ ಪಾಲನೆ, ಪೋಷಣೆ  ಮಾಡಬೇಕು. ಕ್ಷೇತ್ರದ ವ್ಯಾಪ್ತಿಯ ವಸತಿ ಶಾಲೆಗಳ ಮಕ್ಕಳಿಗೆ ತೊಂದರೆ ನೀಡುವುದು, ಕಳಪೆ ಗುಣಮಟ್ಟದ ಆಹಾರ ಕೊಡುವುದು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

 

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಲಲಿತಕಲಾ ಅಕಾಡೆಮಿ ಲಿಪಿಗಾರಿಕೆ ಪ್ರೋತ್ಸಾಹಿಸಲಿದೆ : ಪ.ಸ.ಕುಮಾರ
Next Article sanduru stories Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 58 : ಮನುಷ್ಯರನ್ನು ಗುಡ್ಡೆ ಹಾಕುವ ಸ್ಟಾಕ್ ಯಾರ್ಡ್ ಗಳು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಣ್ಣಿನ ಘಮಲು ಹಚ್ಚಿಕೊಂಡು ಬರೆಯುವ ಕವಿ – ಮೇಟಿ ಕೊಟ್ರಪ್ಪ

Kannada News | Dinamaanada Hemme  | Dinamaana.com | 04-07-2024 ಕವಿತೆಗಳನ್ನು ಓದಿದಾಗ ಮನಸ್ಸು ಅಭಿಮಾನದಿಂದ ತುಂಬಿದೆ.. ಒಬ್ಬ…

By Dinamaana Kannada News

ಟಿವಿ ಸ್ಟೇಷನ್‌ ಕರೆಗೆ  ಡಿಸಿ ಭೇಟಿ ಪರಿಶೀಲನೆ 

ದಾವಣಗೆರೆ -  ಟಿವಿ ಸ್ಟೇಷನ್ ಕೆರೆಗೆ ಬುಧವಾರ ಪಾಲಿಕೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತೆರಳಿ ಪರಿಶೀಲನೆ ಮಾಡಿದರು. ನಗರಕ್ಕೆ ಕುಡಿಯುವ…

By Dinamaana Kannada News

Political analysis | ಅಮಿತ್ ಷಾ ಪರೀಕ್ಷೆಯಲ್ಲಿ ವಿಜಯೇಂದ್ರ ಪಾಸಾದರು

ಕಳೆದ ಗುರುವಾರ ಬಿಜೆಪಿ ನಾಯಕರಾದ ಯತ್ನಾಳ್,ರಮೇಶ್ ಜಾರಕಿಹೊಳಿ ಮತ್ತಿತರರು ರಹಸ್ಯ ಸಭೆ  ನಡೆಸಿದ್ದಾರೆ. ವಿಧಾನಸಬೆಯ ಮೊಗಸಾಲೆಯಲ್ಲಿರುವ ಪ್ರತಿಪಕ್ಷ ನಾಯಕರ ಕೊಠಡಿಯಲ್ಲಿ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?