Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಸ್ ಡಿ ಪಿ ಐ ಸಂಸ್ಥಾಪನಾ ದಿನಾಚರಣೆ : ಭಯ ಮುಕ್ತ ಸಮಾಜ ನಮ್ಮ ಗುರಿ
ತಾಜಾ ಸುದ್ದಿ

ಎಸ್ ಡಿ ಪಿ ಐ ಸಂಸ್ಥಾಪನಾ ದಿನಾಚರಣೆ : ಭಯ ಮುಕ್ತ ಸಮಾಜ ನಮ್ಮ ಗುರಿ

Dinamaana Kannada News
Last updated: June 22, 2024 7:10 am
Dinamaana Kannada News
Share
Social Democratic Party of India Davangere
ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆ
SHARE

ದಾವಣಗೆರೆ:    ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಎಸ್‍ಡಿಪಿಐ ಜಿಲ್ಲಾ ಕಚೇರಿ ಯಲ್ಲಿ 16ನೇ ವರ್ಷದ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಮಾಡಿ ಜಿಲ್ಲಾಧ್ಯಕ್ಷ  ಯಾಹಿಯ ಮಾತನಾಡಿದರು.

ಈ ದೇಶದ ದಮನಿತ, ಶೋಷಿತ, ಅಲ್ಪಸಂಖ್ಯಾತ ಮತ್ತು ಅನ್ಯಾಯಕ್ಕೊಳಗಾದ ಯಾವುದೇ ವ್ಯಕ್ತಿ ಅಥವಾ ಸಮುದಾಯ ತನ್ನ ಪರವಾಗಿ ಧ್ವನಿಯಾಗಲು ಯಾರೂ ಇಲ್ಲ ಎಂಬ ಭಾವನೆ ಇಲ್ಲದಾಗಿದೆ. ಏಕೆಂದರೆ ಎಲ್ಲಿ ಏನೇ ಅನ್ಯಾಯವಾದರೂ ಅದರ ವಿರುದ್ಧ ಒಂದು ಪ್ರಬಲ ಧ್ವನಿ ಇದ್ದೇ ಇರುತ್ತದೆ ಎಂಬ ಭರವಸೆಯನ್ನು ಜನರಲ್ಲಿ ಮೂಡಿಸಲು ಹುಟ್ಟಿಕೊಂಡ ರಾಜಕೀಯ ಚಳುವಳಿಯೇ ಎಸ್.ಡಿ.ಪಿ.ಐ ಪಕ್ಷ. ಭ್ರಷ್ಟಾಚಾರ ರಹಿತ ಸ್ವಚ್ಛ ಆಡಳಿತದ ಮೂಲಕ ಹಸಿವು ಮುಕ್ತ, ಭಯ ಮುಕ್ತ ಸಮಾಜ ನಮ್ಮ ಗುರಿ ಯಾಗಿದೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಒಬ್ಬ ಮಹಿಳೆಯ ಜಮೀನನ್ನು ಉಳ್ಳವರು ಕಬಳಿಸಿದ್ದಾಗ ಅದನ್ನು ತಮಗೆ ಮರಳಿ ಕೊಡಿಸಲು ಅಂಬೇಡ್ಕರ್ ರವರಲ್ಲಿ ಆ ಮಹಿಳೆ ಆಗ್ರಹಿಸುತ್ತಾಳೆ. ಆಗ ಅನ್ಯಾಯಕ್ಕೆ ಒಳಗಾದ ಮಹಿಳೆಗೆ ನ್ಯಾಯ ಕೊಡಿಸಲು ಅಂಬೇಡ್ಕರ್ ಬೆಳಗಾವಿ ಭೇಟಿ ಕೊಟ್ಟಾಗ ಅಲ್ಲಿ ಸವರ್ಣಿಯರು ಅವರ ಮೇಲೆ ಚಪ್ಪಲಿ ಬೀಸಾಡುತ್ತಾರೆ. ಇದರಿಂದ ಕೋಪಿತಗೊಂಡ ಅಂಬೇಡ್ಕರ್ ಅನುಯಾಯಿಗಳು ಅವರನ್ನು ತಡೆಯಲು ಮುಂದಾಗುತ್ತಾರೆ ಇದನ್ನರಿತ ಅವರು ಆ ಸಮಯದಲ್ಲಿ ಏನು ಮಾಡದಂತೆ ತಡೆಯುತ್ತಾರೆ. ಕ್ರಿಯೆಗೆ ಪ್ರತಿಕ್ರಿಯಾಗಿ ಅಲ್ಲಿನ ಅವರ ಅನುಯಾಯಿಗಳು ಆ ಚಪ್ಪಲಿ ಎಸೆದವನ ಅಂಗಡಿಯ ಮುಂದೆ ಚಪ್ಪಲಿಯ ರಾಶಿಯನ್ನು ಹಾಕಿ ಆಗಿನ ಬೆಳಗಾವಿ ಆಡಳಿತಕ್ಕೆ ಚಪ್ಪಲಿಯನ್ನು ತೆಗೆಯದಂತೆ ಮನವಿ ಪತ್ರ ನೀಡಿ ತಮ್ಮ ಪ್ರತಿಭಟನೆಯನ್ನು ದಾಖಲಿಸುತ್ತಾರೆ ಎಂದರು.

ಎಷ್ಟೋ ದಿನಗಳು ಕಳೆದರು ಚಪ್ಪಲಿಗಳ ರಾಶಿ ಹಾಗೆ ಬಿದ್ದಿರುತ್ತೆ ಇದನ್ನು ಅರಿತ ಆ ವ್ಯಕ್ತಿ ಕ್ಷಮೆ ಕೇಳಿ ಚಪ್ಪಲಿಯ ರಾಶಿಗಳನ್ನು ತೆಗೆಯುವಂತೆ ಮನವಿ ಮಾಡಿಕೊಳ್ಳುತ್ತಾನೆ . ಈ ಘಟನೆಯಿಂದ ಆ ವ್ಯಕ್ತಿಗೆ ಪಶ್ಚಾತಾಪದ ಜೊತೆಗೆ ಆ ವ್ಯಕ್ತಿ ಮಾಡಿದ ಮಾಡಿದ ತಪ್ಪಿನ ಅರಿವು ಅವನಲ್ಲಿ ಆಗುತ್ತದೆ ಎಂದು ಘಟನೆ ಬಗ್ಗೆ ವಿವರಿಸಿದರೂ ಈ ರೀತಿಯಾಗಿಯೂ ಅನ್ಯಾಯಕ್ಕೆ ಒಳಗಾದ ಜನರಿಗೆ ಯಾವುದೇ ಪ್ರಮಾದ ಆಗದಂತೆ ನ್ಯಾಯ ಪಡೆಯಬಹುದು ಎಂದು ತಿಳಿಸಿದರು.

ನಾವು ಕೂಡ ಪಕ್ಷವನ್ನು ಅಂಬೇಡ್ಕರ್ ಮಾದರಿಯಲ್ಲೇ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸೋಣ ಎಂದು ಕರೆ ನೀಡಿದರು.

ಜಿಲ್ಲಾ ಉಪಾಧ್ಯಕ್ಷ  ರಜ್ವಿ ರಿಯಾಝ್ ಅಹಮದ್ ,  ಜಿಲ್ಲಾ ಕಾರ್ಯದರ್ಶಿ  ಮೊಹಮ್ಮದ್ ಅಜರುದ್ದೀನ್ , ಜಿಲ್ಲಾ ಸಮಿತಿ ಸದಸ್ಯರಾದ ಫರೀದ್ ಖಾನ್ , ಪಕ್ಷದ ಬೆಂಬಲಿಗರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article sanduru stories Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 62 :  ಪಯಣದಲಿ….
Next Article Dalit Sangharsh Samiti Davanagere ಜು 10 ರಂದು ದಲಿತ ಸಂಘರ್ಷ ಸಮಿತಿಗೆ 50 ನೇ ಸಂಭ್ರಮೋತ್ಸವ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ತುಂಗಾ ಭದ್ರಾ ನದಿಯಲ್ಲಿ ಹೆಚ್ಚಿದ ನೀರಿನ ಹರಿವು : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ದಾವಣಗೆರೆ :  ಮಲೆನಾಡಿನ ಭಾಗದಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು ತುಂಗಭದ್ರಾ ನದಿಯಲ್ಲಿನ ನೀರಿನ ಹರಿವು ಹೆಚ್ಚಳವಾಗಿದ್ದು ನದಿಪಾತ್ರದಲ್ಲಿನ ಜನ, ಜಾನುವಾರುಗಳ…

By Dinamaana Kannada News

22 ಕೆರೆಗಳ ಅಭಿವೃದ್ಧಿ- ಭದ್ರಾ ಕಾಲುವೆಗಳ ಆಧುನೀಕರಣಕ್ಕೆ ಅನುದಾನ ಬಿಡುಗಡೆಗೆ ಶಾಸಕ ಬಸವಂತಪ್ಪ ಮನವಿ

ದಾವಣಗೆರೆ (Davanagere): ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ 22 ಕೆರೆಗಳ ಏತ ನೀರಾವರಿ ಯೋಜನೆ ಹೊಸ ಪೈಪ್ ಲೈನ್ ಕಾಮಗಾರಿ ಮತ್ತು…

By Dinamaana Kannada News

Davanagere Crime News : ಗೋಕಾಕ್ ಮೂಲದ ಮೆಕ್ಯಾನಿಕಲ್ ಇಂಜಿನಿಯರ್ ಆತ್ಮಹತ್ಯೆ

ದಾವಣಗೆರೆ (Davangere District) : ಗೋಕಾಕ್ ಮೂಲದ ಮೆಕ್ಯಾನಿಕಲ್ ಇಂಜಿನಿಯರ್ ನಗರದ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?