Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನೀಟ್ ಅಕ್ರಮ ವಿರೋಧಿಸಿ ಜೂ.27ಕ್ಕೆ ಸಂಸತ್ ಗೆ ಮುತ್ತಿಗೆ ಯಶಸ್ವಿಗೊಳಿಸೋಣ
ತಾಜಾ ಸುದ್ದಿ

ನೀಟ್ ಅಕ್ರಮ ವಿರೋಧಿಸಿ ಜೂ.27ಕ್ಕೆ ಸಂಸತ್ ಗೆ ಮುತ್ತಿಗೆ ಯಶಸ್ವಿಗೊಳಿಸೋಣ

Dinamaana Kannada News
Last updated: June 24, 2024 5:28 pm
Dinamaana Kannada News
Share
All India Youth Congress
ತೆಲಂಗಾಣ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಕಾರಿ ಸಭೆ
SHARE
ದಾವಣಗೆರೆ:   ಯುಜಿಸಿ – ನೆಟ್ ಪರೀಕ್ಷೆ ಅಕ್ರಮಗಳ ಸಮಗ್ರ ತನಿಖೆಗೆ ಒತ್ತಾಯಿಸಿ ದೆಹಲಿಯಲ್ಲಿ ಜೂನ್ 27ರಂದು ಸಂಸತ್ ಗೆ ಮುತ್ತಿಗೆ ಹಾಕುವ ಕಾರ್ಯಕ್ರಮವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ತೆಲಂಗಾಣದಿಂದ ಪಾಲ್ಗೊಳ್ಳಬೇಕು  ಎಂದು ಅಖಿಲ ಭಾರತ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಸೈಯದ್ ಖಾಲಿದ್ ಆಹ್ಮದ್ ಕರೆ ನೀಡಿದರು.
ಹೈದರಾಬಾದ್ ನ ಗಾಂಧಿಭವನದಲ್ಲಿ ನಡೆದ ತೆಲಂಗಾಣ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ  ಭಾಗವಹಿಸಲು ಆಗಮಿಸುತ್ತಿದ್ದು, ತೆಲಂಗಾಣ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಹಾಗೂ ಅಕ್ರಮದ ವಿರುದ್ಧ ಹೋರಾಡೋಣ ಎಂದು ಹೇಳಿದರು.
ಪರೀಕ್ಷೆಗೆ ಒಂದು ದಿನ ಮುಂಚೆ ನೀಟ್ ಪಿಜಿ ರದ್ದುಪಡಿಸಲಾಗಿದೆ. ಇದರ ಹೊಣೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವರದ್ದಾಗಿದೆ. ಕೂಡಲೇ ದೇಶದ ವಿದ್ಯಾರ್ಥಿಗಳು ಹಾಗೂ ಪೋಷಕರ ಕ್ಷಮೆಯನ್ನು ಪ್ರಧಾನಿ ಮೋದಿ ಕೇಳಬೇಕು. ಈ ಪ್ರಕರಣ ಕುರಿತಂತೆ ಪಾರದರ್ಶಕ ತನಿಖೆ ಆಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಇಂಥ ಪ್ರಕರಣ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಅವರು ಒತ್ತಾಯಿಸಿದರು.
ದೇಶದ ಶಿಕ್ಷಣ ಕ್ಷೇತ್ರವೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾಳಾಗಿದೆ ಎಂಬುದಕ್ಕೆ ನೀಟ್ – ನೆಟ್ ಪರೀಕ್ಷೆಯ ಅಕ್ರಮವೇ ಉತ್ತಮ ನಿದರ್ಶನ. ಈ ಪ್ರಕರಣ ನಡೆದಿರುವುದು ದುರದೃಷ್ಟಕರ. ಭವಿಷ್ಯದ ಕನಸು ಹೊತ್ತು ಹಗಲು ರಾತ್ರಿ ಓದಿದ್ದ ಪ್ರತಿಭಾವಂತ ವಿದ್ಯಾರ್ಥಿಗಳು ಸರ್ಕಾರದ ಇಂಥ ನಿರ್ಲಕ್ಷ್ಯದ ಪರಮಾವಧಿಯಿಂದ ಸಮಸ್ಯೆ ಎದುರಿಸುವಂತಾಗಿದೆ. ತಪ್ಪಿತಸ್ಥರು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬಾರದು. ಶಿಕ್ಷೆಯಾಗಲೇಬೇಕು. ಅಲ್ಲಿಯವರೆಗೆ ಹೋರಾಟ ನಡೆಸೋಣ ಎಂದು ತಿಳಿಸಿದರು.
ನೀಟ್ ಪರೀಕ್ಷಾ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ವಹಿಸಲಾಗಿದೆ. ಇದು ಕೇವಲ ಕಣ್ಣೊರೆಸುವ ತಂತ್ರ ಆಗಬಾರದು. ಸಿಬಿಐಗೆ ಸ್ವತಂತ್ರವಾಗಿ ತನಿಖೆ ನಡೆಸಲು ಅವಕಾಶ ನೀಡಿದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ಸಿಬಿಐ ತನಿಖೆಯಲ್ಲಿ ಕೇಂದ್ರ ಸರ್ಕಾರವು ಹಸ್ತಕ್ಷೇಪ ಮಾಡಬಾರದು. ಮೇ 5ರಂದು ವಿದೇಶದ 14 ನಗರಗಳು ಸೇರಿದಂತೆ ದೇಶದ 571 ನಗರಗಳ 4,750 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಾಗಿತ್ತು. ಸುಮಾರು 23 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕೆಲ ರಾಜ್ಯಗಳಲ್ಲಿ ಪರೀಕ್ಷಾ ಅಕ್ರಮಗಳು ನಡೆದಿರುವ ಕುರಿತಂತೆ ದೂರುಗಳು ಬಂದಿದ್ದು, ಈ ವಿಚಾರವನ್ನು ಶಿಕ್ಷಣ ಸಚಿವಾಲಕ್ಕೆ ಬಂದಿರುವ ದೂರಿನಲ್ಲಿ ಆರೋಪಿಸಲಾಗಿದೆ. ಈ ವಿಚಾರ ಸಂಬಂಧ ಸಮಗ್ರ ತನಿಖೆ ಆಗಿ, ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗುವವರೆಗೂ ಹೋರಾಟ ನಿಲ್ಲಿಸುವುದು ಬೇಡ ಎಂದು ಖಾಲಿದ್ ಅಹ್ಮದ್ ಅವರು ಸಲಹೆ ನೀಡಿದರು.
ಎಂಎಲ್ ಸಿ ಮಹೇಶ್ ಕುಮಾರ್ ಗೌಡ್, ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಶಿವಸೇನ ರೆಡ್ಡಿ, ಸುರಭಿ ದ್ವಿದೇವಿ ಮತ್ತಿತರರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ನಾಡೋಜ ಡಾ.ಕಮಲಾ ಹಂಪನಾ ಅಪರೂಪದ ಸ್ತ್ರೀ ಸಾಹಿತ್ಯ ರತ್ನ : ಬಿ ವಾಮದೇವಪ್ಪ
Next Article DAVANAGERE ಜಮೀನನಲ್ಲಿ ಅಕ್ರಮವಾಗಿ ಗಾಂಜಾಗಿಡ ಬೆಳೆದ ಆರೋಪಿಗೆ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere) : ನಗರದ ಹಳೆಯ ಪ್ರವಾಸಿ ಮಂದಿರದ ಬಳಿ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ…

By Dinamaana Kannada News

LG Havanur | ಹಿಂದುಳಿದ ವರ್ಗಗಳ ಆಯೋಗದ ವರದಿ ರೂಪುಗೊಂಡ ಬಗೆ..

Kannada News | Dinamaana.com |28 -08-2024 ಸ್ವತಂತ್ರ ಭಾರತದಲ್ಲಿ ಸಂವಿಧಾನ ಅನುಷ್ಠಾನಗೊಂಡ ನಂತರ,ಉದ್ಯೋಗದಲ್ಲಿ,ಶಿಕ್ಷಣದಲ್ಲಿ ಹಿಂದುಳಿದ ವರ್ಗಗಳನ್ನು ಗುರುತಿಸಲು ಸಾಧ್ಯವಾಗದಂತಹ…

By Dinamaana Kannada News

ಆಸ್ತಿ ರಕ್ಷಣೆಗಾಗಿ  ರಾಜಕಾರಣ

ದಾವಣಗೆರೆ : ಇಂದು ದೇಶದಲ್ಲಿ ಸ್ವಾರ್ಥದ ರಾಜಕೀಯ ನಡೆಯುತ್ತಿದೆ, ಕೇವಲ ಸ್ವ ಹಿತಾಸಕ್ತಿಗಾಗಿ,  ಕುಟುಂಬದ ಬೆಳವಣಿಗಾಗಿ, ಆಸ್ತಿ ರಕ್ಷಣೆಗಾಗಿ  ರಾಜಕಾರಣ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?