Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಕ್ಷಣವೇ ಮಕ್ಕಳ ಭವಿಷ್ಯವನ್ನು ಉಜ್ಜಲವಾಗಿಸುವುದು : ಬಸವಪ್ರಭು ಸ್ವಾಮೀಜಿ
ತಾಜಾ ಸುದ್ದಿ

ಶಿಕ್ಷಣವೇ ಮಕ್ಕಳ ಭವಿಷ್ಯವನ್ನು ಉಜ್ಜಲವಾಗಿಸುವುದು : ಬಸವಪ್ರಭು ಸ್ವಾಮೀಜಿ

Dinamaana Kannada News
Last updated: June 27, 2024 9:44 am
Dinamaana Kannada News
Share
davanagere
ವಿರಕ್ತಮಠ
SHARE

ದಾವಣಗೆರೆ :  ರಾಜ್ಯ ಹಾಗೂ ನಮ್ಮ ದೇಶದ ಅಭಿವೃದ್ದಿಯಾಗಬೇಕಾದರೆ ಮಕ್ಕಳಿಗೆ ಉಜ್ಜಲ ಭವಿಷ್ಯದ ಜೊತೆಗೆ ಉತ್ತಮ ಸಂಸ್ಕಾರ ದೊರೆಯಬೇಕಾದಲ್ಲಿ ಶಿಕ್ಷಣ ಅವಶ್ಯವಾಗಿದೆ ಎಂದು ವಿರಕ್ತಮಠ ಬಸವಪ್ರಭು ಸ್ವಾಮೀಜಿ ಹೇಳಿದರು.

ಮೌಲಾನ ಆಜಾದ್ ಸಂಸ್ಥೆ ಅಧ್ಯಕ್ಷ ಡಾ. ಸಿ.ಆರ್.ನಸೀರ್ ಅಹಮದ್ ವತಿಯಿಂದ ಸರ್ಕಾರಿ ಮತ್ತು ಅನೇಕ ಶಾಲೆಗಳ ವಿದ್ಯಾರ್ಥಿಗಳಿಗೆ, ನೋಟ್‍ಬುಕ್, ಪೆನ್ ಹಾಗೂ ಇತರೆ ಶಿಕ್ಷಣ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪೋಷಕರನ್ನು ಯಾವುದೇ ಕಾರಣಕ್ಕೂ ವೃದ್ಧಾಶ್ರಮಕ್ಕೆ ಕಳುಹಿಸಿದೇ ತಮ್ಮ ಬಳಿಯೇ ಇರಿಸಿ ಅವರ ಸೇವೆಯನ್ನು ಮಾಡಬೇಕೆಂದು ಕಿವಿಮಾತು ಹೇಳಿದರು.
ಡಾ. ಸಿ.ಆರ್.ನಸೀರ್ ಅಹಮದ್ ಸಮಾಜ ಸೇವೆಯೊಂದಿಗೆ ಶಿಕ್ಷಣ ಪ್ರೇಮಿಗಳಾಗಿರುತ್ತಾರೆ. ಸುಮಾರು ವರ್ಷಗಳಿಂದ ಇಂತಹ ಕಾರ್ಯಕ್ರಮಗಳನ್ನು ಮಕ್ಕಳಿಗೋಸ್ಕರ ನಡೆಸಿಕೊಂಡು ಬಂದಿರುತ್ತಾರೆ. ತಮ್ಮ ಕೊನೆ ಉಸಿರಿರುವವರೆಗೂ ಈ ಸೇವೆ ಅವರು ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.

ಬಿ.ಜೆ.ಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ್, ಜಿಲ್ಲಾ ಬಿ.ಜೆ.ಪಿ.ಪ್ರಧಾನ ಕಾರ್ಯದರ್ಶಿ ಕಡ್ಲೆಬಾಳು ಧನಂಜಯ, ಜಾಮಿಯಾ ಮಸೀದಿಯ ಪದಾಧಿಕಾರಿ ಅಲ್ಲಾವಲಿ ಭಕ್ಷೀಖಾನ್, ರೋಷನ್, ಮುಖ್ಯೋಪಾಧ್ಯಾಯರು, ವಿರಕ್ತಮಠ ಶಾಲೆ ಸಿಬ್ಬಂದಿ ಇದ್ದರು.

TAGGED:Davangere District.Dinamana.comKannada NewsViraktamatha Davangereಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂವಿರಕ್ತಮಠ ದಾವಣಗೆರೆ
Share This Article
Twitter Email Copy Link Print
Previous Article youg man request for bride infront of kanakagiri dc kanakagiri jana Spandana: ಕನ್ಯಾ ಹುಡುಕಿ ಕೊಡಿ ಸರ್…ಜಿಲ್ಲಾಧಿಕಾರಿಗೆ ಯುವಕನ ಮನವಿ!!
Next Article Davanagere ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

7 ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಮನವಿ

ದಾವಣಗೆರೆ :  7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೆ ತರುವಂತೆ ಆಗ್ರಹಿಸಿ ರಾಜ್ಯ ಸರಕಾರಿ ನೌಕರರ ಸಂಘದಿಂದ ಬೈಕ್‌…

By Dinamaana Kannada News

Davanagere | ವಿಶ್ವಮಾನವನನ್ನಾಗಿ ರೂಪಿಸುವ ಶಿಕ್ಷಣ ಅವಶ್ಯ : ಬಸವಪ್ರಭು ಸ್ವಾಮೀಜಿ

ದಾವಣಗೆರೆ  (Davanagere): ಮಾನವನ ಜೀವನದಲ್ಲಿ ಬಾಲ್ಯದ ದಿನಗಳ  ಕ್ಷಣಗಳು ಅವು ಬದುಕಿನ ಸ್ವರ್ಗದ ಕ್ಷಣಗಳಿಗೆ ಸಮಾನವಾಗಿವೆ ಎಂದು ಡಾ. ಬಸವಪ್ರಭು…

By Dinamaana Kannada News

ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ: ಸಿ.ಎಂ.ಸಿದ್ದರಾಮಯ್ಯ ಕರೆ

ಸವದತ್ತಿ ಅ 13: ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ! ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು : ಆಲೂರು ನಿಂಗರಾಜ್

By Dinamaana Kannada News
ವಿಶ್ವ ಬೈಸಿಕಲ್ ದಿನಾಚರಣೆ
ತಾಜಾ ಸುದ್ದಿ

ವಿಶ್ವ ಬೈಸಿಕಲ್ ದಿನಾಚರಣೆ | ಸೈಕಲ್ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ  : ಉಮಾ ಪ್ರಶಾಂತ್ 

By Dinamaana Kannada News
Davanagere
ತಾಜಾ ಸುದ್ದಿ

ರಾಜ್ಯ ಸರ್ಕಾರದಿಂದ ಭೂ ಗ್ಯಾರಂಟಿ ಯೋಜನೆಯಡಿ ಹಂತಹಂತವಾಗಿ ಹಕ್ಕುಪತ್ರ ವಿತರಣೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?