Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ >  ಸುತ್ತಮುತ್ತಲಿನ ಪರಿಸರ ಸಂರಕ್ಷಿಸಿ : ನ್ಯಾ.  ಮಹಾವೀರ ಮಾ. ಕರೆಣ್ಣವರ್
ತಾಜಾ ಸುದ್ದಿ

 ಸುತ್ತಮುತ್ತಲಿನ ಪರಿಸರ ಸಂರಕ್ಷಿಸಿ : ನ್ಯಾ.  ಮಹಾವೀರ ಮಾ. ಕರೆಣ್ಣವರ್

Dinamaana Kannada News
Last updated: June 28, 2024 4:33 pm
Dinamaana Kannada News
Share
Davanagere
ವಿಶ್ವ ಪರಿಸರ ದಿನಾಚರಣೆ
SHARE

ದಾವಣಗೆರೆ, ಜೂ.28 :   ಮಾನವರಾಗಿ ನಾವು ಮಾಡಬಹುದಾದ ಅತ್ಯುತ್ತಮ ಕೆಲಸವೆಂದರೆ ಸುತ್ತಮುತ್ತಲಿನ  ಪರಿಸರವನ್ನು ಸಂರಕ್ಷಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮಾ. ಕರೆಣ್ಣವರ್ ತಿಳಿಸಿದರು.

ಶುಕ್ರವಾರ  ಕುಂದುವಾಡ ಹತ್ತಿರದ ಕೆ.ಎಚ್.ಬಿ.ಕಾಲೊನಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಾನಗರಪಾಲಿಕೆ ಮತ್ತು ಅರಣ್ಯ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಒಬ್ಬ ಮನುಷ್ಯ ಗಿಡ ಮರ ನೆಟ್ಟು, ಪೋಷಿಸುವುದರಿಂದ ಈ ಜಗತ್ತಿನ ಮತ್ತೊಬ್ಬ ಮನುಷ್ಯನಿಗೆ ಸಹಾಯ ಮಾಡಿದಂತಾಗುವುದು, ಆ ಮೂಲಕ ನಾವು ಜಗತ್ತಿಗೆ ಋಣ ಸಂದಾಯ ಮಾಡಿದಂತಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಕರೆ ನೀಡಿದರು.

ಒಂದು ಗಿಡ ನೆಟ್ಟು ಪೋಷಿಸುವ  ಪ್ರತಿಯೊಂದು ಮಹೊನ್ನತ ಕೆಲಸವೂ ಮನುಷ್ಯನ ಮುಖವನ್ನು ಹೆಚ್ಚು ಆಕರ್ಷಣೀಯ ಮತ್ತು ಶ್ರೀಮಂತಗೊಳಿಸುತ್ತದೆ. ಪರಿಸರದ ಸಂರಕ್ಷಣೆಯಂತಹ ಕಾರ್ಯಕ್ಕೆ ಸಮನಾವಾಗಿರುವುದು ಬೇರಾವುದೂ ಇಲ್ಲ ಎಂದರು.

ಆಯುಕ್ತರಾದ ರೇಣುಕಾ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳಾದ ಬಿ.ಶ್ರೀನಿವಾಸ್, ಕೋರ್ಟ್ ಮ್ಯಾನೇಜರ್ ಅಶ್ವಿನಿ ಕುಮಾರ್, ಅರಣ್ಯ ಇಲಾಖೆಯ ಅಧಿಕಾರಿ ಜ್ಯೋತಿ, ಹಾಗೂ ನ್ಯಾಯಾಂಗ ,ಮಹಾ ನಗರಪಾಲಿಕೆ, ಅರಣ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere dc ಬಾಲ್ಯ ವಿವಾಹ : ಪೋಷಕರ ಮೇಲೆ ಪ್ರಕರಣ ದಾಖಲಿಸಲು ಸೂಚನೆ
Next Article Harihara ಹರಿಹರ : ಎಸ್‍ಬಿಐ 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮುಗಿಲು ಮುಟ್ಟಿದ ಮಾದಿಗರ ಧ್ವನಿ | ನ್ಯಾಯ ಸಿಗದಿದ್ದರೆ ರಾಜಕಾರಣಿಗಳನ್ನು ಮನೆ ಹತ್ತಿರ ಬಿಟ್ಟುಕೊಳ್ಳಬೇಡಿ : ನಾರಾಯಣ ಸ್ವಾಮಿ

ದಾವಣಗೆರೆ (Davanagere):  ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ಜಾತಿ ಗಣತಿ ಬೇಕು ಎನ್ನುವ ಸಿದ್ದರಾಮಯ್ಯ ಬಜೆಟ್ ಅನುದಾನ , ನಿಗಮ, ನೇಮಕಾತಿ…

By Dinamaana Kannada News

ಸಕಲ ಜೀವರಾಶಿಗಳಿಗೆ ಆಮ್ಲಜನಕ ಒದಗಿಸುವವನೇ ಹನುಮಂತ ದೇವರು: ಗೋಪಾಲಾಚಾರ್ ಮಣ್ಣೂರ್

ದಾವಣಗೆರೆ  (Davangere) : ಸಮಸ್ತ ಜೀವಕೋಟಿಗಳಿಗೆ ಉಸಿರಾಟಕ್ಕೆ ಬೇಕಾಗುವ ಆಮ್ಲಜನಕವನ್ನು ಒದಗಿಸುವವನು ಹನುಮಂತದೇವರು. ಏಕೆಂದರೆ ಇವನು ಮಾರುತ (ಗಾಳಿಯ) ಅವತಾರ.…

By Dinamaana Kannada News

ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ : ಅರ್ಜಿ ಅಹ್ವಾನ

ದಾವಣಗೆರೆ ಜೂ.13  :  ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?