Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹರಿಹರ : ಎಸ್‍ಬಿಐ 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಮನವಿ
ತಾಜಾ ಸುದ್ದಿ

ಹರಿಹರ : ಎಸ್‍ಬಿಐ 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಮನವಿ

Dinamaana Kannada News
Last updated: June 28, 2024 4:52 pm
Dinamaana Kannada News
Share
Harihara
ಹರಿಹರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಬ್ಯಾಂಕ್ ಗ್ರಾಹಕರ ಹಿತ ರಕ್ಷಣಾ ಸಮಿತಿಯಿಂದ ಶುಕ್ರವಾರ ತಹಶೀಲ್ದಾರ್ ಗುರುಬಸವರಾಜ್ ಇವರಿಗೆ ಮನವಿ ನೀಡಲಾಯಿತು.
SHARE

ಹರಿಹರ:  ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‍ಬಿಐ) 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಬ್ಯಾಂಕ್ ಗ್ರಾಹಕರ ಹಿತ ರಕ್ಷಣಾ ಸಮಿತಿಯಿಂದ ಶುಕ್ರವಾರ ತಹಶೀಲ್ದಾರ್ ಗುರುಬಸವರಾಜ್ ಇವರಿಗೆ ಮನವಿ ನೀಡಲಾಯಿತು.

ಸಮಿತಿಯ ಪದಾಧಿಕಾರಿ ಜೆ.ಕಲೀಂಬಾಷಾ ಮಾತನಾಡಿ, ಈ ಹಿಂದೆ ಸ್ಟೇಟ್ ಬ್ಯಾಂಕ್ ಮೈಸೂರು ಶಾಖೆ ಎಸ್‍ಬಿಐ ಜೊತೆ ವಿಲೀನವಾಯಿತು. ಎರಡೂ ಬ್ಯಾಂಕುಗಳಲ್ಲಿ ಹಿಂದಿನಿಂದಲೆ ಗ್ರಾಹಕರ ಸಂಖ್ಯೆ ಅಧಿಕವಾಗಿತ್ತು. ಎರಡೂ ಬ್ಯಾಂಕುಗಳ ವಿಲೀನದ ನಂತರ ಎಸ್‍ಬಿಐ ಮುಂಚಿದ್ದ ವಿಸ್ತಾರವಾದ ಕಟ್ಟಡದಿಂದ ಚಿಕ್ಕ ಕಟ್ಟಡಕ್ಕೆ ವರ್ಗಾವಣೆಯಾಯಿತು, ಜೊತೆಗೆ ಸಿಬ್ಬಂದಿ ಸಂಖ್ಯೆಯನ್ನೂ ಕಡಿತಗೊಳಿಸಲಾಯಿತು. ಎರಡು ಬ್ಯಾಂಕುಗಳು ವಿಲೀನಗೊಂಡಾಗ ವಿಸ್ತಾರವಾದ ಕಟ್ಟಡಕ್ಕೆ ವರ್ಗಾವಣೆಯಾಗಿ ಸಿಬ್ಬಂದಿ ಸಂಖ್ಯೆ ಹೆಚ್ಚಿಸುವುದು ಸಹಜ ಆದರೆ ಬ್ಯಾಂಕಿನ ಆಡಳಿತ ಮಂಡಳಿಯವರು ಇಲ್ಲಿ ಗ್ರಾಹಕ ವಿರೋಧಿ ನಿಲುವು ತಳೆದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಶಾಖೆಯಲ್ಲೀಗ ಅಂದಾಹು 5 ಸಾವಿರ ಗ್ರಾಹಕರ ಸಂಖ್ಯೆ ಇದೆ. ಬ್ಯಾಂಕಿನ ಕಟ್ಟಡ ಕಿಷ್ಕಿಂದೆಯಾಗಿರುವುದು ಹಾಗೂ ಸಿಬ್ಬಂದಿ ಕಡಿಮೆ ಇರುವುದರಿಂದ ಬ್ಯಾಂಕಿನ ಗ್ರಾಹಕರಿಗೆ ಸೂಕ್ತವಾದ ಸೇವೆ ಸಿಗುತ್ತಿಲ್ಲ. ಇದು ಸೇವಾ ನ್ಯೂನತೆಯನ್ನು ಬಿಂಬಿಸುತ್ತದೆ. ವ್ಯಾಪಾರಿಗಳು, ರೈತರು, ಸರ್ಕಾರಿ ಮತ್ತು ಖಾಸಗಿ ನೌಕರರು, ನಿವೃತ್ತ ನೌಕರರು ಅಪಾರ ಸಂಖ್ಯೆಯಲ್ಲಿ ಖಾತೆಯನ್ನು ಹೊಂದಿದ್ದಾರೆ. ಹರಿಹರ ನಗರದ ಜೊತೆಗೆ ಪಕ್ಕದ ಹರಪನಹಳ್ಳಿ, ರಾಣೆಬೆನ್ನೂರು ತಾಲ್ಲೂಕಿನ ಹತ್ತಾರು ಗ್ರಾಮಗಳ ಜನರೂ ಇಲ್ಲಿ ಖಾತೆ ಹೊಂದಿದ್ದಾರೆ. ಹೂವಿನಹಡಗಲಿಯಂತಹ ಪಟ್ಟಣದಲ್ಲಿ ಈ ಬ್ಯಾಂಕಿನ ಎರಡು ಶಾಖೆಗಳಿವೆ, ಜಿಲ್ಲೆಯ 2ನೇ ದೊಡ್ಡ ನಗರವಾದ ಹರಿಹರದ ಗ್ರಾಹಕರಿಗೆ ಸೂಕ್ತ ಸೇವೆಯನ್ನು ನೀಡುವ ಸಲುವಾಗಿ ಇನ್ನೊಂದು ಶಾಖೆಯನ್ನು ಆರಂಭಿಸುವ ಅಗತ್ಯವಿದೆ ಎಂದು ಅವರು ಆಗ್ರಹಿಸಿದರು.

ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಟಿ.ಜೆ.ಮರುಗೇಶಪ್ಪ, ಕಾರ್ಮಿಕ ಮುಖಂಡ ಎಚ್.ಕೆ.ಕೊಟ್ರಪ್ಪ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್, ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರಾದ ರಮೇಶ್ ಮಾನೆ, ಮೊಹ್ಮದ್ ಇಲಿಯಾಸ್ ಬಡೇಘರ್, ಪ್ರೀತಮ್ ಬಾಬು, ಜೈ ಕರುನಾಡು ರಕ್ಷಣಾ ಸಂಘದ ರಾಜ್ಯಾಧ್ಯಕ್ಷ ಶ್ರೀನಿವಾಸ್ ಕೊಡ್ಲಿ, ಬಿ.ಕೆ.ಅನ್ವರ್ ಬಾಷಾ, ಸೈಯದ್ ಅಹ್ಮದ್, ಸೈಯದ್ ರಿಯಾಜ್, ಐರಣಿ ಹನುಮಂತಪ್ಪ, ಕೆ.ಸಿ.ಪಟೇಲ್, ಟಿ.ಸಿ.ಉಸ್ಮಾನ್ ಅಲಿ, ಮುಕ್ತಮ್ ಬಾಷಾ, ಗೋವಿಂದರಾಜ್ ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere  ಸುತ್ತಮುತ್ತಲಿನ ಪರಿಸರ ಸಂರಕ್ಷಿಸಿ : ನ್ಯಾ.  ಮಹಾವೀರ ಮಾ. ಕರೆಣ್ಣವರ್
Next Article Davanagere ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಲಿಂಗ ತಾರತಮ್ಯವಿಲ್ಲದೇ ಜೀವಿಸುವ, ಶಿಕ್ಷಣ ಪಡೆಯುವ ಹಕ್ಕು ಸಮಾನವಾಗಿದೆ : ಮಹಾವೀರ್ ಎಂ.ಕರೆಣ್ಣನವರ್

ದಾವಣಗೆರೆ ಅ.16 (Davanagere) : ಲಿಂಗ ಅಸಮಾನತೆ ಇಲ್ಲದೆ ಹೆಣ್ಣಿರಲಿ, ಗಂಡಿರಲಿ ಸಂವಿಧಾನಾತ್ಮಕವಾಗಿ ಜೀವಿಸುವ ಹಾಗೂ ಶಿಕ್ಷಣ ಪಡೆಯುವ ಹಕ್ಕು…

By Dinamaana Kannada News

Davanagere | ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನ : ಪ್ರತಿಭಟನೆ

ದಾವಣಗೆರೆ  (Davanagere): ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅವಮಾನ ಮಾಡಿರುವ…

By Dinamaana Kannada News

Davanagere | ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಪೋಷಕರ ಪಾತ್ರ ಮುಖ್ಯ : ಸಿಸ್ಟರ್ ವೆನಿಸಾ

ದಾವಣಗೆರೆ (Davanagere) : ಪ್ರತಿಯೊಬ್ಬ ಮಕ್ಕಳಲ್ಲೂ ಒಂದೊಂದು ಬಗೆಯ ಪ್ರತಿಭೆ ಇರುತ್ತದೆ. ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಮನೆಯಲ್ಲಿ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?