Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸರ್ ಎಂ.ವಿ ಕಾಲೇಜು ಸ್ಥಳಾಂತರಕ್ಕೆ ನಿವಾಸಿಗಳ ಒತ್ತಾಯ
ತಾಜಾ ಸುದ್ದಿ

ಸರ್ ಎಂ.ವಿ ಕಾಲೇಜು ಸ್ಥಳಾಂತರಕ್ಕೆ ನಿವಾಸಿಗಳ ಒತ್ತಾಯ

Dinamaana Kannada News
Last updated: July 3, 2024 1:22 pm
Dinamaana Kannada News
Share
davanagere
Shri Shivakumar Swamy Barangay Citizen Welfare Committee -davanagere
SHARE

ದಾವಣಗೆರೆ:  ಸರ್ ಎಂ.ವಿ ಕಾಲೇಜು ಬೇರೆಡೆ ಸ್ಥಳಾಂತರಿಸಬೇಕೆಂದು ಶ್ರೀ ಶಿವಕುಮಾರ ಸ್ವಾಮಿ ಬಡಾವಣೆ ನಾಗರಿಕ ಹಿತ ರಕ್ಷಣಾ ಸಮಿತಿಯು ಒತ್ತಾಯಿಸಿದೆ.

ಈ ಬಗ್ಗೆ  ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮತ್ತು ಮಹಾನಗರ ಪಾಲಿಕೆ ಆಯುಕ್ತರಿಗೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಮಿತಿಯ ನೇತೃತ್ವದಲ್ಲಿ ಅಲ್ಲಿನ ನಿವಾಸಿಗಳು ಬುಧವಾರ ಮನವಿ ಸಲ್ಲಿಸಿದರು.

ಸುಮಾರು 30 ವರ್ಷಗಳಿಂದ ಬಡಾವಣೆಯಲ್ಲಿ ವಾಸವಾಗಿರುವ ನಾವುಗಳು ಯಾವುದೇ ರೀತಿಯ ಗಲಾಟೆ, ಜಗಳ, ಕಿರಿ ಕಿರಿ ಇಲ್ಲದ ಜೀವನ ಸಾಗಿಸುತ್ತಾ ಬಂದಿದ್ದೇವೆ. ಆದರೆ,ಈಗ ಸರ್ ಎಂ.ವಿ  ಕಾಲೇಜು ಪ್ರಾರಂಭದಲ್ಲಿ ಆಡಳಿತ ಕಚೇರಿ ಮಾತ್ರ ಪ್ರಾರಂಭಿಸುತ್ತೇವೆ ಎಂದು ಬಾಡಿಗೆ ಪಡೆದು, ತದನಂತರ ಸುತ್ತಮುತ್ತಲಿನ ಮನೆಗಳು, ಕಟ್ಟಡಗಳನ್ನು ಬಾಡಿಗೆಗೆ ಪಡೆದಿದ್ದು ಸುಮಾರು 500 ವಿದ್ಯಾರ್ಥಿಗಳನ್ನು ಅಲ್ಲೇ ಅಕ್ಕಪಕ್ಕದ 500 ಮೀಟರ್ ವ್ಯಾಪ್ತಿಯಲ್ಲಿರುವ ಮನೆಗಳನ್ನು ಬಾಡಿಗೆ ಪಡೆದು ಅನಧಿಕೃತವಾಗಿ ಪಿಜಿ ನಡೆಸುತ್ತಿರುವುದು ಕಂಡುಬಂದಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ. ಹಾಗು ವಿದ್ಯಾರ್ಥಿಗಳ ಹಾಸ್ಟೆಲ್, ಕಾಲೇಜು ಮತ್ತು ಊಡದ ವ್ಯವಸ್ಥೆ ಎಲ್ಲವನ್ನು ಸ್ಥಳೀಯ ವಾಸಿಗಳು ಓಡಾಡುವ 30 ಅಡಿ ರಸ್ತೆಯಲ್ಲಿ ಅಕ್ಕಪಕ್ಕದಲ್ಲಿ ರಸ್ತೆಗೆ ಹತ್ತಿಕೊಂಡು ಕಾಲೇಜನ್ನು ನಡೆಸುತ್ತಿದ್ದಾರೆ. ಸದರಿ ರಸ್ತೆಯ ಅಕ್ಕಪಕ್ಕದಲ್ಲಿ ಕಾಲೇಜಿನ ವಾಹನಗಳು ಮತ್ತು ವಿದ್ಯಾರ್ಥಿಗಳ ವಾಹನಗಳನ್ನು ನಿಲ್ಲಿಸಿಕೊಂಡು ತೊಂದರೆ ಮಾಡುತ್ತಿದ್ದಾರೆ ಇದರಿಂದ ಇಲ್ಲಿನ ಚಿಕ್ಕ ಮಕ್ಕಳು, ವೃದ್ಧರು ಸುರಕ್ಷಿತವಾಗಿ ಓಡಾಡಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಡಾವಣೆಗೆ ಅಂಟಿಕೊಂಡು ಮುಖ್ಯರಸ್ತೆಯಲ್ಲಿ  ಎಸ್‌.ಬಿ.ಐ  ಆಕ್ಸಿಸ್ ಕೇಂದ್ರ ಬ್ಯಾಂಕ್, ಮೋರ್ ಶಾಪ್, ವಿಶಾಲ್ ಶಾಪ್ ಮತ್ತು ನಂಜಪ್ಪ ಆಸ್ಪತ್ರೆ ಎಲ್ಲವೂ ಇದ್ದು, ಸದರಿ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರು ಕಾಲೇಜಿನ ಅಕ್ಕಪಕ್ಕದಲ್ಲಿರುವ ಮನೆಯ ಮುಂದೆ, ಖಾಲಿ ಸೈಟುಗಳ ಮುಂದೆ ಓಡಾಡುವ ರಸ್ತೆ ಮುಂದೆ ಅಡ್ಡ ಅಡ್ಡವಾಗಿ ಕಾರುಗಳನ್ನು ನಿಲ್ಲಿಸಿ ಬೀಡಾ, ಜರ್ದಾ ಉಗಿದು, ಸಿಗರೇಟ್, ತಿನ್ನುವ ಪದಾರ್ಥಗಳ ಪಾಕೇಟುಗಳನ್ನು ಎಸೆಯುತ್ತಾರೆ ಅದನ್ನು ಪ್ರಶ್ನಿಸಿದವರ ಮೇಲೆಯೇ ಜಗಳಕ್ಕೆ ನಿಲ್ಲುತ್ತಾರೆ ಎಂದು ದೂರಿದರು.

ಆದ್ದರಿಂದ ಇಲ್ಲಿ ಪ್ರತಿದಿನವು ಗಲಾಟೆ, ಜಗಳ ನಡೆಯುತ್ತಿರುವುದರಿಂದ ಇಲ್ಲಿನ ನಿವಾಸಿಗಳ ನೆಮ್ಮದಿ ಹಾಳಾಗಿದ್ದು, ಕೂಡಲೇ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕೆಂದು ಮನವಿ ಮಾಡಿದ್ದಾರೆ.

ಸಮಿತಿಯ ಕೆ.ಹೆಚ್ ಲೋಕೇಶ್, ಡಿ.ರವೀಂದ್ರ , ದಿನೇಶ್, ಪಿ. ಆರ್. ರಾಮಚಂದ್ರ ಶ್ರೇಷ್ಠಿ, ನೀಲಕಂಠಪ್ಪ. ಕೆ.ಎ  ರಾಹುಲ್, ರಾಜಣ್ಣ, ಅಂಕಿತ, ವಕೀಲ, ಹರೀಶ್, ನವೀನ್, ಚಂದನ್, ಡಿ.ಸುರೇಂದ್ರಪ್ಪ  ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಜುಲೈ 6 ರಂದು ಉದ್ಯೋಗ ಮೇಳ
Next Article davanagere ಕಲರ್ಸ್‍ನಲ್ಲಿ ಹೊಸ ಧಾರಾವಾಹಿ ನನ್ನದೇವ್ರು : ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಓಮಿನಿ ವಾಹನ ಕಳ್ಳತನ : ಆರೋಪಿ ಸೆರೆ

ದಾವಣಗೆರೆ : ಬೇಕರಿಯಲ್ಲಿ ಕೆಲಸ ಮಾಡುತ್ತ ಮಾಲೀಕನ ಓಮಿನಿ  ವಾಹನ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಮಲೇಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಹಾಸನ…

By Dinamaana Kannada News

ದಾವಣಗೆರೆ|ಮನೆ ಕಳ್ಳತನ ಪ್ರಕರಣ : ಆರೋಪಿಗಳ ಬಂಧನ

ದಾವಣಗೆರೆ : ಮನೆ ಕಳ್ಳತನ ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಅಂತರ್ ಜಿಲ್ಲಾ ಆರೋಪಿತರನ್ನು ಜಗಳೂರು ಟೌನ್ ಪೊಲೀಸರು ಬಂಧಿಸಿದ್ದಾರೆ.…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಕ್ರಮಕ್ಕೆ ಆಗ್ರಹ

ಚನ್ನಗಿರಿ (Davanagere) : ರಾಷ್ಟ್ರ ನಾಯಕ ಡಾ. ಬಿ.ಆರ್.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಮಾತನಾಡಿರುವ ವ್ಯಕ್ತಿ ವಿರುದ್ದ ಕಠಿಣ ಕಾನೂನು ಕ್ರಮ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?