Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಂತ್ರಜ್ಞಾನ > ಇ-ಶೌಚಾಲಯ ದುರಸ್ತಿಗೆ ಜಿಲ್ಲಾ ಎಎಪಿ ಆಗ್ರಹ
ತಂತ್ರಜ್ಞಾನ

ಇ-ಶೌಚಾಲಯ ದುರಸ್ತಿಗೆ ಜಿಲ್ಲಾ ಎಎಪಿ ಆಗ್ರಹ

Dinamaana Kannada News
Last updated: July 6, 2024 1:35 am
Dinamaana Kannada News
Share
davanagere aap
ಆಮ್ ಆದ್ಮಿ ಪಕ್ಷದ ಜಿಲ್ಲಾ ಸಮಿತಿ ದಾವಣಗೆರೆ
SHARE

ದಾವಣಗೆರೆ:  ನಗರದಲ್ಲಿ ಸ್ಮಾರ್ಟ್ ಸಿಟಿಯಿಂದ ನಿರ್ಮಿಸಿರುವ ಇ- ಶೌಚಾಲಯಗಳನ್ನು ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ದಾವಣಗೆರೆ ನಗರದ ವಿವಿಧ ಪಾರ್ಕ್ಗಳಲ್ಲಿ ಇ-ಶೌಚಾಲಯ ಹಾಗೂ ವ್ಯಾಯಾಮದ ಸಲಕರಣೆಗಳನ್ನು ಅಳವಡಿಸಿದ್ದು, ಈ ಶೌಚಾಲಯಗಳು ಮತ್ತು ವ್ಯಾಯಾಮದ ಸಲಕರಣೆಗಳು ನಿರ್ವಹಣೆ ಇಲ್ಲದೇ ಹಾಳಾಗುತ್ತಿರುವುದಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ಶಿವಕುಮಾರಪ್ಪ ಹಾಗೂ ಸಂಘಟನಾ ಕಾರ್ಯದರ್ಶಿ ಶಿಡ್ಲಪ್ಪ (ಸುರೇಶ್) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದ ಬೆಳಗಿನ ಜಾವ ಹಾಗೂ ಸಂಜೆ ಉದ್ಯಾವನಗಳಲ್ಲಿ ವಾಯು ವಿಹಾರಕ್ಕೆ ಆಗಮಿಸುವ ವಯೋವೃದ್ಧರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡಿ ನಿರ್ಮಿಸಿರುವ ಇ-ಶೌಚಾಲಯಗಳು ಹಾಗೂ ವ್ಯಾಯಾಮ ಸಾಮಗ್ರಿಗಳು ಹಾಳಾಗುತ್ತಿರುವುದನ್ನು ನೋಡಿದರೆ ಸ್ಮಾರ್ಟ್ ಸಿಟಿ ಯೋಜನೆಯ ಸೌಲಭ್ಯಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ದೊರಕದೆ ಕೇವಲ ತೋರಿಕೆಗೆ ಮಾಡಿರುವಂತಿದೆ ಎಂದು ಆರೋಪಿಸಿದ್ದಾರೆ.

ಸಾರ್ವಜನಿಕರ ಹಣ ವಿನಾಕಾರಣ ಪೋಲಾಗುತ್ತಿದ್ದು, ಕೂಡಲೇ ಪಾರ್ಕ್ಗಳಲ್ಲಿರುವ ಇ-ಶೌಚಾಲಯಗಳನ್ನು ಹಾಗೂ ವ್ಯಾಯಾಮ ಸಾಮಗ್ರಿಗಳನ್ನು ದುರಸ್ತಿಗೊಳಿಸಿ, ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere tapovana ಪರಿಸರ ಕಾಪಾಡಲು ಹೆಚ್ಚಿನ ಗಿಡ -ಮರ ನೆಡಲು ಡಾ.ಶಶಿಕುಮಾರ್ ಮನವಿ
Next Article dinamaana ದಿನಮಾನ ಹೆಮ್ಮೆ : ಬಳ್ಳಾರಿ ಜಾಲಿ ಹೂಗಳ ಕವಿ- ಪೀರ್ ಬಾಷಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere news : ಸಾಕ್ಷರತಾ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಿ : ಡಾ. ಸುರೇಶ್ ಇಟ್ನಾಳ್

ದಾವಣಗೆರೆ (Davangere District) : ಸಾಕ್ಷರತಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಬೇಕು, ಅನಕ್ಷರಸ್ಥರನ್ನು ಸಾಕ್ಷರತೆಗೆ ಒಳಪಡಿಸಬೇಕು ಎಂದು ಸಿಇಒ ಡಾ.…

By Dinamaana Kannada News

‘108 ತುರ್ತು ಆಂಬ್ಯುಲೆನ್ಸ್’ ವಾಹನ ಸದ್ಬಳಕೆಯಾಗಲಿ

ದಾವಣಗೆರೆ:  ಬಡ  ರೋಗಿಗಳಿಗೆ 108 ತುರ್ತು ಸೇವೆಯ ಆಂಬ್ಯುಲೆನ್ಸ್ ವಾಹನವು ಅವಶ್ಯಕವಾಗಿದ್ದು, ಈ ಭಾಗದ ಗ್ರಾಮೀಣ ಮತ್ತು ಗುಡ್ಡಗಾಡು ಪ್ರದೇಶದ…

By Dinamaana Kannada News

ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅಧಿಕಾರಿಗಳ ಮೇಲೆ ಹಲ್ಲೆ : ಆರೋಪಿಗಳಿಗೆ ಕಾರಾಗೃಹ ಶಿಕ್ಷೆ, ದಂಡ

ದಾವಣಗೆರೆ (Davanagere): ಅಕ್ರಮ ಪಡಿತರ ಅಕ್ಕಿ ದಾಸ್ತಾನು ಗೋಡಾನ್ ಮೇಲೆ ದಾಳಿ ಮಾಡಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?