Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭವಿಷ್ಯದಲ್ಲಿ ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳಿ
ತಾಜಾ ಸುದ್ದಿ

ಭವಿಷ್ಯದಲ್ಲಿ ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳಿ

Dinamaana Kannada News
Last updated: July 8, 2024 5:32 pm
Dinamaana Kannada News
Share
davanagere school
ಈಶ್ವರಮ್ಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್ ಮಂತ್ರಿಮಂಡಲದ ಎಲ್ಲ ಮಂತ್ರಿಗಳಿಗೆ ಪ್ರಮಾಣ ವಚನ ಬೋಧನೆ ಮಾಡಿದರು.
SHARE

ದಾವಣಗೆರೆ:  ಶಿಕ್ಷಣ ಪಡೆಯುವ ಜೊತೆಗೆ ಮಕ್ಕಳು ನಾಯಕತ್ವ ಗುಣ ಅಳವಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ಹೊರಹೊಮ್ಮಬೇಕೆಂದು ಮಹಾನಗರಪಾಲಿಕೆ ಮಾಜಿ ವಿಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಶೈಕ್ಷಣಿಕ ಶಾಲಾ ಮಂತ್ರಿ ಮಂಡಲದ ಪ್ರತಿಜ್ಞಾ ಸ್ವೀಕಾರ ಮತ್ತು ವಿದ್ಯಾರ್ಥಿ ಸಂಘಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾಭ್ಯಾಸದ ಜೊತೆಗೆ ಸಂಸ್ಕøತಿ, ಶಿಸ್ತು ಬೆಳೆಸುವಂತಹ ಶಾಲೆ ಈಶ್ವರಮ್ಮ ಶಾಲೆಯಾಗಿದೆ. ಆಡಳಿತ ಪಕ್ಷದ ವೈಖರಿ, ತಪ್ಪುಗಳನ್ನು ವಿರೋಧ ಪಕ್ಷ ತಿದ್ದುವ ಕಾರ್ಯದ ಬಗ್ಗೆ ಮಕ್ಕಳು ತಿಳಿದುಕೊಳ್ಳಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಗುರುಗಳ ಮಾರ್ಗದರ್ಶನದಂತೆ ನಡೆದುಕೊಂಡು ಶಾಲೆಗೆ, ಪೋಷಕರಿಗೆ ಹಾಗೂ ದೇಶಕ್ಕೆ ಕೀರ್ತಿ ತರಬೇಕೆಂದು ಸಲಹೆ ನೀಡಿದರು.

_Davanagere school
_Davanagere school

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಡಳಿತ ಮಂಡಳಿಯ ಅಧ್ಯಕ್ಷೆ ಕೆ.ಆರ್.ಸುಜಾತ ಕೃಷ್ಣ, ಮಂತ್ರಿ ಮಂಡಲದ ಎಲ್ಲಾ ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿದಂತೆ ಮೌಲ್ಯಗಳನ್ನು ಅಳವಡಿಸಿಕೊಂಡು ಬದುಕಬೇಕು. ಮಂತ್ರಿಮಂಡಲದ ಉದ್ದೇಶವನ್ನು ಸಾರ್ಥಕ ಮಾಡಿಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಿರಿ ಎಂದರು.

ಆಡಳಿತ ಪಕ್ಷ ಏನೇ ಮಾಡಿದರೂ ಅದನ್ನು ವಿರೋಧಿಸುವುದು ವಿರೋಧ ಪಕ್ಷದ ಕೆಲಸವಾಗಿದೆ. ಆದರೆ ಶಾಲಾ ಮಂತ್ರಿಮಂಡಲದ ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷದವರು ಒಂದಾಗಿ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೀರಿ ಎಂದು ತಿಳಿಸಿದರು.

ಭಗವಾನ್ ಶ್ರೀಸತ್ಯಸಾಯಿ ಬಾಬಾರವರ ಸಂದೇಶ ಪಾಲಿಸಿರಿ ಬಾಬಾ ಅವರು ಹೇಳುವಂತೆ ಎಲ್ಲರನ್ನು ಪ್ರೀತಿಸಿ ಎಲ್ಲರ ಸೇವೆ ಮಾಡಿರಿ. ಮಕ್ಕಳ ಮೊದಲು ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು. ನಮ್ಮ ಮಾತೃಭೂಮಿ, ತಂದೆ-ತಾಯಿಯರನ್ನು ಗೌರವಿಸಬೇಕು. ನಮ್ಮ ದೇಶದ ಮೇಲೆ ನಮಗೆ ಅಪಾರವಾದ ಪ್ರೀತಿಯಿರಬೇಕು. ವೀರಸನ್ಯಾಸಿ ಸ್ವಾಮಿ ವಿವೇಕಾನಂದರಂತೆ ದೇಶಭಕ್ತರಾಗಿ ಉತ್ತಮ ನಾಯಕತ್ವವನ್ನು ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಶಾಲೆಯಲ್ಲಿ ಮೌಲ್ಯ ಶಿಕ್ಷಣ ಪಡೆಯುತ್ತಿರುವ ನೀವು ನಿಮ್ಮ ಬದುಕಿನಲ್ಲಿ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ಬಾಳುವಂತವರಾಗಬೇಕೆಂದರು.
ಚುನಾವಣೆಯಲ್ಲಿ ಅತಿ ಹೆಚ್ಚು ಮತ ಗಳಿಸಿದ 10 ನೇತರಗತಿಯ ವಿದ್ಯಾರ್ಥಿನಿ ಬಿ.ಎನ್.ಭಾವನಾ ಮುಖ್ಯಮಂತ್ರಿಯಾಗಿ, 10ನೇ ತರಗತಿಯ ವಿದ್ಯಾರ್ಥಿನಿ ವಿರೋಧ ಪಕ್ಷದ ನಾಯಕಿಯಾಗಿ ಎ.ಪಿ.ಯಶಸ್ವಿನಿ ಆಯ್ಕೆಯಾಗಿದ್ದರು. ಸಹ ಶಿಕ್ಷಕಿ ಹೇಮಲತಾ ಚುನಾವಣಾ ಪ್ರಕ್ರಿಯೆ ವಿವರಿಸಿದರು.

25 ಸಚಿವರನ್ನೊಳಗೊಂಡ ಶಾಲಾ ಮಂತ್ರಿ ಮಂಡಲದಲ್ಲಿ ರಾಜ್ಯಪಾಲರಾಗಿ ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್,  ಸಭಾಪತಿಯಾಗಿ ಉಪಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ, ಸಂಪುಟ ಕಾರ್ಯದರ್ಶಿಯಾಗಿ ಸಹ ಶಿಕ್ಷಕಿ ರೋಹಿಣಿ ಎಂ. ಭಾವಿ ನಾಯಕರಾಗುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾದರು.

ಸಹಶಿಕ್ಷಕಿ ಬಿ.ಶ್ರೀದೇವಿ ವಿದ್ಯಾರ್ಥಿ ಸಂಘಗಳನ್ನು ಪರಿಚಯಿಸಿದರು.

ಈಶ್ವರಮ್ಮ ಟ್ರಸ್ಟ್ ಕಾರ್ಯದರ್ಶಿ ಜಿ.ಆರ್ ವಿಜಯಾನಂದ್, ಜಿ.ಎಸ್.ಶಶಿರೇಖಾ, ಎನ್.ಎಸ್.ಸವಿತ, ಎಂ.ರೋಹಿಣಿ ಭಾಗವಹಿಸಿದ್ದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಸೈಯದ್ ಖಾಲಿದ್ ಅಹ್ಮದ್ ನೇಮಕ
Next Article dinamaana kalala ದಿನಮಾನ ಹೆಮ್ಮೆ : ಬತ್ತಲೆ ನಗೆಯ ಬೀದಿಯಲಿ ಕಾವ್ಯದ ನೆಲೆ ಹುಡುಕಾಡುವ ಕವಿ – ಪರಶುರಾಮ್ ಕಲಾಲ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವಕ್ಫ್ ಮಸೂದೆ ಕುರಿತು ಪ್ರಚೋದನಾತ್ಮಕ ಹೇಳಿಕೆ: ಆರೋಪಿಗಳನ್ನು ಬಂಧಿಸಿದ ದಾವಣಗೆರೆ ಪೊಲೀಸ್‌

ದಾವಣಗೆರೆ: ಇತ್ತೀಚಿಗೆ ದಾವಣಗೆರೆ ನಗರದಲ್ಲಿ ವಕ್ಫ್ ಮಸೂದೆ -2025 ಬಿಲ್ ವಿರುದ್ಧವಾಗಿ ಪ್ರಚೋದನಾತ್ಮಕವಾಗಿ ಮಾತನಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ…

By Dinamaana Kannada News

Davanagere | ಪೋಷಕತ್ವದಡಿ ಮಕ್ಕಳನ್ನು ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ (Davanagere)  :  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಂಗ ಸಂಸ್ಥೆಗಳಾದ ಬಾಲಕರ ಸರ್ಕಾರಿ ಬಾಲ ಮಂದಿರ, ಬಾಲಕಿಯರ ಸರ್ಕಾರಿ…

By Dinamaana Kannada News

Harihara | ಮಾನವರೆಲ್ಲರೂ ಪರಸ್ಪರ ಸಹೋದರರು ಅಕ್ಬರ್ ಅಲಿ ಉಡುಪಿ

ಹರಿಹರ (Harihara): ವಿಭಿನ್ನ ಧರ್ಮ, ಜಾತಿ, ಪಂಥ, ವರ್ಣಾದಿಗಳಿದ್ದರೂ ಜಗತ್ತಿನ ಮಾನವರೆಲ್ಲರೂ ಪರಸ್ಪರ ಸಹೋದರರೆಂದು ಇಸ್ಲಾಂಧರ್ಮ ಬೋಧಿಸುತ್ತದೆ ಎಂದು ಜಮಾತೆ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?