Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹರಿಹರದ ಬ್ರದರ್ಸ್ ಜಿಮ್‌ : ಕ್ರೀಡಾಪಟುಗಳಿಗೆ 29 ಪದಕ
ತಾಜಾ ಸುದ್ದಿ

ಹರಿಹರದ ಬ್ರದರ್ಸ್ ಜಿಮ್‌ : ಕ್ರೀಡಾಪಟುಗಳಿಗೆ 29 ಪದಕ

Dinamaana Kannada News
Last updated: July 12, 2024 3:16 am
Dinamaana Kannada News
Share
davangere
ಹರಿಹರ: ಮೈಸೂರಿನಲ್ಲಿ ಇತ್ತೀಚೆಗೆ ನಡೆದ 12ನೇ ರಾಜ್ಯ ಮಟ್ಟದ ಪಂಜ ಕುಸ್ತಿ ಸ್ಪರ್ದೆಯಲ್ಲಿ ಹರಿಹರದ ಬ್ರದರ್ಸ್ ಜಿಮ್ ಕ್ರೀಡಾಪಟುಗಳು 29 ಪದಕ ಪಡೆದರು.
SHARE

ಹರಿಹರ:  ಮೈಸೂರು ನಗರದ ನೆಕ್ಸಸ್ ಸೆಂಟರ್ ಸಿಟಿಯಾ ಮಾಲ್‍ನಲ್ಲಿ ಇತ್ತೀಚೆಗೆ ನಡೆದ 12ನೇ ರಾಜ್ಯ ಮಟ್ಟದ ಪಂಜ ಕುಸ್ತಿ ಸ್ಪರ್ದೆಯಲ್ಲಿ ಹರಿಹರದ ಬ್ರದರ್ಸ್ ಜಿಮ್ ವತಿಯಿಂದ ಪುರುಷ ಮತ್ತು ಮಹಿಳೆಯರ ಗುಂಪಿನಿಂದ ಒಟ್ಟು 29 ಪದಕಗಳನ್ನು ಪಡೆದಿದ್ದಾರೆ.

ಜಿಮ್‍ನಿಂದ 35 ಕೀಡಾಪಟುಗಳು ಭಾಗವಹಿಸಿದ್ದು 21 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕ ಒಟ್ಟು 29 ಗಳಿಸಿ ಕರ್ನಾಟಕ ಭೀಷ್ಮ 2024 ಶ್ರೀ ಹಾಗೂ ಚಂದ್ರಶೇಖರ್ ಪ್ರಶಸ್ತಿ ಪಡೆದಿದ್ದಾರೆ. ಮಹಿಳಾ ಕ್ರೀಡಾಪಟುಗಳು ಕರ್ನಾಟಕ ಓಬವ್ವ 2024 ಹಾಗೂ ಶ್ರೀಮತಿ ರೇಖಾ ಬಾಯಿ ಪ್ರಶಸ್ತಿ ಮುಡಿಗೇರಿಸಿದ್ದಾರೆ.

ಮುಂದಿನ ತಿಂಗಳು ಚತ್ತೀಸಗಡ ರಾಜ್ಯದ ರಾಯಪುರದಲ್ಲಿ ನಡೆಯಲಿರುವ 46ನೇ ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆಗೆ ಈ ತಂಡ ಅಯ್ಕೆ ಆಗಿದೆ. ವಿಜೇತ ಕ್ರೀಡಾಪಟುಗಳಿಗೆ ಬ್ರದರ್ಸ್ ಜಿಮ್ ಸಂಚಾಲಕ, ಅಂತರಾಷ್ಟ್ರೀಯ ಬಾಡಿ ಬಿಲ್ಡರ್ ಅಕ್ರಂ ಬಾಷಾ, ತರಬೇತುದಾರ, ಅಂತರರಾಷ್ಟ್ರೀಯ ಬಾಡಿ ಬಿಲ್ಡರ್ ಮೊಹಮ್ಮದ್ ರಫೀಕ್ ಅಭಿನಂದಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article cinema ವಿಭಿನ್ನ ಕಥಾಹಂದರ ಹೊಂದಿರುವ “ಹಗ್ಗ” ಚಿತ್ರ ಆಗಸ್ಟ್ ನಲ್ಲಿ ತೆರೆಗೆ
Next Article SDPI Davanagere ರಸ್ತೆ ದುರಸ್ತಿಗೆ ಎಸ್‌ಡಿಪಿಐ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ತಪ್ಪದೇ ಮತಗಟ್ಟೆಗೆ ಬಂದು ಮತಚಲಾಯಿಸಿ

ದಾವಣಗೆರೆ, ಮಾ.29 :  ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮೇ.7 ರಂದು ದಾವಣಗೆರೆ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಮತದಾರರು ತಪ್ಪದೇ ಮತಗಟ್ಟೆಗೆ…

By Dinamaana Kannada News

Davanagere news | ಸೆ.1 ರಂದು ಬಿಎಂಟಿಸಿ ಕಂಡಕ್ಟರ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ

ದಾವಣಗೆರೆ (Davanagere) : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆ. 1…

By Dinamaana Kannada News

ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್‌ ಅವಹೇಳನ : ಪ್ರಕರಣ ದಾಖಲು

ದಾವಣಗೆರೆ (Davanagere) : ಡಾ.ಬಿ.ಆರ್.ಅಂಬೇಡ್ಕರ ಬಗ್ಗೆ ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವವರ ವಿರುದ್ದ ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?