Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > “ಮೊನಾಲಿಸ” ಚಿತ್ರಕ್ಕೆ ಇಪ್ಪತ್ತು ವರ್ಷಗಳ ಸಂಭ್ರಮ ..
ಸಿನಿಮಾ

“ಮೊನಾಲಿಸ” ಚಿತ್ರಕ್ಕೆ ಇಪ್ಪತ್ತು ವರ್ಷಗಳ ಸಂಭ್ರಮ ..

Dinamaana Kannada News
Last updated: July 16, 2024 5:23 pm
Dinamaana Kannada News
Share
_Davanagere
ಮೊನಾಲಿಸ" ಚಿತ್ರ ತಂಡ
SHARE

ಬೆಂಗಳೂರು :  ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಧ್ಯಾನ್ ಹಾಗೂ ಸದಾ ನಾಯಕ, ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್  “ಮೊನಾಲಿಸ” ಚಿತ್ರ ತೆರೆಕಂಡು ಇಪ್ಪತ್ತು ವರ್ಷಗಳಾಗಿರುವ ಹಿನ್ನಲೆಯಲ್ಲಿ  ಚಿತ್ರತಂಡದ ಸದಸ್ಯರೊಡನೆ ಕೇಕ್ ಕಟ್ ಮಾಡುವ ಮೂಲಕ “ಮೊನಾಲಿಸ” ಚಿತ್ರದ ಇಪ್ಪತ್ತರ ಸಂಭ್ರಮವನ್ನು ಆಚರಿಸಲಾಯಿತು.

ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ಧ್ಯಾನ್, ನಾಯಕಿ ಸದಾ, ನಟ ಶರಣ್, ಸಂಭಾಷಣೆ ಬರೆದಿದ್ದ ಬಿ.ಎ.ಮಧು, ಸ್ಥಿರ ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್, ಡಿಸೈನರ್ ಮಣಿ ಸೇರಿದಂತೆ “ಮೊನಾಲಿಸ” ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಅವರ ಮಗ ಸಮರ್ಜಿತ್ ಲಂಕೇಶ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ “ಗೌರಿ”  ಚಿತ್ರದ “ಮುದ್ದಾದ” ಹಾಡು ಸೇರಿದಂತೆ ಎರಡು ಹಾಡುಗಳು ಬಿಡುಗಡೆಯಾಯಿತು.

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ “ಗೌರಿ” ಹಾಡನ್ನು ಬಿಡುಗಡೆ ಮಾಡಿದರು. ಇಂದಿರಾ ಲಂಕೇಶ್ ಅವರು ಉಪಸ್ಥಿತರಿದ್ದರು.  ಈ ಹಾಡನ್ನು ಇಂದ್ರಜಿತ್ ಅವರ ಸಹೋದರಿ ಗೌರಿ ಲಂಕೇಶ್ ಅವರಿಗೆ ಅರ್ಪಿಸಲಾಗಿದೆ.

“ಮದ್ದಾದ” ಹಾಡನ್ನು “ಮೊನಾಲಿಸ” ಚಿತ್ರದ ನಾಯಕ ಧ್ಯಾನ್, ನಾಯಕಿ ಸದಾ ಹಾಗೂ”ಗೌರಿ” ಚಿತ್ರದ ನಾಯಕ ಸಮರ್ಜಿತ್ ಹಾಗೂ ನಾಯಕಿ ಸಾನ್ಯ ಅಯ್ಯರ್ ಸೇರಿ ಬಿಡುಗಡೆ ಮಾಡಿದರು.  “ಗೌರಿ” ಹಾಡನ್ನು ಕೆ.ಕಲ್ಯಾಣ್ ಹಾಗೂ “ಮುದ್ದಾದ” ಹಾಡನ್ನು ಕವಿರಾಜ್ ಬರೆದಿದ್ದಾರೆ. ಆನಂದ್ ಆಡಿಯೋ ಮೂಲಕ ಹಾಡುಗಳು ಬಿಡುಗಡೆಯಾಗಿದೆ.

ಹಾಡು ಬಿಡುಗಡೆ ಮಾಡಿ ಮಾತನಾಡಿದ ಹಂಸಲೇಖ ಅವರು, ಸಂಗೀತ ಎಂದರೆ ಸಿನಿಮಾ. ಸಿನಿಮಾ ಎಂದರೆ ಸಂಗೀತ. ಸಂಗೀತವಿಲ್ಲದ ಸಿನಿಮಾವನ್ನು ಊಹಿಸಿಕೊಳ್ಳಲು ಅಸಾಧ್ಯ. ಸ್ಟೈಲಿಶ್ ಚಿತ್ರಗಳಿಗೆ ಹೆಸರಾದ ಇಂದ್ರಜಿತ್ ಅವರು ಈ ಚಿತ್ರವನ್ನೂ ನಿರ್ದೇಶಿಸಿದ್ದಾರೆ.

ತಮ್ಮ ನಿರ್ದೇಶನದಲ್ಲೇ ಮಗನನ್ನು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿಸುತ್ತಿದ್ದಾರೆ. ಇಂದು ನನ್ನಿಂದ ಬಿಡುಗಡೆಯಾದ ಹಾಡನ್ನು ಗೌರಿ ಲಂಕೇಶ್ ಅವರಿಗೆ ಅರ್ಪಿಸಿದ್ದಾರೆ.  “ಗೌರಿ” ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಮಾತನಾಡಿ, “ಗೌರಿ” ಚಿತ್ರದಲ್ಲಿ ಏಳು ಹಾಡುಗಳಿದೆ. ಇದೊಂದು ಸಂಗೀತ ಪ್ರಧಾನ ಚಿತ್ರವಾಗಿರುವುದರಿಂದ ಹಂಸಲೇಖ ಅವರಿಂದಲೇ ಹಾಡು ಬಿಡುಗಡೆ ಮಾಡಿಸಬೇಕೆಂಬ ಹಂಬಲ ನನ್ನಗಿತ್ತು. ಹಾಡು ಬಿಡುಗಡೆ ಮಾಡಿಕೊಟ್ಟ ಅವರಿಗೆ ವಂದನೆ.‌

ಇಂದು ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದು, “ಮುದ್ದಾದ” ಹಾಡನ್ನು ಕವಿರಾಜ್ ಅವರು ಬರೆದಿದ್ದು, ನಿಹಾಲ್ ತವ್ರು ಹಾಡಿದ್ದಾರೆ. ಜೆಸ್ಸಿ ಗಿಫ್ಟ್ ಸಂಗೀತ ನೀಡಿದ್ದಾರೆ.

ಮತ್ತೊಂದು ಹಾಡನ್ನು ಕೆ.ಕಲ್ಯಾಣ್ ಅವರು ಬರೆದಿದ್ದು, ಆ ಹಾಡನ್ನು ನನ್ನ ಅಕ್ಕ ಗೌರಿ ಲಂಕೇಶ್ ಅವರಿಗೆ ಅರ್ಪಣೆ ಮಾಡಲಾಗಿದೆ. ಇನ್ನು ಚಿತ್ರಕ್ಕೆ ಸೆನ್ಸಾರ್ ಮಂಡಳಿ “ಯು” ಪ್ರಮಾಣ ಪತ್ರ ನೀಡಿದೆ. ಆಗಸ್ಟ್ ಹದಿನೈದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಗಂಗಾಧರ್ ಮೈಸೂರು ಭಾಗದ ವಿತರಕರು. ಮೈಸೂರು ಒಂದನ್ನು ಬಿಟ್ಟು ವಿಶಾಲ ಕರ್ನಾಟಕಕ್ಕೆ ಜಯಣ್ಣ ಫಿಲಂಸ್ ಅವರು  ವಿತರಣೆ ಮಾಡುತ್ತಿದ್ದಾರೆ. ಡಬ್ಬಿಂಗ್ ರೈಟ್ಸ್ ಕೂಡ ಮಾರಾಟವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟೀಸರ್ ಮೂಲಕ ನಮ್ಮ ಚಿತ್ರ ಗೆದ್ದಿದೆ. ಇನ್ನೇನಿದ್ದರೂ ನಿರ್ದೇಶಕನಾಗಿ ನಾನ ಗೆಲ್ಲಬೇಕು ಎಂದರು.

ನನ್ನ ಬಹು ದಿನಗಳ ಕನಸು ನನಸ್ಸಾಗುವ ಸಮಯ ಸಮೀಪಿಸಿದೆ. ಮೊದಲು ನಾನು ನನ್ನ ಅಪ್ಪನಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಹೇಳುತ್ತೇನೆ ಎಂದರು ನಾಯಕ ಸಮರ್ಜಿತ್ ಲಂಕೇಶ್.

ಇಷ್ಟು ದಿಗ್ಗಜ್ಜರ ನಡುವೆ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದು ಖುಷಿಯಾಗಿದೆ ಎಂದರು ನಾಯಕಿ ಸಾನ್ಯಾ ಅಯ್ಯರ್.

“ಗೌರಿ” ಚಿತ್ರದ ಛಾಯಾಗ್ರಾಹಕ ಕೆ.ಕೆ, ಗೀತರಚನೆ ಮಾಡಿರುವ ಕೆ.ಕಲ್ಯಾಣ್, ಕವಿರಾಜ್ ಚಿತ್ರದ ಕುರಿತು ಮಾತನಾಡಿದರು.

“ಮೊನಲಿಸ” ಚಿತ್ರದ ಬಗ್ಗೆ ನಾಯಕ ಧ್ಯಾನ್, ನಾಯಕಿ ಸದಾ, ಸಂಭಾಷಣೆ ಬರೆದಿರುವ ಬಿ.ಎ.ಮಧು ಮುಂತಾದವರು ಅನುಭವಗಳನ್ನು ಹಂಚಿಕೊಂಡರು.

TAGGED:Dinamana.comKannada NewsMovie newsಕನ್ನಡ ಸುದ್ದಿದಿನಮಾನ.ಕಾಂಸಿನಿಮಾ ಸುದ್ದಿ
Share This Article
Twitter Email Copy Link Print
Previous Article davanagere ಹೈನುಗಾರಿಕೆ ತರಬೇತಿ
Next Article dinamaana ದಿನಮಾನ ಹೆಮ್ಮೆ : ನೆಲದ ಮೈಯ್ಯಿಗೆ ದುಡಿವ ಹೆಜ್ಜೆಗಳ ಕಾವ್ಯ ಬರೆವ -ಪಿ.ಆರ್.ವೆಂಕಟೇಶ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಮಾ.25 ರಂದು ಉದ್ಯೋಗಮೇಳ

ದಾವಣಗೆರೆ (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಇದೇ ಮಾ.25 ರಂದು ಬೆಳಗ್ಗೆ 10…

By Dinamaana Kannada News

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ ‘ರೂಪಾಂತರ ಸಿನಿಮಾ

ಬೆಂಗಳೂರು :  ಇತ್ತೀಚೆಗಷ್ಟೆ "ಟರ್ಬೋ" ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗ ಸುಂದರಂ  ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ರಾಜ್…

By Dinamaana Kannada News

Davanagere Theft case | ಕಳ್ಳತನ ಪ್ರಕರಣ : ಆರೋಪಿತಳ ಬಂಧನ,ಸ್ವತ್ತು ವಶಕ್ಕೆ 

ದಾವಣಗೆರೆ (Davanagere): ಬಂಗಾರದ ಆಭರಣ ಕಳ್ಳತನ ಮಾಡಿದ್ದ ಆರೋಪಿತಳನ್ನು ಕೆಟೆಜೆ ನಗರ ಪೊಲೀಸರು ಬಂಧಿಸಿದ್ದಾರೆ. ಕೊಟ್ಟೂರೇಶ್ವರ ಬಡಾವಣೆ ನಿವಾಸಿ ತುನುಜಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ಜೆಐಟಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ವಿಟಿಯುನಲ್ಲಿ 6 ನೇ ರ‍್ಯಾಂಕ್

By Dinamaana Kannada News
Davangere
ಅಪರಾಧ ಸುದ್ದಿತಾಜಾ ಸುದ್ದಿ

ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?