Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > ರಿಷಿ ಮೊದಲ ಚಿತ್ರ “ಆಪರೇಷನ್ ಅಲಮೇಲಮ್ಮ” ಬಿಡುಗಡೆಯಾಗಿ ಏಳು ವರ್ಷ ..
ಸಿನಿಮಾ

ರಿಷಿ ಮೊದಲ ಚಿತ್ರ “ಆಪರೇಷನ್ ಅಲಮೇಲಮ್ಮ” ಬಿಡುಗಡೆಯಾಗಿ ಏಳು ವರ್ಷ ..

Dinamaana Kannada News
Last updated: July 21, 2024 1:20 pm
Dinamaana Kannada News
Share
cinema
ಆಪರೇಷನ್ ಅಲಮೇಲಮ್ಮ‌
SHARE

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ರಿಷಿ ಚಿತ್ರರಂಕ್ಕೆ ಪಾದಾರ್ಪಣೆ ಮಾಡಿ ಏಳು ವರ್ಷಗಳಾಗಿದೆ.
ಸಿಂಪಲ್ ಸುನಿ ನಿರ್ದೇಶನದಲ್ಲಿ ರಿಷಿ ನಾಯಕನಾಗಿ ನಟಿಸಿದ್ದ ಮೊದಲ ಚಿತ್ರ “ಆಪರೇಷನ್ ಅಲಮೇಲಮ್ಮ” ತೆರೆಕಂಡು ಏಳ ವಸಂತಗಳು(2017) ಕಳೆದಿದೆ. ಮೊದಲ ಚಿತ್ರದಲ್ಲೇ ರಿಷಿ ನಾಯಕನಾಗಿ ಕನ್ನಡಿಗರ ಮನ ಗೆದ್ದಿದ್ದರು. ಆನಂತರ ವಾಹಿನಿಯಲ್ಲೂ ಅಧಿಕ ಬಾರಿ ಪ್ರಸಾರಗೊಂಡ ಎಲ್ಲರ ಮನೆ ಹಾಗೂ ಮನ ತಲುಪಿದೆ.

ಅಮರೇಶ್ ಸೂರ್ಯಕಾಂತಿ ಅವರು ನಿರ್ಮಾಣ ಮಾಡಿದ್ದ ಈ ಚಿತ್ರಕ್ಕೆ ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಹಾಗೂ ಜೂಡಾ ಸ್ಯಾಂಡಿ ಅವರ ಸಂಗೀತ ನಿರ್ದೇಶನವಿತ್ತು. ಈ ಚಿತ್ರದ ಹಾಡುಗಳು ಸಹ ಎಲ್ಲರ ಗಮನ ಸೆಳೆದಿತ್ತು. ಅಷ್ಟೇ ಅಲ್ಲದೆ ಜನಪ್ರಿಯ ಕೆ.ಆರ್.ಜಿ ಸ್ಟುಡಿಯೋಸ್ ವಿತರಣೆ ಮಾಡಿದ ಮೊದಲ ಚಿತ್ರ ಕೂಡ “ಆಪರೇಷನ್ ಅಲಮೇಲಮ್ಮ”.
ಈ ಚಿತ್ರದಲ್ಲಿ ರಿಷಿ ಅವರಿಗೆ ನಾಯಕಿಯಾಗಿ ಶ್ರದ್ಧಾ ಶ್ರೀನಾಥ್ ಅಭಿನಯಿಸಿದ್ದರು.

ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸುಮುಖ ಮುಂತಾದವರು ತಾರಾಬಳಗದಲ್ಲಿದ್ದರು.

ತಮ್ಮ ಮೊದಲ ಚಿತ್ರ ಬಿಡುಗಡೆಯಾಗಿ ಏಳು ವರ್ಷಗಳು ಪೂರೈಸಿರುವ ಈ ಸಮಯದಲ್ಲಿ ನಟ ರಿಷಿ ಕನ್ನಡ ಕಲಾಭಿಮಾನಿಗಳಿಗೆ ತುಂಬು ಹೃದಯದ ಧನ್ಯವಾದ ತಿಳಿಸಿದ್ದಾರೆ.

TAGGED:cinema newskannad newssandalwoodಕನ್ನಡ ಸುದ್ದಿಸಿನಿಮಾ ಸುದ್ದಿಸ್ಯಾಂಡಲ್‌ವುಡ್
Share This Article
Twitter Email Copy Link Print
Previous Article Badhra dam Shivamogga ಕಡಿಮೆಯಾದ ಮಳೆ ಅರ್ಭಟ : ನೀರಿನ ಪ್ರಮಾಣ ಇಳಿಕೆ
Next Article davanagere former 2 ಬೆಳೆಗೆ ನೀರು ಕೊಡುವುದು ಅಧಿಕಾರಿಗಳ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Crime News | ಸರಗಳ್ಳತನ ಪ್ರಕರಣ ಆರೋಪಿಗಳ ಬಂಧನ

ದಾವಣಗೆರೆ (Davanagere):  ಜೀವನ್ ಭೀಮಾನಗರಲ್ಲಿ  ಬೈಕ್‌ನಲ್ಲಿ ಬಂದು ಮಹಿಳೆಯ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಕೆಟೆಜೆ ನಗರ ಪೊಲೀಸರು…

By Dinamaana Kannada News

ದಾವಣಗೆರೆ | ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಾಲಿಕೆ ನೌಕರರಿಂದ ಪ್ರತಿಭಟನೆ

ದಾವಣಗೆರೆ : ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘದ  ನೇತೃತ್ವದಲ್ಲಿ ಪಾಲಿಕೆ ಅವರಣದಲ್ಲಿ  ನೌಕರರು…

By Dinamaana Kannada News

ಭದ್ರಾ ನಾಲೆಗಳ ದುರಸ್ತಿಗೆ ಅನುದಾನ : ರೈತರ ಹಿತಕ್ಕಾಗಿ ಡಿಸಿಎಂಗೆ ಮನವಿ ಸಲ್ಲಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಸೆ.12; ಭದ್ರಾ ಅಚ್ಚುಕಟ್ಟಿನ ನಾಲೆಗಳ ನಿರ್ವಹಣೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಕೆಲವೆಡೆ ನಾಲೆಗಳು ಕುಸಿದು ನೀರು ವ್ಯರ್ಥವಾಗಿ…

By Dinamaana Kannada News

You Might Also Like

ದಾವಣಗೆರೆ
ತಾಜಾ ಸುದ್ದಿ

ಮರ್ಯಾದೆ ಹತ್ಯೆ ಪ್ರಕರಣ:ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಡಿಸಿಗೆ ಮನವಿ

By Dinamaana Kannada News
Political analysis
ರಾಜಕೀಯ

Political analysis:ಬಜೆಟ್ ಮಂಡಿಸಲು ಸಿದ್ದು-ಡಿಕೆಶಿ ರೆಡಿ

By Dinamaana Kannada News
POCSO Act
ತಾಜಾ ಸುದ್ದಿಅಭಿಪ್ರಾಯ

ಪೋಕ್ಸೋ ಕಾಯ್ದೆ|ಆಳ -ಅಗಲ ಕುರಿತ ಸಮಗ್ರ ಮಾಹಿತಿ:ನ್ಯಾ.ಮಹಾವೀರ ಮ.ಕರೆಣ್ಣವರ

By Dinamaana Kannada News
Davanagere
ತಾಜಾ ಸುದ್ದಿ

ಪಲ್ಸ್ ಪೋಲಿಯೋ:ಮಕ್ಕಳಿಗೆ ಲಸಿಕೆ ಹಾಕಿದ ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?