Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿವಮೊಗ್ಗ ಜನಪರ ಚಳವಳಿಗಳ ತವರೂರು: ಕೆವಿಪಿ
ತಾಜಾ ಸುದ್ದಿ

ಶಿವಮೊಗ್ಗ ಜನಪರ ಚಳವಳಿಗಳ ತವರೂರು: ಕೆವಿಪಿ

Dinamaana Kannada News
Last updated: July 27, 2024 5:35 pm
Dinamaana Kannada News
Share
Shimoga
ಪತ್ರಿಕಾ ದಿನಾಚರಣೆ ಕಾರ್ಯಕ್ರಮ
SHARE

ಶಿವಮೊಗ್ಗ ಜು 27:  ಇವತ್ತಿನ ಪತ್ರಕರ್ತರೆಲ್ಲರೂ ಬಹುತೇಕ ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದವರು. ಆದರೆ ಇವರೆಲ್ಲಾ ತಮ್ಮ ಶ್ರಮಿಕ‌ ಸಮುದಾಯಗಳನ್ನು ಮರೆತು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುವಂತಾಗಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.

ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ‌ ಮಾತನಾಡಿದರು.

ಇವತ್ತಿನ ಪತ್ರಕರ್ತರಿಗೆ, ಮಾಧ್ಯಮಗಳಿಗೆ ಕಾರ್ಪೋರೇಟ್ ಜಗತ್ತಿನ ಸಮಸ್ಯೆಗಳೇ ದೊಡ್ಡದಾಗಿ ಕಾಣುತ್ತಿವೆ. ನಾವೆಲ್ಲಾ ರೈತರ, ಕಾರ್ಮಿಕರ ಮತ್ತು ಶ್ರಮಿಕರ ಮಕ್ಕಳು. ನಮ್ಮ ಸಮುದಾಯಗಳು ಏನೆಲ್ಲಾ ಸಂಕಷ್ಟಗಳನ್ನು ಎದುರಿಸುತ್ತಿವೆ ಎನ್ನುವುದು ನಮಗೆ ಮುಖ್ಯವಾಗುತ್ತಿಲ್ಲ. ನಮ್ಮ ಬೇರುಗಳನ್ನು, ನಮ್ಮ ಹಿನ್ನೆಲೆಯನ್ನು ಮರೆತಿರುವುದೇ ಇದಕ್ಕೆ ಕಾರಣ ಎಂದರು.

ಶಿವಮೊಗ್ಗ ಚಳವಳಿಗಳ ತವರೂರು. ಸಮಾಜವಾದಿ, ಗೇಣಿ ಹೋರಾಟ, ರೈತ-ದಲಿತ ಹೋರಾಟಗಳ ಜೊತೆಗೆ ಪತ್ರಿಕಾ ಚಳವಳಿಗೂ ಹೆಸರಾದ ಜಿಲ್ಲೆ ಎನ್ನುತ್ತಾ ಪತ್ರಿಕೋದ್ಯಮಕ್ಕೆ ಲಂಕೇಶ್ ಅವರ ಕೊಡುಗೆಗಳನ್ನು ಉಲ್ಲೇಖಿಸಿದರು.

ಸರ್ಕಾರ ಪತ್ರಕರ್ತ ಸಮುದಾಯದ ಸಮಸ್ಯೆಗಳಿಗೆ ಗರಿಷ್ಠ ಮಟ್ಟದಲ್ಲಿ ಸ್ಪಂದಿಸುತ್ತಿದೆ ಎಂದು ತಿಳಿಸಿದ ಅವರು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪದಾಧಿಕಾರಿಗಳು ಮುಂದಿಟ್ಟಿರುವ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.‌

ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಕೆ.ವಿ.ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಋಷಿಕೇಶ್ ಬಹುದ್ದೂರ್ ದೇಸಾಯಿ ವಿಶೇಷ ಉಪನ್ಯಾಸ ನೀಡಿದರು.

ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಾಕ್ಷರಿ ಸಿ.ಎಸ್, ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಮಂಜುನಾಥ್, ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಮದನ್ ಗೌಡರು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.‌

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article K. S. Basavanthappa ಸರ್ಕಾರಿ ಆಸ್ತಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ
Next Article davanagere nagaraja ಮಕ್ಕಳೇಕೆ ಕಲಿಕೆಯಲ್ಲಿ ಹಿಂದುಳಿಯುವರು?? : ಮಕ್ಕಳಿಗೆ ಶಿಕ್ಷೆಗಿಂತ ಪ್ರೀತಿ,ವಿಶ್ವಾಸ ಸರಿಯಾದ ಮಾರ್ಗ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಹರಿ ಅಲವೇಲು ಜಾದುಗಾರ್‍ಗೆ “ಕರ್ನಾಟಕ ಮುಕುಟಮಣಿ” ರಾಜ್ಯ ಪ್ರಶಸ್ತಿ

ಹರಿಹರ  (Davangere District):  ಇಲ್ಲಿನ ಪವಾಡಗುಟ್ಟು ಬಯಲು ಪ್ರದರ್ಶನ ಖ್ಯಾತಿಯ ಹರಿ ಅಲವೇಲು ಜಾದುಗಾರ್ ಇವರಿಗೆ ದಾವಣಗೆರೆಯ ಕಲಾಕುಂಚ ಸಾಂಸ್ಕøತಿಕ…

By Dinamaana Kannada News

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ

ಬೆಂಗಳೂರು, ಮಾರ್ಚ್‌ 16- ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ…

By Dinamaana Kannada News

ದಮನಿತ ವರ್ಗಗಳಿಗೆ ಧ್ವನಿಯಾದವರು ಬಾಬಾ ಸಾಹೇಬ್ ಅಂಬೇಡ್ಕರ್  

ದಾವಣಗೆರೆ, ಡಿ.06  (Davanagere) :  ಜ್ಞಾನವಂತರು, ಸಮಾಜ ಸುಧಾರಕರು, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರು ನಿರಂತರ ಅಧ್ಯಯನದಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ಜೆಐಟಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ವಿಟಿಯುನಲ್ಲಿ 6 ನೇ ರ‍್ಯಾಂಕ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?