Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭದ್ರಾ ಭರ್ತಿಗೆ ಕೆಲವೇ ಅಡಿ ಬಾಕಿ : ನದಿಯಲ್ಲಿ ನೀರಿನ ಏರಿಕೆ ಸಂಭವ, ಜನರು ಎಚ್ಚರಿಕೆಯಿಂದಿರಲು ಸೂಚನೆ
ತಾಜಾ ಸುದ್ದಿ

ಭದ್ರಾ ಭರ್ತಿಗೆ ಕೆಲವೇ ಅಡಿ ಬಾಕಿ : ನದಿಯಲ್ಲಿ ನೀರಿನ ಏರಿಕೆ ಸಂಭವ, ಜನರು ಎಚ್ಚರಿಕೆಯಿಂದಿರಲು ಸೂಚನೆ

Dinamaana Kannada News
Last updated: July 28, 2024 1:51 pm
Dinamaana Kannada News
Share
Davanagere District
ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ.ಜು.28 :   ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯೂಸೆಕ್ಸ್ಗಿಂತಲೂ ಅಧಿಕ ನೀರು ಹರಿಯುತ್ತಿದ್ದು ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇರುವುದರಿಂದ ಯಾವುದೇ ಕ್ಷಣದಲ್ಲಿ ನದಿಯಲ್ಲಿನ ನೀರಿನ ಪ್ರಮಾಣ ಏರಿಕೆಯಾಗಲಿದ್ದು ನದಿ ಪಾತ್ರದಲ್ಲಿನ ಜನರು ಎಚ್ಚರಿಕೆಯಿಂದಿರಬೇಕೆ ಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ  ತಿಳಿಸಿದ್ದಾರೆ.

ತುಂಗಾ ಜಲಾಶಯದಿಂದ 74105 ಕ್ಯೂಸೆಕ್ಸ್ ನೀರು  ತುಂಗಭದ್ರಾ ನದಿಯಲ್ಲಿ ಹರಿಯುತ್ತಿದೆ. ಭದ್ರಾ ಜಲಾಶಯ ಭರ್ತಿಯಾಗಲು 5 ಅಡಿ ಬಾಕಿ ಇದ್ದು 35557 ಕ್ಯೂಸೆಕ್ಸ್ ಒಳಹರಿವು ಇದೆ. ಮತ್ತು ಮಲೆನಾಡಿನಲ್ಲಿ ಉತ್ತಮ ಮಳೆ ಬರುತ್ತಿರುವುದರಿಂದ ನೀರಿನ ಒಳಹರಿವು ಹೆಚ್ಚಲಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗಿ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡಬಹುದಾಗಿದ್ದು ನದಿಪಾತ್ರದಲ್ಲಿನ ಜನರು ತಮ್ಮ ಆಸ್ತಿ, ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಎಚ್ಚರ ವಹಿಸಬೇಕು.

ತುಂಗಾದಿಂದ ನೀರು ಬರುತ್ತಿದ್ದು ಭದ್ರಾ ತುಂಬಿದ ನಂತರ ನದಿಯಲ್ಲಿನ ನೀರನ ಪ್ರಮಾಣ ಗಣನೀಯವಾಗಿ ಹೆಚ್ಚಲಿದ್ದು ಇದರಿಂದ ನದಿಯಲ್ಲಿನ ನೀರಿನ ಮಟ್ಟ ಅಪಾಯ ಮಟ್ಟದಲ್ಲಿರುತ್ತದೆ. ಇದರಿಂದ ಹೊನ್ನಾಳಿ, ನ್ಯಾಮತಿ, ಹರಿಹರ ತಾಲ್ಲೂಕುಗಳಲ್ಲಿನ ನದಿಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಹೊನ್ನಾಳಿ ಪಟ್ಟಣದ ನದಿ ತೀರದ ಬಾಲರಾಜ್‌ಘಾಟ್ ಪ್ರದೇಶದ 11 ಕುಟುಂಬದ 64 ಜನರನ್ನು ಅಂಬೇಡ್ಕರ್ ಭವನದಲ್ಲಿನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

ಮತ್ತು ನದಿ ಪಾತ್ರದಲ್ಲಿನ ಎಲ್ಲಾ ಗ್ರಾಮಗಳಲ್ಲಿ ಜನ, ಜಾನುವಾರುಗಳನ್ನು ನದಿಗೆ ಇಳಿಯದಂತೆ ಎಚ್ಚರ ವಹಿಸಲು ಜಾಗೃತಿ ಮೂಡಿಸಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಗ್ರಾಮ ಮಟ್ಟದ ಟಾಸ್ಕ್ಪೋರ್ಸ್ ಸಮಿತಿ ರಚಿಸಲಾಗಿದೆ. ಮತ್ತು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ತುರ್ತು ನಿಗಾ ಘಟಕಗಳನ್ನು ಸನ್ನದ್ದವಾಗಿಡಲಾಗಿದೆ. ಮತ್ತು ಅಧಿಕಾರಿಗಳು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಸಹಾಯವಾಣಿ ಸ್ಥಾಪನೆ; ಜಿಲ್ಲಾಧಿಕಾರಿಗಳ ಕಚೇರಿ 08192-234034, 1077, ಎಸ್‌ಡಿಆರ್‌ಎಫ್ ಘಟಕ, ದೇವರಬೆಳೆಕೆರೆ 7411308591, ದಾವಣಗೆರೆ ಅಗ್ನಿಶಾಮಕ ಇಲಾಖೆ 08192-258101, 112, ದಾವಣಗೆರೆ ಮಹಾನಗರ ಪಾಲಿಕೆ 08192-234444, 8277234444, ದಾವಣಗೆರೆ ತಾ; ಕಚೇರಿ 9036396101, ಹರಿಹರ 08192-272959, ಜಗಳೂರು 08196-227242, ಹೊನ್ನಾಳಿ 08188-252108, ನ್ಯಾಮತಿ 8073951245, ಚನ್ನಗಿರಿ 7892481962 ದೂರವಾಣಿ, ಮೊಬೈಲ್ ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆದಿನಮಾನ.ಕಾಂ
Share This Article
Twitter Email Copy Link Print
Previous Article Badhra dam Shivamogga ಭದ್ರಾ ಜಲಾಶಯ : ಭರ್ತಿಗೆ 6 ಅಡಿ ಮಾತ್ರ ಬಾಕಿ
Next Article davanagere ಹುತಾತ್ಮರಿಗೆ ಜೀವ ತುಂಬಿದ ರವೀಂದ್ರ ಎಚ್. ಅರಳಗುಪ್ಪಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ

ದಾವಣಗೆರೆ (Davanagere): ಅಪ್ರಾಪ್ತ ಬಾಲಕ ಬೈಕ್ ಚಾಲನೆ ಹಿನ್ನಲೆಯಲ್ಲಿ ವಾಹನ ಮಾಲೀಕರಿಗೆ ನ್ಯಾಯಾಲಯ 25 ಸಾವಿರ ದಂಡ ವಿಧಿಸಿದೆ. ಗಡಿಯಾರ…

By Dinamaana Kannada News

ಮಳೆಗೆ ಸೇತುವೆಗಳು ಕೊಚ್ಚಿ ಹೋದರೂ ಭೇಟಿ ನೀಡದ ಅಧಿಕಾರಿಗಳು: ಶಾಸಕ ಕೆ.ಎಸ್.ಬಸವಂತಪ್ಪ ಅಸಮಾಧಾನ

ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿವೆ. ತರಕಾರಿ…

By Dinamaana Kannada News

Linganamakki Dam : ಲಿಂಗನಮಕ್ಕಿ ಡ್ಯಾಂನಿಂದ ಭಾರೀ ನೀರು ಶರಾವತಿ ನದಿಗೆ

ದಾವಣಗೆರೆ , ಆ. 3  (Davangere district ) :  ಶಿವಮೊಗ್ಗ ಜಿಲ್ಲೆಯ ತಾಲೂಕಿನ ಸಾಗರದ  (Linganamakki Dam) ಲಿಂಗನಮಕ್ಕಿ ಜಲಾಶಯ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?