Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಸ್‌ಸಿಪಿ, ಟಿಎಸ್ಪಿ (SCP&TSP) ಅನುದಾನ ಬೇರೆ ಉದ್ದೇಶಗಳಿಗೆ ಬಳಸಬೇಡಿ : ಬಿಸ್ಪಿ ಒತ್ತಾಯ
ತಾಜಾ ಸುದ್ದಿ

ಎಸ್‌ಸಿಪಿ, ಟಿಎಸ್ಪಿ (SCP&TSP) ಅನುದಾನ ಬೇರೆ ಉದ್ದೇಶಗಳಿಗೆ ಬಳಸಬೇಡಿ : ಬಿಸ್ಪಿ ಒತ್ತಾಯ

Dinamaana Kannada News
Last updated: July 28, 2024 4:56 pm
Dinamaana Kannada News
Share
Davangere BSP
ಬಿಎಸ್‌ಪಿ (BSP) ಜಿಲ್ಲಾಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ
SHARE

ದಾವಣಗೆರೆ :   ಪ.ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ದಿಗಾಗಿ ಮೀಸಲಿಟ್ಟಿರುವ ಅನುದಾನವನ್ನು (SCP&TSP) ಇತರೆ ಉದ್ದೇಶಗಳಿಗೆ ಬಳಕೆ ಮಾಡದಂತೆ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಬೇಕು ಎಂದು ಒತ್ತಾಯಿಸಿ ಬಿಎಸ್‌ಪಿ (BSP) ಜಿಲ್ಲಾ ಘಟಕದ  ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಉಪ ಜಿಲ್ಲಾಧಿಕಾರಿ ಲೋಕೇಶ್‌ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಬಿಎಸ್‌ಪಿ (BSP) ಜಿಲ್ಲಾಧ್ಯಕ್ಷ ಹನುಮಂತಪ್ಪ ಡಿ, ರಾಜ್ಯ ಸರಕಾರ ಎಸ್ಸಿ-ಎಸ್ಟಿ ಸಮುದಾಯಗಳ ಅಭಿವೃದ್ದಿಗಾಗಿ 2014 ರಲ್ಲಿ  (SCP&TSP) ಎಸ್‌ಸಿಪಿ,ಟಿಎಸ್ಪಿ ಕಾಯಿದೆ ಜಾರಿಗೆ ತಂದಿತ್ತು. ಅದರೆ , ಕಾಂಗ್ರೆಸ್‌ , ಬಿಜೆಪಿ,ಜೆಡಿಎಸ್‌ ಸರಕಾರಗಳು  ಕಾಯಿದೆ ಅನುಷ್ಠಾನ ಮಾಡುವಲ್ಲಿ ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ಷಪಡಿಸಿದರು.

ಎಸ್‌ಸಿಪಿ, ಟಿಎಸ್ಪಿ (SCP&TSP) ಯೋಜನೆಯಡಿ ಚಾಲ್ತಿಯಲ್ಲಿದ್ದ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಯೋಜನೆ ರದ್ದು ಮಾಡಿರುವುದು. ಪ್ರಬುದ್ದ ಯೋಜನೆಯಡಿ ವಿದೇಶಗಳಲ್ಲಿಸ್ಕಾಲರ್‌ಗಳಾಗಿ  ಸಂಶೋಧನೆ ಕೈಗೊಳ್ಳುವುದನ್ನು ನಿರಾಕರಿಸಿರುವುದು. ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿರುವುದು ಸರಿಯಲ್ಲ. ಈ ಎಲ್ಲಾ ಯೋಜನೆ ಪುನರ ಪರಿಶೀಲಿಸಿ ಆರಂಭಿಸಬೇಕು, ಅನುದಾನ ದುರುಪಯೋಗ ಬಳಕೆ ಮಾಡಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು. ದುರುಪಯೋಗವಾದ ಅನುದಾನ ಎಸ್‌ಸಿಪಿ, ಟಿಎಸ್ಪಿ (SCP&TSP) ಖಾತೆಗೆ ಜಮಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿದರು.

ಈ ವೇಳೆ ಬಿಎಸ್ಪಿಯ ಯಶೋಧ, ಸುಜಾತಾ, ಕೃಷ್ಣಕುಮಾರ್‌, ಎಂ.ಚಂದ್ರಪ್ಪ, ಇತರರು ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಶೀಘ್ರದಲ್ಲೆ ದಿನಗೂಲಿ ನೀರುಗಂಟಿಗಳ ವೇತನ ಬಿಡುಗಡೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ
Next Article Adi Karnataka Vidyabhivriddhi Sangh- Davanagere ಶಿಕ್ಷಣ ಸಂವಿಧಾನ ಆಶಯ : ಗೃಹ ಸಚಿವ ಡಾ.ಜಿ.ಪರಮೇಶ್ವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಿಕ್ಷಕಿಗೆ 22.40 ಲಕ್ಷ ರೂ. ವಂಚನೆ ಪ್ರಕರಣ: ಆರೋಪಿ ಬಂಧನ 1.90 ಲಕ್ಷ ರೂ. ವಶಕ್ಕೆ

ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ಶಿಕ್ಷಕಿಯೊಬ್ಬರಿಗೆ 22.40 ಲಕ್ಷ ರೂ. ವಂಚಿಸಿದ ಪ್ರಕರಣವನ್ನು ಭೇದಿಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವ ಯಶಸ್ವಿಯಾಗಿದ್ದಾರೆ.…

By Dinamaana Kannada News

ಕನ್ನಡ ರಾಜ್ಯೋತ್ಸವ|ಕನ್ನಡವೇ ಸತ್ಯ,ಕನ್ನಡವೇ ನಿತ್ಯವಾಗಬೇಕಾದರೆ…..:

ಕನ್ನಡ ನಾಡು -ನುಡಿ 2000  ವರ್ಷಗಳ ಇತಿಹಾಸವನ್ನು ಹೊಂದಿದ್ದು, ಸಾಂಸ್ಕೃತಿಕವಾಗಿ, ಸಾಹಿತಿಕವಾಗಿ, ಐತಿಹಾಸಿಕವಾಗಿ ದಿವ್ಯ ಪರಂಪರೆ ಯನ್ನು ಉಳಿಸಿಕೊಂಡು ಬಂದಿದೆ.…

By ಗೀತಾ ಭರಮಸಾಗರ

DAVANAGERE NEWS : ಕ್ರೀಡಾಪಟುಗಳ ಹಾಸ್ಟೆಲಿಗೆ ದಿನೇಶ್ ಕೆ ಶೆಟ್ಟಿ ಭೇಟಿ

ದಾವಣಗೆರೆ (DAVANAGERE) :   ಕ್ರೀಡಾಪಟುಗಳು ಊಟದ ವಿಷಯವಾಗಿ ಧರಣಿ ನಡೆಸಿದ  ಹಿನ್ನಲೆಯಲ್ಲಿ  ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ  ದಿನೇಶ್ ಕೆ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಸೈಬರ್ ಅಪರಾಧ:ಸಿಐಡಿಗೆ ಹಸ್ತಾಂತರಿಸಿದ ದಾವಣಗೆರೆ ಎಸ್ಪಿ

By Dinamaana Kannada News
Davanagere
ತಾಜಾ ಸುದ್ದಿ

ಜೈನ್ ವಿದ್ಯಾಲಯ|ಮಕ್ಕಳು ಪ್ರತಿಭೆ ಪ್ರದರ್ಶಿಸಲು ವಸ್ತು ಪ್ರದರ್ಶನ ಉತ್ತಮ ವೇದಿಕೆ : ಗೀತಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಸ್ವತ್ತು ಕಳವು ಪ್ರಕರಣ: 20.38 ಕೋಟಿ ರೂ ಮೌಲ್ಯದ ಸ್ವತ್ತು ಮಾಲೀಕರಿಗೆ ವಿತರಣೆ

By Dinamaana Kannada News
Davanagere
ಆರೋಗ್ಯ

ಮೈಕೊರೆಯುವ ಚಳಿ|ಆರೋಗ್ಯದ ಸಮಸ್ಯೆಗೆ ಒಳಗಾಗದೇ ಇರಲು ಮುಂಜಾಗ್ರತೆ ವಹಿಸಿ :ಡಾ.ಜಿ.ಡಿ.ರಾಘವನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?