Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿವಮೊಗ್ಗ–ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಡ್ಯಾಂನಿಂದ ನೀರು ಹೊರಕ್ಕೆ!
ತಾಜಾ ಸುದ್ದಿ

ಶಿವಮೊಗ್ಗ–ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಡ್ಯಾಂನಿಂದ ನೀರು ಹೊರಕ್ಕೆ!

Dinamaana Kannada News
Last updated: July 30, 2024 6:24 am
Dinamaana Kannada News
Share
davanagere
bhadra-dam
SHARE

ದಾವಣಗೆರೆ, ಜು. 30: Bhadra dam water release, ಮಧ್ಯ ಕರ್ನಾಟಕ ಭಾಗದ ಪ್ರಮುಖ ಜಲಾಶಯವಾದ, ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿಯಾದ ಭದ್ರಾ ಜಲಾಶಯದಿಂದ ಮಂಗಳವಾರ ಬೆಳಿಗ್ಗೆಯಿಂದ ನೀರು ಹೊರ ಹರಿಸಲಾಗುತ್ತಿದೆ.

ಬೆಳಿಗ್ಗೆ ಸರಿಸುಮಾರು 9.30 ಕ್ಕೆ ಡ್ಯಾಂನ ನಾಲ್ಕು ಕ್ರಸ್ಟ್ ಗೇಟ್ ಗಳನ್ನು ತೆರೆದು ಸುಮಾರು 6 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ನೀರು ಹರಿಸಲಾಗುತ್ತಿದೆ. ಡ್ಯಾಂನಿಂದ ನೀರು ಹೊರ ಬಿಡುತ್ತಿದ್ದಂತೆ ಸ್ಥಳದಲ್ಲಿದ್ದ ನಾಗರೀಕರು ಚಪ್ಪಾಳೆ ತಟ್ಟಿ, ಶಿಳ್ಳೆ ಹಾಕಿ ಸಂತಸ ವ್ಯಕ್ತಪಡಿಸಿದದರು.

ಇದನ್ನು ಓದಿ: Dalit movement : ದಲಿತ ಚಳವಳಿಗೆ 50 : ಬೆಂಗಳೂರು ಚಲೋ ಕಾರ್ಯಕ್ರಮದ ಪೋಸ್ಟರ ಬಿಡುಗಡೆ

ಮಂಗಳವಾರ ಬೆಳಿಗ್ಗೆಯ ಮಾಹಿತಿಯಂತೆ ಭದ್ರಾ ಜಲಾಶದಯ ಒಳಹರಿವು 20,774 ಕ್ಯೂಸೆಕ್ ಇದೆ. ಜಲಾಶಯ ನೀರಿನ ಮಟ್ಟ 183. ಅಡಿ ಇದೆ. ಡ್ಯಾಂನ ಗರಿಷ್ಠ ಮಟ್ಟ 186 ಅಡಿಯಾಗಿದೆ.

ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿರುವುದರಿಂದ ಹಾಗೂ ಡ್ಯಾಂಗೆ ಒಳಹರಿವು ಮುಂದುವರಿದಿರುವುದರಿಂದ ಮತ್ತು ಭದ್ರಾ ಸಲಹಾ ಸಮಿತಿ ನಿರ್ಧಾರದಂತೆ ಡ್ಯಾಂನಿಂದ ನೀರು ಹೊರ ಹರಿಸಲಾಗುತ್ತಿದೆ.

ಪ್ರಸ್ತುತ ಡ್ಯಾಂನಿಂದ ಹೊರ ಬಿಡುತ್ತಿರುವ ನೀರಿನ ಪ್ರಮಾಣವನ್ನು ಕ್ರಮೇಣ ಹೆಚ್ಚಳ ಮಾಡಲಾಗುತ್ತಿದ್ದು, 25 ರಿಂದ 30 ಸಾವಿರ ಕ್ಯೂಸೆಕ್ ವರೆಗೆ ನೀರು ಹೊರ ಬಿಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ನದಿ ನೀರು ಬಿಡುಗಡೆಗೆ ಸಂತಸ (Bhadra dam water release)

ಕಳೆದ ವರ್ಷ ಭೀಕರ ಬರಗಾಲ ಸ್ಥಿತಿಯಿಂದ ಭದ್ರಾ ಡ್ಯಾಂ ಗರಿಷ್ಠ ಮಟ್ಟ ತಲುಪಿರಲಿಲ್ಲ. ಪ್ರಸ್ತುತ ವರ್ಷ ಜಲಾನಯ ಪ್ರದೇಶ ವ್ಯಾಪ್ತಿಯಲ್ಲಿ ಬಿದ್ದ ಭಾರೀ ಮಳೆಗೆ ಭದ್ರಾ ಡ್ಯಾಂ ಗರಿಷ್ಠ ಮಟ್ಟಕ್ಕೆ ಬರುವಂತಾಗಿದೆ. ಇದೀಗ ನೀರು ಹೊರ ಹರಿಸಲಾಗುತ್ತಿದೆ. ಇದರಿಂದ ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ಅಚ್ಚುಕಟ್ಟು ವ್ಯಾಪ್ತಿಯ ರೈತರಲ್ಲಿ ಸಂತಸ ಮೂಡಿಸಿದೆ.

TAGGED:Bhadhra damBhadra dam water releaseಭದ್ರಾ ಜಲಾಶಯ
Share This Article
Twitter Email Copy Link Print
Previous Article Davangere JJM Medical College : ಗ್ರಾಮೀಣ ವೈದ್ಯರ ಸೇವೆ ಎಲ್ಲರಿಗೂ ಸ್ಪೂರ್ತಿ : ಡಾ. ಸಂಪನ್ನ ಮುತಾಲಿಕ್  
Next Article davanagere Full Meals movie : ಫುಲ್ ಮೀಲ್ಸ್ ಚಿತ್ರ : ಮೋಷನ್ ಪೋಸ್ಟರ್ ಬಿಡುಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

21 ದಿನಗಳೊಳಗಾಗಿ ಜನನ, ಮರಣ ಪ್ರಮಾಣ ಪತ್ರ ವಿತರಿಸಲು ಡಿಸಿ ಸೂಚನೆ

ದಾವಣಗೆರೆ ಅ.16  (Davanagere);  ಜನನ ಹಾಗೂ ಮರಣ ನೋಂದಣಾ ಮತ್ತು ಉಪನೋಂದಣಾಧಿಕಾರಿಗಳು ಜನನ, ಮರಣ ಘಟಿಸಿದ 21 ದಿನಗಳೊಳಗಾಗಿ ನೊಂದಣಿ…

By Dinamaana Kannada News

ಹಾವೇರಿ : ಮನೆ ಬಿದ್ದು ಮೂವರ ಸಾವು

ಹಾವೇರಿ:  ಸವಣೂರ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮನೆ ಮೆಲ್ಬಾವಣಿ ಕುಸಿದು ಸ್ಥಳದಲ್ಲಿಯೇ ಅವಳಿ…

By Dinamaana Kannada News

Colors Kannada | ಸ್ವಾಭಿಮಾನಕ್ಕಾಗಿ ದಿಟ್ಟ ಹೋರಾಟದ ಹೃದಯಸ್ಪರ್ಶಿ ಪಯಣ – ಭಾರ್ಗವಿ LL.B

ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ಜೆಐಟಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ವಿಟಿಯುನಲ್ಲಿ 6 ನೇ ರ‍್ಯಾಂಕ್

By Dinamaana Kannada News
Davangere
ಅಪರಾಧ ಸುದ್ದಿತಾಜಾ ಸುದ್ದಿ

ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?