Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > World Day Against Human Trafficking : ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳಿಂದ ಕ್ರಮ : ಡಿಸಿ
ತಾಜಾ ಸುದ್ದಿ

World Day Against Human Trafficking : ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳಿಂದ ಕ್ರಮ : ಡಿಸಿ

Dinamaana Kannada News
Last updated: July 30, 2024 5:42 pm
Dinamaana Kannada News
Share
Davanagere
ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ
SHARE

ದಾವಣಗೆರೆ  (Davanagere ) ಜು.30  :  ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಎಲ್ಲ ಇಲಾಖೆಗಳು ಸೇರಿ ಒಗ್ಗಟಿನಿಂದ ಕೆಲಸ ಮಾಡಬೇಕು, ಅಂದಾಗ ಮಾತ್ರ ಈ ಕೃತ್ಯವನ್ನು ಹತೋಟಿ ತರಲು ಸಹಾಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ.ಜಿ.ಎಂ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ (World Day Against Human Trafficking) ಯಲ್ಲಿ ಅಧ್ಯಕ್ಷತೆ ವಹಿಸಿ  ಮಾತನಾಡಿದರು.

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಶೋಷಣೆ ಪ್ರಕರಣಗಳ ಅಪರಾಧಿಗಳಿಗೆ ಕಾನೂನು ಬಹಳ ಕಠಿಣವಾಗಿದೆ. ದೇಶದಲ್ಲಿ ಪ್ರಜೆಗಳಿಗೆ ಅನೇಕ ಕಾಯ್ದೆ ಕಾನೂನುಗಳಿವೆ, ಅವುಗಳ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ದೇಶದಲ್ಲಿನ ಬದಲಾದ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ.

ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹದ ಬಗ್ಗೆ ಪೋಷಕರಿಗೆ ಕೌನ್ಸಿಲಿಂಗ್ ಮಾಡಬೇಕು. ಪೋಕ್ಸೊ ಕಾಯ್ದೆಯ ಬಗ್ಗೆ ಅರಿವು ಮೂಡಿಸಬೇಕು. ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಬೇಕು. ಬಡತನದಲ್ಲಿರುವ ಹೆಣ್ಣು ಮಕ್ಕಳಿಗೆ ಹಣದ ಸಹಾಯ ಅಗತ್ಯವಿರುತ್ತದೆ, ಇದರಿಂದ ಮಹಿಳೆಯರು ಆಮಿಷಗಳಿಗೆ ಬಲಿಯಾಗಿ ಮೋಸ ಹೋಗುವುದನ್ನು ತಡೆಯಬೇಕು. ಮಕ್ಕಳನ್ನು ಪೋಷಕರು ತುಂಬಾ ಜಾಗೃತೆಯಿಂದ ಬೆಳೆಸಬೇಕು. ಮಕ್ಕಳಿಗೆ ಯಾವುದು ಸರಿ, ಯಾವುದು ತಪ್ಪು ಎಂಬ ವಿಚಾರಗಳನ್ನು ತಿಳಿಸಿಕೊಡಬೇಕು ಎಂದರು.

ವಿಶ್ವ ಮಾನವ ಕಳ್ಳ ಸಾಗಾಣಿಕೆಯ ದಿನಾಚರಣೆ (Global Report on Trafficking in Persons (GLOTIP)  ಯ ಅಂಗವಾಗಿ ಪ್ರತಿಜ್ಞಾವಿಧಿ ಭೋಧಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ಕಾರ್ಯಕ್ರಮ  ಉದ್ಘಾಟಿಸಿ ಮಾತಾನಾಡಿ,  ವಿಶ್ವಮಾನವ ಕಳ್ಳ ಸಾಗಾಣಿಕೆಗೆ ಅನೇಕ ಕಾರಣಗಳಿವೆ. ಅದರಲ್ಲಿ ಪ್ರಮುಖವಾಗಿ ಹೆಣ್ಣು ಮಕ್ಕಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುವುದು, ಅಂಗಾಂಗ ಮಾರಾಟ, ಬಾಲ ಕಾರ್ಮಿಕ, ಬಾಲ್ಯ ವಿವಾಹ ಪದ್ಧತಿಗಳು ಕಾರಣವಾಗುತ್ತವೆ. ಇದನ್ನೆಲ್ಲಾ ತನಿಖೆ ಮಾಡಿ, ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.

 Read also : Harihara protest : ವ್ಯವಸ್ಥಿತ ವಸತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಧರಣಿ

ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು, ಜೊತೆಗೆ ಕಾಳಜಿಯುತವಾಗಿ ಕೆಲಸ ನಿರ್ವಹಿಸಬೇಕು. ಮಕ್ಕಳಿಗೆ ಸದ್ಗುಣ, ಸಂಪ್ರದಾಯ ಹೇಳಬೇಕು ಎಂದು ಹೇಳಿದ ಅವರು ಮಕ್ಕಳ ಅಪಹರಣ ಹಾಗೂ ಮಾರಾಟ ದೊಡ್ಡ್ಡ ಮಾಫಿಯಾ ಆಗಿ ಬೆಳೆಯುತ್ತಿದೆ. ಈ ಕುರಿತು ಪಾಲಕರು ಹಾಗೂ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮಾಹಿತಿ ನೀಡಿ ಕಾರ್ಯಕ್ರಮಗಳ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾದ ರಾಮನಾಯ್ಕ, ಆರೋಗ್ಯ ಇಲಾಖೆಯ ಅಧಿಕಾರಿ ಸುರೇಶ ಬಾರ್ಕಿ ಉಪಸ್ಥಿತರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere JOB NEWS : ಕಿರಿಯ ಆರೋಗ್ಯ ಸಹಾಯಕ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ
Next Article HARIHARA HARIHARA : ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಕಲಾವಿದ ಎ.ಮಹಾಲಿಂಗಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ದಾವಣಗೆರೆ (Davanagere): ಧಾರವಾಡದ ರಾಷ್ಟ್ರೀಯ ದೃಶ್ಯಕಲಾ ಅಕಾಡೆಮಿಯ ವತಿಯಿಂದ ಜೆ.ಎಸ್.ಎಸ್.ಹಾಲಬಾವಿ ಸ್ಕೂಲ್ ಆಫ್ ಆರ್ಟ್ ಕಾಲೇಜಿನಲ್ಲಿ 69 ನೇ ರಾಜ್ಯೋತ್ಸವದ…

By Dinamaana Kannada News

HARIHARA : ಗುತ್ತೂರು ಗ್ರಾಮಕ್ಕೆ ಶಾಶ್ವತ ರುದ್ರಭೂಮಿ ಕಲ್ಪಿಸಿ : ಪ್ರತಿಭಟನೆ

ಹರಿಹರ ಅ 1  (Davangere district )  :  ದಲಿತರಿಗೆ ಸ್ಮಶಾನ  (ಸುಡುಗಾಡು,ಶ್ಮಶಾನ )  ಇಲ್ಲದ ಗ್ರಾಮವೆಂದೇ ಖ್ಯಾತಿಪಡೆದಿರುವ ತಾಲೂಕಿನ…

By Dinamaana Kannada News

Davanagere | ಮನೆಕಳ್ಳತನ ಪ್ರಕರಣ : ಒರಿಸ್ಸಾ ರಾಜ್ಯದ ಇಬ್ಬರ ಬಂಧನ

ದಾವಣಗೆರೆ (Davanagere) : ಮನೆ ಕಳ್ಳತನ ಪ್ರಕರಣದಲ್ಲಿ ಇಬ್ಬರು ಅಂತರರಾಜ್ಯ ಆರೋಪಿಗಳನ್ನು ಆರ್‌ಎಂಸಿ ಠಾಣೆ ಪೋಲಿಸರು ಬಂಧಿಸಿದ್ದಾರೆ. ಒರಿಸ್ಸಾ ರಾಜ್ಯದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭಾರತಾಂಬೆಯ ಮಕ್ಕಳು ಜಯಶಾಲಿಯಾಗಿ ವಿಜಯ ಪತಾಕೆ ಹಾರಿಸಲಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ಯೋಧರ ಸುರಕ್ಷತೆಗೆ ಪ್ರಾರ್ಥನೆ  : ದೇಗುಲ, ದರ್ಗಾದಲ್ಲಿ ವಿಶೇಷ ಪೂಜೆ

By Dinamaana Kannada News
Davanagere
ತಾಜಾ ಸುದ್ದಿ

ದೇಶದ ಒಳತಿಗೆ ಎಲ್ಲರೂ ಒಗ್ಗಟಾಗಿ ಸೈನಿಕರಿಗೆ ಶಕ್ತಿ ತುಂಬಿ : ಶಾಸಕ ಕೆ.ಎಸ್.ಬಸವಂತಪ್ಪ ಕರೆ

By Dinamaana Kannada News
Thalassemia Day celebration program
ತಾಜಾ ಸುದ್ದಿ

Hemophilia | ಜೀನ್ ಥೆರಪಿ ಚಿಕಿತ್ಸೆ ನಮ್ಮ ದೇಶದಲ್ಲೂ ಬರಬಹುದು : ಐ.ಜಿ.ಪಿ ಡಾ. ರವಿಕಾಂತೇಗೌಡ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?