Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE : ಖೋಟಾ ನೋಟು ಚಲಾವಣೆ : ಆರೋಪಿಗಳಿಗೆ ಶಿಕ್ಷೆ
ತಾಜಾ ಸುದ್ದಿ

DAVANAGERE : ಖೋಟಾ ನೋಟು ಚಲಾವಣೆ : ಆರೋಪಿಗಳಿಗೆ ಶಿಕ್ಷೆ

Dinamaana Kannada News
Last updated: July 31, 2024 1:54 pm
Dinamaana Kannada News
Share
Davanagere
Davanagere
SHARE

ದಾವಣಗೆರೆ  ( Davangere district )  : ಖೊಟಾನೋಟು ಚಲಾವಣೆ ಮಾಡಿದ ಆರೋಪಿಗಳಿಗೆ 5  ವರ್ಷ ಸಾಧಾರಣ ಶಿಕ್ಷೆ ಮತ್ತು ತಲಾ 30,000/-   ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಘಟನೆ ವಿವರ : 19-06-2019  ರಂದು ಹರಿಹರದ ತರಕಾರಿ ಮಾರ್ಕೇಟ್‌ನಲ್ಲಿ ತೆಂಗಿನಕಾಯಿ ಮಾರಾಟ ಮಾಡುವ ವೇಳೆ ನವಿಲೇಹಾಳ ಗ್ರಾಮದ ಹನುಮಂತಪ್ಪ , ಶಾಂತ ಇವರು ತೆಂಗಿನ ಕಾಯಿ ಖರೀದಿಸಿ ೨ ಸಾವಿರ ಮುಖ ಬೆಲೆಯ ನೋಟು ನೀಡಿದ್ದರು. ಅನುಮಾನ ಬಂದು ಐದು ನೂರು ಮುಖಬೆಲೆಯ ನೋಟು ನೀಡಿದರು.ಅದು ಸಹ ಖೋಟಾನೋಟು ಎಂದು ಗೊತ್ತಾಗಿದ್ದರಿಂದ ವ್ಯಾಪಾರಿ ಫÀಕೃಸಾಬ್ ಠಾಣೆಗೆ ದೂರು ದಾಖಲಿಸಿದ್ದರು.

ಈ ಪ್ರಕರಣ ದಾಖಲಿಸಿಕೊಂಡ ಹರಿಹರ ಪೊಲೀಸರು ಸಿಪಿಐ ಹೆಚ್ ಗುರುನಾಥ ತನಿಖೆ ನಡೆಸಿ ಕೃತ್ಯಕ್ಕೆ ಉಪಯೋಗಿಸಿದ ಕಲರ್ ಜೆರಾಕ್ಸ್ ಪ್ರಿಂಟರ್ ಮತ್ತು ಖೋಟಾ ನೋಟುಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿ ದಾವಣಗೆರೆ ತಾಲೂಕಿನ ೬ನೇ ಕಲ್ಲು ಗ್ರಾಮದ ಹನುಮಂತಪ್ಪ, ಚನ್ನಗಿರಿ ತಾಲೂಕಿನ ನವಿಲೆಹಾಳು ಶಾಂತ ಇವರ ವಿರುದ್ದ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ತನಿಖೆ ನಡೆಸಿದ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ  ಪ್ರವೀಣಕುಮಾರ್ ಆರ್.ಎನ್ ಆರೋಪಿತರ ಮೇಲೆ ಆರೋಪ ಸಾಬೀತಾಗಿದ್ದರಿಂದ¢-31-07-2024  ಆರೋಪಿತರಿಗೆ  5  ವರ್ಷ ಸಾದಾರಣ ಶಿಕ್ಷೆ ಮತ್ತು ತಲಾ 30000 ರೂ ದಂಢ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಕೀಲರಾದ ಜಯ್ಯಪ್ಪ ರವರು ನ್ಯಾಯ ಮಂಡನೆ ಮಾಡಿದ್ದಾರೆ.

Read also : World Day Against Human Trafficking : ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳಿಂದ ಕ್ರಮ : ಡಿಸಿ

ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಐ. ಹೆಚ್ ಗುರುನಾಥ ಹಾಗೂ ಸಿಬ್ಬಂದಿಗಳನ್ನು ಸರ್ಕಾರಿ ವಕೀಲರಾದ ಜಯ್ಯಪ್ಪ ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ, ಜಿ. ಮಂಜುನಾಥ ಶ್ಲಾಘೀಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ನ್ಯೂಸ್‌ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article HARIHARA HARIHARA : ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ
Next Article davanager DAVANAGERE NEWS : ಅಪಾಯ ಮಟ್ಟ ತಲುಪಿದ ನದಿ ಪ್ರವಾಹ ಎಚ್ಚರದಿಂದಿರಲು ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಜನವಿರೋಧಿ ಆಡಳಿತವನ್ನು ರಕ್ತಕ್ರಾಂತಿ ಇಲ್ಲದೆಯೆ ಬದಲಾಯಿಸಬೇಕು : ಸಂಗೀತ ನಿರ್ದೇಶಕ ಹಂಸಲೇಖ

ಹರಿಹರ:  ಸಿಎಎ  (ಸಿಟಿಜನ್ಸ್ ಅಮೆಂಡ್‍ಮೆಂಟ್ ಆಕ್ಟ್)  ಎಂಬ ಕಾಯ್ದೆಯು ತಾರತಮ್ಯತೆಯಿಂದ ಕೂಡಿದ್ದು, ಧರ್ಮ ಆಧಾರಿತವಾಗಿ ಜಾಗೊಳಿಸುತ್ತಿರುವ ಈ ಕಾಯ್ದೆ ಅಪಾಯಕಾರಿಯಾಗಿದೆ,…

By Dinamaana Kannada News

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere): ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್…

By Dinamaana Kannada News

ಹಾಳಾದ ರಸ್ತೆ, ವಿವಿಧ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆ  

ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಹಾಳಾದ ರಸ್ತೆಗಳ ಅಭಿವೃದ್ಧಿ ಮತ್ತು ಶಾಲೆ, ಕಾಲೇಜು, ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?