Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere : ಭದ್ರಾ ಡ್ಯಾಂನಿಂದ  ಹೆಚ್ಚಿದ ಹೊರ ಹರಿವು : ಪ್ರವಾಹ ಭೀತಿ
ತಾಜಾ ಸುದ್ದಿ

Davanagere : ಭದ್ರಾ ಡ್ಯಾಂನಿಂದ  ಹೆಚ್ಚಿದ ಹೊರ ಹರಿವು : ಪ್ರವಾಹ ಭೀತಿ

Dinamaana Kannada News
Last updated: August 1, 2024 5:34 am
Dinamaana Kannada News
Share
davanagere
ಭದ್ರಾ ಡ್ಯಾಂ ಭದ್ರಾವತಿ
SHARE

ದಾವಣಗೆರೆ ಆ.1 Bhadra dam water release  :  ಭದ್ರಾ ಜಲಾಶಯ  ಗರಿಷ್ಠ ಮಟ್ಟಕ್ಕೆ  ತಲುಪಿದ ಹಿನ್ನಲೆಯಲ್ಲಿ ಕಳೆದ ಎರಡು ದಿನದಿಂದ ಡ್ಯಾಂ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರಿಂದ ನದಿಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಸೃಷ್ಠಿಸಿಯಾಗಿದ್ದು,  ಭದ್ರಾ ಜಲಾಶಯ  ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಮುಂದುವರಿದೆ.

ಆಗಸ್ಟ್ 1  ರ  ಮಾಹಿತೆಯಂತೆ  ಡ್ಯಾಂನ ಒಳಹರಿವು 56,152  ಕ್ಯೂಸೆಕ್ ಇದೆ.  ಬುಧವಾರ ಭದ್ರಾ ಜಲಾಯಶದ ಒಳಹರಿವಿನ ಪ್ರಮಾಣ 61,042  ಕ್ಯೂಸೆಕ್ ಇತ್ತು. ಗುರುವಾರ ಒಳಹರಿವು  ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಡ್ಯಾಂನಿಂದ   ನದಿಗೆ  65,724 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ.

ಪ್ರಸ್ತುತ ಜಲಾಶಯದ ನೀರಿನ ಮಟ್ಟ 183.10 (ಗರಿಷ್ಠ ಮಟ್ಟ : 186) ಅಡಿ ಇದೆ.

ನದಿ ವ್ಯಾಪ್ತಿಯ ಹೊಳೆ ಹೊನ್ನೂರು ತಾಲೂಕಿನ ಎಕೆ, ಎಡಿ ಕಾಲೂನಿಗಳು ಹಾಗೂ ಕವಲುಗುಂದಿ, ಭರವೇಲಿ ನಗರ  ಜಲಾವೃತವಾಗಿವೆ. ಭದ್ರಾವತಿಲ್ಲೂ ಸಹ ಪ್ರವಾಹ ಸೃಷ್ಠಿಯಾಗಿದೆ. ಹಲವಡೆ ಕಾಳಜಿ ಕೇಂದ್ರಗಳನ್ನು ನಿರ್ಮಾಣ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯ  ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು  ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಲಿಂಗನಮಕ್ಕಿ ಡ್ಯಾಂನಲ್ಲಿ ಒಳ ಹರಿವು ಹೆಚ್ಚಾಗಿದ್ದು, 10 ಸಾವಿರಕ್ಕೂ ಹೆಚ್ಚು  ಕ್ಯೂಸೆಕ್ ನೀರನ್ನು  ನದಿಗೆ ಬೀಡಲಾಗುತ್ತಿದೆ. ಶರಾವತಿ ಹಿನ್ನರಿನ ಪ್ರದೇಶದ ಜನರಿಗೆ ಸ್ಥಳಾಂತರವಾಗುವAತೆ ಎಚ್ಚರಿಕೆ ನೀಡಲಾಗಿದೆ.

TAGGED:¨Bhadhra damBhadra dam water releseಭದ್ರಾ ಜಲಾಶಯಭದ್ರಾ ಡ್ಯಾಂಭದ್ರಾವತಿ
Share This Article
Twitter Email Copy Link Print
Previous Article DAVANAGERE CRIME NEWS CRIME NEWS : ಕತ್ತು ಸೀಳಿ ಪತ್ನಿ ಕೊಲೆಗೈದ ಪತಿ!
Next Article DAVANAGERE DAVANGAGERE : ಕಾಂಗ್ರೆಸ್ ಸರ್ಕಾರ ಅಸ್ಥಿರತೆಗಾಗಿ ಬಿಜೆಪಿ ಯತ್ನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಕಲಿಕೆ ರೂಢಿಸಿಕೊಂಡರೆ ಗುಣಮಟ್ಟದ ಶಿಕ್ಷಣ : ಪ್ರೊ.ಹಳ್ಯಾಳ

ದಾವಣಗೆರೆ  (Davanagere ): ಬೋಧನೆಯ ಜೊತೆಗೆ ಕಲಿಕೆಯನ್ನು ಅಧ್ಯಾಪಕರು ರೂಢಿಸಿಕೊಂಡರೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉನ್ನತ…

By Dinamaana Kannada News

Davanagere | 5 ಕೋಟಿ ರೂ.ವೆಚ್ಚದಲ್ಲಿ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಾಣ : ಪರಿಶೀಲನೆ ನಡೆಸಿದ ಶಾಸಕ ಬಸವಂತಪ್ಪ 

ದಾವಣಗೆರೆ (Davanagere)  : ಬಸವಾಪಟ್ಟಣ ಶ್ರೀ ಹಾಲಸ್ವಾಮಿಗಳ ಮಠದ ಪಕ್ಕದಲ್ಲಿರುವ ಗುಡ್ಡದ ಬಳಿ ಹರಿಯುತ್ತಿರುವ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ…

By Dinamaana Kannada News

Davanagere Judgement news | ತಂದೆಯ ಸಹೋದರನ್ನು ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ.ಸೆ.17 (Davanagere): ಜಮೀನು ವಿವಾದದಿಂದ ಕೋಪಗೊಂಡು ತನ್ನ ತಂದೆಯ ಸಹೋದರನ್ನು ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ ಮತ್ತು 20…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?