Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > DAVANAGERE (THEFT) : ಕಳವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಅಪರಾಧ ಸುದ್ದಿ

DAVANAGERE (THEFT) : ಕಳವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Dinamaana Kannada News
Last updated: August 4, 2024 5:26 am
Dinamaana Kannada News
Share
davanagere Police
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್
SHARE

ದಾವಣಗೆರೆ (DAVANAGERE DISTRICT)  :  ವಿವಿಧ ಜಿಲ್ಲೆಗಳಲ್ಲಿ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದು ಆರೋಪಿತನಿಂದ ಒಟ್ಟು ಮೌಲ್ಯ ರೂ 45,38,000/ ಸ್ವತ್ತು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ ತಿಳಿಸಿದರು.

ಚನ್ನಗಿರಿ ನಗರದ ವಡ್ನಾಳ ರಾಜಣ್ಣ ಬಡಾವಣೆಯ ಅಪ್ರೋಜ್ ಬಂಧಿತ ಆರೋಪಿ.

ಚನ್ನಗಿರಿ, ಹೊನ್ನಾಳಿ, ಹರಿಹರ, ಭದ್ರಾವತಿ, ಹೊಳಲ್ಕೆರೆ, ದಾವಣಗೆರೆ, ಹರಪನಹಳ್ಳಿ, ಹೊಸದುರ್ಗ  ಪೋಲೀಸ್ ಠಾಣಾ ಸರಹದ್ದುಗಳಲ್ಲಿ  ಆರೋಪಿಯ ಮೇಲೆ ಸುಮಾರು 30ಕ್ಕೂ ಹೆಚ್ಚು ಸ್ವತ್ತು ಕಳವು ಪ್ರಕರಣಗಳು ದಾಖಲಾಗಿದ್ದು, ಆರೋಪಿಯು  ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಮ್ಮ ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

Read also : DAVANAGERE NEWS : ಕ್ರೀಡಾಪಟುಗಳ ಹಾಸ್ಟೆಲಿಗೆ ದಿನೇಶ್ ಕೆ ಶೆಟ್ಟಿ ಭೇಟಿ

1)ಚನ್ನಗಿರಿ  ಪೊಲೀಸ್  ಣೆಯ 03 ಪ್ರಕರಣಗಳು, 2)ಸಂತೇಬೆನ್ನೂರು ಠಾಣೆಯ 01 ಪ್ರಕರಣ, 3)ತರೀಕೆರೆ ಠಾಣೆಯ 03 ಪ್ರಕರಣಗಳು, 4)ಲಕ್ಕವಳ್ಳಿ ಪೊಲೀಸ್  ಠಾಣೆಯ 04 ಪ್ರಕರಣಗಳು,  5) ಭದ್ರಾವತಿ ಪೇಪರ್ ಟೌನ್  ಪೊಲೀಸ್  ಠಾಣೆಯ 01 ಪ್ರಕರಣ, ಹಾಗೂ 6)ಅಜ್ಜಂಪುರ ಪೊಲೀಸ್  ಠಾಣೆಯ 01 ಪ್ರಕರಣ ಸೇರಿದಂತೆ ಒಟ್ಟು 13 ಪ್ರಕರಣಗಳನ್ನು ಪತ್ತೆ ಮಾಡಿಲಾಗಿದೆ ಎಂದರು.

ಆರೋಪಿತನ ಪ್ರೇಯಸಿಯಾದ  ಚನ್ನಗಿರಿಯ  ಭಾಗ್ಯ, ಆತನ  ಸ್ನೇಹಿತನಾದ ಅಜ್ಜಿಹಳ್ಳಿ ಗ್ರಾಮದ ಪ್ರವೀಣ ಎಂಬುವರ ಕಡೆಯಿಂದ ಅವರು ಮಾರಿದ ಬಂಗಾರದ ಅಂಗಡಿಗಳಿಂದ ಒಟ್ಟು ಸುಮಾರು 44,38,000/ರೂ ಮೌಲ್ಯದ 634 ಗ್ರಾಂ ಬಂಗಾರದ ಆಭರಣಗಳು ಹಾಗೂ  ಸುಮಾರು 40,000/ ರೂ ಮೌಲ್ಯದ 550 ಗ್ರಾಂ ಬೆಳ್ಳಿಯ ಆಭರಣಗಳು ಹಾಗೂ ಕೃತ್ಯವೆಸಗಲು ಬಳಸಿದ  ಸುಮಾರು 60,000/ರೂ ಮೌಲ್ಯದ ಕೆಎ-17 ಇವಿ-5083 ನೇ ಒಂದು ಬೈಕ್ ಹಾಗೂ ಎರಡು ಕಬ್ಬಿಣದ ರಾಡ್‍ಗಳನ್ನು ವಶಪಡಿಸಿಕೊಂಡಿದ್ದು, ವಶಪಡಿಸಿಕೊಂಡ ಮಾಲಿನ ಒಟ್ಟು ಮೌಲ್ಯ ರೂ 45,38,000/(ನಲವತ್ತೈದು ಲಕ್ಷದ ಮೂವತ್ತೆಂಟು ಸಾವಿರ ರೂಪಾಯಿಗಳು) ಆಗಿದೆ ಎಂದು ಮಾಹಿತಿ ನೀಡಿದರು.

ಇನ್ನೂ ಕೆಲವು ಪ್ರಕರಣಗಳಲ್ಲಿ ಆರೋಪಿತ ಮತ್ತು ಆತನ ಪ್ರೇಯಸಿ ಭಾಗ್ಯಳು ಸೇರಿಕೊಂಡು ಜಗಳೂರು ತಾಲ್ಲೂಕಿನಲ್ಲ್ಲಿ ಓರ್ವ ವ್ಯಕ್ತಿಗೆ ಕಳ್ಳತನದ ಮಾಲನ್ನು ಮಾರಾಟ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದು, ಆತನ ಕಡೆಯಿಂದ  ವಶಪಡಿಸಿಕೊಳ್ಳುವುದು ಬಾಕಿಯಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಿಪಿಐ ಲಿಂಗನಗೌಡ ನೆಗಳೂರು, ಪಿಎಸ್‍ಐ ಸೈಪುದ್ದೀನ್, ಶ್ರೀ ಗುರುಶಾಂತಯ್ಯ, ಶ್ರೀಮತಿ ರೂಪ್ಲಿಬಾಯಿ, ಶ್ರೀಶಶಿಧರ್, ಎ.ಎಸ್.ಐ ಹಾಗೂ ಡಿಸಿಆರ್‍ಬಿ ಸಿಬ್ಬಂದಿ ಮಜೀದ್, ಆಂಜನೇಯ, ರಾಘವೇಂದ್ರ, ರಮೇಶ್, ಬಾಲಾಜಿ, ರುದ್ರೇಶ್, ಸತೀಶ್, ಮಹೇಂದ್ರ, ಬಿರೇಶ್ವರ ಪುಟ್ಟಕ್ಕನವರ್, ರೇವಣಸಿದ್ದಪ್ಪ, ರಮೇಶ, ಚನ್ನಕೇಶವ, ಹಾಲಮ್ಮ ಹಾಗೂ ಜೀಪ್ ಚಾಲಕರಾದ ರೇವಣಸಿದ್ದಪ್ಪ, ರವಿ, ವಸಂತಕುಮಾರ, ಉಮೇಶ್, ಸಂತೋಷ , ದೊಡ್ಡೇಶಿ ಹಾಗೂ ಜಿಲ್ಲಾ ಪೋಲೀಸ್ ಕಛೇರಿಯ ತಾಂತ್ರಿಕ ಸಿಬ್ಬಂದಿಗಳಾದ ರಾಮಚಂದ್ರ ಜಾಧವ್, ರಾಘವೇಂದ್ರ, ಶಾಂತರಾಜ ರವರುನ್ನು ಈ ವೇಳೆ ಅಭಿನಂದಿಸಿದರು.

TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE DAVANAGERE NEWS : ಕ್ರೀಡಾಪಟುಗಳ ಹಾಸ್ಟೆಲಿಗೆ ದಿನೇಶ್ ಕೆ ಶೆಟ್ಟಿ ಭೇಟಿ
Next Article davanagere HARIHARA : ಮಕ್ಕಳಿಗೆ ಶಾಲಾ ಬ್ಯಾಗ್, ಪುಸ್ತಕ, ಲೇಖನ ಸಾಮಗ್ರಿ ವಿತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Linganamakki Dam : ಲಿಂಗನಮಕ್ಕಿ ಡ್ಯಾಂನಿಂದ ಭಾರೀ ನೀರು ಶರಾವತಿ ನದಿಗೆ

ದಾವಣಗೆರೆ , ಆ. 3  (Davangere district ) :  ಶಿವಮೊಗ್ಗ ಜಿಲ್ಲೆಯ ತಾಲೂಕಿನ ಸಾಗರದ  (Linganamakki Dam) ಲಿಂಗನಮಕ್ಕಿ ಜಲಾಶಯ…

By Dinamaana Kannada News

 ಗೊಂದಲವಿಲ್ಲ, ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ  

ದಾವಣಗೆರೆ :  ಈಗಾಗಲೇ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಗಾಯತ್ರಿ ಸಿದ್ದೇಶ್ವರ್ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ…

By Dinamaana Kannada News

ಪೇಪರ್ ಬ್ಯಾಗ್‍ಗೆ ರೂ.10 ಪಡೆದುಕೊಂಡು ಶಾಪಿಂಗ್ ಮಾಲ್‍ಗೆ ರೂ.7ಸಾವಿರ ದಂಡ

ದಾವಣಗೆರೆ :  ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆದ ಶಾಪಿಂಗ್‌ ಮಾಲ್‌ಗೆ ಜಿಲ್ಲಾ…

By Dinamaana Kannada News

You Might Also Like

arrest
ತಾಜಾ ಸುದ್ದಿ

crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

By Dinamaana Kannada News
Lokayukta Davanagere
ತಾಜಾ ಸುದ್ದಿ

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

By Dinamaana Kannada News
Davanagere
ತಾಜಾ ಸುದ್ದಿ

Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?