Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere University : ವಿದ್ಯಾರ್ಥಿಗಳು ವ್ಯಸನಗಳಿಗೆ ದಾಸರಾಗುತ್ತಿರುವುದು ಸಾಮಾಜಿಕ ದುರಂತ
ತಾಜಾ ಸುದ್ದಿ

Davangere University : ವಿದ್ಯಾರ್ಥಿಗಳು ವ್ಯಸನಗಳಿಗೆ ದಾಸರಾಗುತ್ತಿರುವುದು ಸಾಮಾಜಿಕ ದುರಂತ

Dinamaana Kannada News
Last updated: August 6, 2024 1:33 pm
Dinamaana Kannada News
Share
DAVANAGERE
ದಾವಣಗೆರೆ ವಿಶ್ವದ್ಯಾನಿಲಯ
SHARE

ದಾವಣಗೆರೆ (Davangere) : ವಿದ್ಯಾರ್ಥಿಗಳಲ್ಲಿ ಚೈತನ್ಯ, ಮನವುಲ್ಲಾಸ ಹಾಗೂ ಆತ್ಮವಿಶ್ವಾಸ ಕೊರತೆಯಿಂದ ಕೆಟ್ಟ ವ್ಯಸನಗಳಿಗೆ ದಾಸರಾ ಗುತ್ತಿರುವುದು ಸಾಮಾಜಿಕ ದುರಂತವೇ ಸರಿ ಎಂದು ದಾವಣಗೆರೆ ವಿಶ್ವದ್ಯಾನಿಲಯದ ಕುಲಪತಿ ಡಾ. ಬಿ.ಡಿ. ಕುಂಬಾರ ಅಭಿಪ್ರಾಯಪಟ್ಟರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಿಭಾಗದಿಂದ ಮಂಗಳವಾರ ಪರಮಪೂಜ್ಯ ಡಾ. ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದ ಅವರು,  ವಿದ್ಯಾರ್ಥಿಗಳು ಒಂದಲ್ಲ ಒಂದು ಚಟಕ್ಕೆ ಬಲಿಯಾಗುತ್ತಿರುವುದು ವಿಷಾದನೀಯ.

ಸಂತೋಷ ಹಾಗೂ ದುಃಖದ ಹೆಸರಿನಲ್ಲಿ ಅಮಲಿನ ವ್ಯಸನಕ್ಕೆ ದಾಸರಾಗಿ  ಅಮೂಲ್ಯ ಸಮಯವನ್ನು  ವ್ಯರ್ಥ  ಮಾಡಿಕೊಳ್ಳುತ್ತಿದ್ದಾರೆ. ಶ್ರೀ ಮಹಾಂತ ಶಿವಯೋಗಿಗಳು ತ್ರಿವಿಧ ದಾಸೋಹದ ಜೊತೆಗೆ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮಾಡಿದ ಕಾರ್ಯಗಳು  ಅವಿಸ್ಮರಣೀಯ. ವಿದ್ಯಾರ್ಥಿಗಳು  ಕೆಟ್ಟ ಹವ್ಯಾಸಗಳಿಂದ ಮುಕ್ಕ್ತರಾಗಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಆದರ್ಶ ಪ್ರಜೆಗಳಾಗಿ ಎಂದು  ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ತಜ್ಞವೈದ್ಯ ಡಾ. ಹಾಲೇಶ್ ಬಿ. ಮಾತನಾಡಿ,  ಕಾಲೇಜು ವಿದ್ಯಾರ್ಥಿಗಳು 75% ರಷ್ಟು ತಮ್ಮ ಅಮೂಲ್ಯ ಸಮಯವನ್ನು ಮೊಬೈಲ್ ಸ್ಕ್ರೀನ್ ಬಳಸುವುದರಲ್ಲೆ ಕಳೆಯುತ್ತಿದ್ದಾರೆ. ಇದರಿಂದ ಮೆದುಳು ಸಂಬಂಧಿತ ಕಾಯಿಲೆಗೆ ಗುರಿಯಾಗುತ್ತಿರುವುದು ಅಂತಕಕಾರಿ ವಿಷಯವಾಗಿದೆ ಎಂದರು.

Read also : DAVANAGERE : ನ್ಯಾಯ ವಿತರಣೆ ಮಾಡುವಲ್ಲಿ ವಕೀಲರ ಪಾತ್ರ ಪ್ರಮುಖ : ನ್ಯಾ. ರಾಜೇಶ್ವರಿ ಎನ್. ಹೆಗಡೆ 

ಧೂಮಪಾನ ಹಾಗೂ ಮಧ್ಯಪಾನದಿಂದ ದೇಹದ ಎಲ್ಲಾ ಭಾಗಗಳು ರೋಗಗ್ರಸ್ತವಾಗುತ್ತವೆ. ಜಾಗತೀಕರಣದ ಸ್ಪರ್ಧಾತ್ಮಕ ಯುಗದಲ್ಲಿ ದುಶ್ಚಟಗಳಿಂದ ದೂರವಿರದ ಹೊರೆತು ಉತ್ತಮ ಭವಿಷ್ಯ ಸಾಧ್ಯವಿಲ್ಲ, ದುಶ್ಚಟಗಳಿಂದ ದೂರವಿರಲು ಉತ್ತಮ ಕೆಲಸ, ಆಲೋಚನೆ, ಸಂಸ್ಕೃತಿ ಹಾಗೂ ಒಂದೇ  ಗುರಿಯ ಚಲನೆಯಿಂದ ಮಾತ್ರ ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಯು.ಎಸ್. ಮಹಾಬಲೇಶ್ವರ, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ ಹಾಗೂ ಎನ್.ಎಸ್.ಎಸ್ ಸಂಯೋಜನಾಧಿಕಾರಿ ಡಾ. ಅಶೋಕ್ ಕುಮಾರ್ ವೀ ಪಾಳೇದ ಮತ್ತು ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಸಿದ್ದಪ್ಪ ಬಿ.ಕೆ ಹಾಗೂ ವಿದ್ಯಾರ್ಥಿಗಳು ಇದ್ದರು.

TAGGED:Davanagere districtdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE DAVANAGERE : ನ್ಯಾಯ ವಿತರಣೆ ಮಾಡುವಲ್ಲಿ ವಕೀಲರ ಪಾತ್ರ ಪ್ರಮುಖ : ನ್ಯಾ. ರಾಜೇಶ್ವರಿ ಎನ್. ಹೆಗಡೆ
Next Article Davanagere DAVANAGERE JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಹರಿಹರ : ಎಸ್‍ಬಿಐ 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಮನವಿ

ಹರಿಹರ:  ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‍ಬಿಐ) 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಬ್ಯಾಂಕ್ ಗ್ರಾಹಕರ ಹಿತ ರಕ್ಷಣಾ…

By Dinamaana Kannada News

Davanagere | ನಾಮನಿರ್ದೇಶಿತ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಡಿ.24  (DAVANAGERE) :   ದಾವಣಗೆರೆ ಉಪವಿಭಾಗದ ಮಟ್ಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು(ದೌರ್ಜನ್ಯ ಮತ್ತು ನಿಯಂತ್ರಣ) ಹಾಗೂ…

By Dinamaana Kannada News

DAVANAGERE NEWS : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ : ಸುಳ್ಳು ವದಂತಿಗೆ ಕಿವಿಗೊಡಬೇಡಿ

ದಾವಣಗೆರೆ.ಆ 08 (DAVANAGERE)  :  ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದ್ದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?