Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > DAVANAGERE : ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಸಿದ್ದರಾಮಯ್ಯ
Blog

DAVANAGERE : ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಸಿದ್ದರಾಮಯ್ಯ

Dinamaana Kannada News
Last updated: August 8, 2024 6:52 am
Dinamaana Kannada News
Share
DAVANAGERE
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ ಪುಣ್ಯತಿಥಿ
SHARE

ಬೆಂಗಳೂರು,  ಆಗಸ್ಟ್ 8: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು (Chief Minister Siddaramaiah) ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ ಎಂದರು.

ಬಿಜೆಪಿ , ಎನ್ ಡಿ ಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿ

ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು.

Read also : Davanagere : ಹರಿಹರ ಬ್ರದರ್ಸ್ ಜಿಮ್ : ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ 09 ಪದಕ

ಮುಖ್ಯಮಂತ್ರಿಯವರ ಹಾಗೂ ಬಿ.ಕೆ ಹರಿಪ್ರಸಾದ್ ರ ಭೇಟಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಉಭಯ ಕುಶಲೋಪರಿ ಮಾತುಕತೆ ನಡೆಸಲಾಗಿದೆ ಎಂದರು.

Share This Article
Twitter Email Copy Link Print
Previous Article DAVANAGERE Davanagere : ಹರಿಹರ ಬ್ರದರ್ಸ್ ಜಿಮ್ : ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ 09 ಪದಕ
Next Article davanagere DAVANAGERE NEWS : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ : ಸುಳ್ಳು ವದಂತಿಗೆ ಕಿವಿಗೊಡಬೇಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸರಕಾರಿ ಮಹಾವಿದ್ಯಾಲಯದ ಭೂಮಿ ಖಾಸಗಿಯವರಿಗೆ : ಎಐವೈಎಫ್ ಪ್ರತಿಭಟನೆ

ದಾವಣಗೆರೆ  (Davanagere) :  ಕಲಬುರಗಿಯ ಸರಕಾರಿ ಮಹಾವಿದ್ಯಾಲಯಕ್ಕೆ ಸೇರಿದ ಭೂಮಿಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ನೀಡಲು ತೀರ್ಮಾನಿಸಿರುವ ಸರಕಾರದ…

By Dinamaana Kannada News

Davanagere | ನೊಂದವರ ನೆಚ್ಚಿನ ಅಧಿಕಾರಿಗಳಾಗಿ : ಸಂಸದರ ಸೂಚನೆ

ದಾವಣಗೆರೆ (Davanagere) : ಅಧಿಕಾರಿಗಳು ನೊಂದವರ ಧ್ವನಿಯಾಗಿ ಕಾರ್ಯನಿರ್ವಹಣೆ ಮಾಡಬೇಕು ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.…

By Dinamaana Kannada News

Davanagere | ಮಕ್ಕಳಿಗೆ ಪ್ರತಿನಿತ್ಯ ಮೊಟ್ಟೆ ಕೊಡಬೇಕು :ಶಾಸಕ ಕೆ.ಎಸ್.ಬಸವಂತಪ್ಪ ಶಿಕ್ಷಕರಿಗೆ ತಾಕೀತು

ದಾವಣಗೆರೆ (Davanagere): ‘ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ’ ಎಂಬಂತಾಗಿದೆ ಇಲ್ಲಿನ ಮಕ್ಕಳ ಸ್ಥಿತಿ. ಸರ್ಕಾರ ಪ್ರತಿದಿನ ಶಾಲಾ…

By Dinamaana Kannada News

You Might Also Like

ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
B.Sreenevas
Blog

Kannada Poem | ಭಾರತದ ಸೆಪ್ಟಿಕ್ ಟ್ಯಾಂಕು : ಬಿ.ಶ್ರೀನಿವಾಸ 

By Dinamaana Kannada News
Davanagere
Blogತಾಜಾ ಸುದ್ದಿ

Davanagere | ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
DAVANAGERE
Blog

Bhadra Reservoir | ಭದ್ರಾ ಜಲಾಶಯ ಎಡದಂಡೆ ನಾಲೆ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡುಗಡೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?