Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : ತಾಯಿಯ ಎದೆಹಾಲು ಮಕ್ಕಳಿಗೆ ದಿವ್ಯೌಷಧ : ನ್ಯಾ. ವೀಣಾ ಕೊಳೇಕರ್
ತಾಜಾ ಸುದ್ದಿ

DAVANAGERE NEWS : ತಾಯಿಯ ಎದೆಹಾಲು ಮಕ್ಕಳಿಗೆ ದಿವ್ಯೌಷಧ : ನ್ಯಾ. ವೀಣಾ ಕೊಳೇಕರ್

Dinamaana Kannada News
Last updated: August 8, 2024 1:55 pm
Dinamaana Kannada News
Share
davanagere
harihara
SHARE

ಹರಿಹರ  (Davangere Distric) : ತಾಯಿಯ ಎದೆಹಾಲು ಅತ್ಯುತ್ತಮವಾದ ಆಹಾರವಷ್ಟೇ ಅಲ್ಲ. ಇದು ಒಂದು ಔಷಧ ಎಂದು ನ್ಯಾಯಾಧೀಶರು ಶ್ರೀಮತಿ ವೀಣಾ ಕೊಳೇಕರ್ ಹೇಳಿದರು.

ಸರ್ಕಾರಿ ನೌಕರ ಭವನದಲ್ಲಿ ನಡೆದ ವಿಶ್ವ ಸ್ತನ್ಯಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಗು ಜನಿಸಿದ ಅರ್ಧ ಗಂಟೆ ಒಳಗೆ ತಾಯಿಯ ಎದೆ ಹಾಲನ್ನು ನೀಡುವುದರಿಂದ ರೋಗ ನಿರೋಧಕ  ಶಕ್ತಿ ಹೆಚ್ಚಾಗುತ್ತದೆ. ಇದು ಶಿಶುವನ್ನು ಸೋಂಕುಗಳಿಂದ  ರಕ್ಷಣೆ ನೀಡುತ್ತದೆ. ಅದ್ದರಿಂದ ಹೆರಿಗೆಯಾದ ತಕ್ಷಣದಿಂದ ಎದೆ ಹಾಲು ನೀಡಿ ಎಂದು ಕಿವಿಮಾತು ಹೇಳಿದರು.

ಪ್ರಭಾರ ತಾಪಂ ಇಒ ರಾಮಕೃಷ್ಣಪ್ಪ ಮಾತನಾಡಿ, ಪಂಚಾಯತ್ ರಾಜ್ ಇಲಾಖೆಯಲ್ಲಿ ನರೇಗಾದಲ್ಲಿ ಕಾರ್ಮಿಕರ ಮಕ್ಕಳ ಪೋಷಣೆಗಾಗಿ ಕೂಸಿನ ಮನೆ ವ್ಯವಸ್ಥೆ ಇದ್ದು. ಆರು ತಿಂಗಳಿAದ ಮೂರು ವರ್ಷದ ಒಳಗಿನ ಮಕ್ಕಳನ್ನು ನೋಡಿಕೊಳ್ಳಲಾಗುತ್ತದೆ. ನರೇಗಾ ಕೆಲಸಗಾರರಿಗೆ ಮಹಿಳೆ ಮತ್ತು ಪುರುಷ ಎಂಬ ಬೇದವಿಲ್ಲದೆ ಪ್ರತಿ ದಿನಕ್ಕೆ ೩೪೯ ಕೂಲಿಯನ್ನು ನೀಡಲಾಗುತ್ತದೆ ಎಂದು ಹೇಳಿದರು.

Read also : DAVANAGERE NEWS : ಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ : ಸುಳ್ಳು ವದಂತಿಗೆ ಕಿವಿಗೊಡಬೇಡಿ

ಮಕ್ಕಳ ತಜ್ಞರಾದ ಡಾ. ಶ್ರೀನಿವಾಸ್ ಮಾತನಾಡಿ, ಮಗು ಹುಟ್ಟಿನಿಂದ ಆರು ತಿಂಗಳವರೆಗೆ ಎದೆ ಹಾಲು ಮಾತ್ರ ನೀಡಿ. ಆರು ತಿಂಗಳ ನಂತರ ಮಗುವಿನ ಬೆಳವಣಿಗೆಗೆ ಹಾಲು ಕಡಿಮೆಯಾಗುವುದರಿಂದ. ಎದೆ ಹಾಲಿನ ಜೊತೆಗೆ ಪೂರಕ ಆಹಾರವನ್ನು ನೀಡಿ. ಸ್ವಚ್ಚತೆಗೆ ಆದ್ಯತೆ ನೀಡಿ. ಇದರಿಂದ ಮಗುವಿಗೆ ಬರಬಹುದಾದ ಕಾಯಿಲೆಗಳನ್ನು ತಡೆಗಟ್ಟುತ್ತದೆ. ಮಗುವಿನ ಅತ್ಯುತ್ತಮ ಆಹಾರವೆಂದರೆ ಎದೆ ಹಾಲು ಎಂದು ಹೇಳಿದರು.

ಶಿಶು ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಮಾತನಾಡಿ, ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಶಿಶು ಪಾಲನ ಕೇಂದ್ರಗಳನ್ನು ತೆರೆಯಲಾಗಿದ್ದು. ಈ ಕೇಂದ್ರದಲ್ಲಿ ಕೆಲಸಕ್ಕೆ ಹೋಗುವವರು ತಮ್ಮ ಮಕ್ಕಳನ್ನು ಈ ಕೇಂದ್ರದಲ್ಲಿ ಬಿಟ್ಟು ಹೋಗುತ್ತಾರೆ.ಅವರ ಮಕ್ಕಳ ಪಾಲನೆ ಮಾಡಲಾಗುತ್ತದೆ ಎಂದು ಹೇಳಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ. ಅಬ್ದುಲ್ ಖಾದರ್ ಮಾತನಾಡಿ. ತಾಯಿಂದರು ಎದೆಹಾಲನ್ನು ಮಕ್ಕಳಿಗೆ ನೀಡಿದಷ್ಟು ಆರೋಗ್ಯವಂತ ಮಕ್ಕಳಾಗಿ ಬೆಳೆಯುತ್ತಾರೆ. ಜೊತೆಗೆ ತಪ್ಪದೇ ಲಸಿಕೆಯನ್ನು ಹಾಕಿಸಿ ಎಂದು ಸಲಹೆ ನೀಡಿದರು.

ಡಾ.ಸುಚಿತ್ರ. ಆಯುಷ್ಯ ವೈದ್ಯಾಧಿಕಾರಿಗಳು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಉಮಣ್ಣ. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ನಾಗರಾಜ್. ಅಂಗನವಾಡಿ ಮೇಲ್ವಿಚಾರಕರಾದ ಮಂಜುಳಾ, ಅಂಗನವಾಡಿ ಕಾರ್ಯಕರ್ತೆಯರು. ಮಕ್ಕಳ ತಾಯಂದಿರು ಭಾಗವಹಿಸಿದ್ದರು.

ನಿರೂಪಣೆ ಅಂಗನವಾಡಿ ಮೇಲ್ವಿಚಾರಕರಾದ ಶ್ರೀಮತಿ ಗೀತಾ ನಡೆಸಿಕೊಟ್ಟರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere harihara DAVANAGERE SCHOOL NEWS : ಮಕ್ಕಳಿಗೆ ಪುಸ್ತಕ – ಲೇಖನ ಸಾಮಗ್ರಿ ವಿತರಣೆ
Next Article DAVANAGERE Davanagere Viraktamatha : ಹಾಲು ಹಾಳು ಮಾಡಬೇಡಿ, ಮಕ್ಕಳಿಗೆ ನೀಡಿ : ಬಸವಪ್ರಭು ಸ್ವಾಮೀಜಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ: ಡಿ ಬದ್ರಿನಾಥ್

ದಾವಣಗೆರೆ :  ವಿದ್ಯಾರ್ಥಿಗಳು ತಮ್ಮ ಉತ್ತಮ ಶೈಕ್ಷಣಿಕ ಅಂಕಪಟ್ಟಿಯ ಜೊತೆಗೆ ಪಠ್ಯೇತರ ಚಟವಟಕೆಗಳಲ್ಲಿ ಭಾಗವಹಿಸಿದ್ದೇ ಆದರೆ ಅಂತಹ ವಿದ್ಯಾರ್ಥಿಗಳಿಗೆ ಕೈಗಾರಿಕಾ…

By Dinamaana Kannada News

ಆರ್.ರವಿಗೆ ‘ಎಂ.ನಾಗೇಂದ್ರರಾವ್’ ಪ್ರಶಸ್ತಿ

ದಾವಣಗೆರೆ:  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿವರ್ಷ ಕೊಡ ಮಾಡುವ ಕೆಯುಡಬ್ಲ್ಯೂಯುಜೆ ದತ್ತಿನಿಧಿ ಪ್ರಶಸ್ತಿಗಳನ್ನು ಗುರುವಾರ ಘೋಷಣೆ ಮಾಡಿದ್ದು, ದಾವಣಗೆರೆ…

By Dinamaana Kannada News

ಸಮಾಜದ ಎಲ್ಲ ಜನರೂ ಜಾತ್ಯಾತೀತರಾಗಿ ಬದುಕಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು : ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?