Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > davanagere : ಜಿಲ್ಲಾ ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ
ತಾಜಾ ಸುದ್ದಿ

davanagere : ಜಿಲ್ಲಾ ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Dinamaana Kannada News
Last updated: August 15, 2024 2:44 pm
Dinamaana Kannada News
Share
davanagere
harihara
SHARE

ಹರಿಹರ (davanagere)  : ನಗರದ ಸಿಎಂಸಿ ಕಾಂಪ್ಲೆಕ್ಸ್ ನಲ್ಲಿ ದಾವಣಗೆರೆ ಜಿಲ್ಲಾ ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಹರಿಹರ ತಾಲೂಕು ಕಾರ್ಮಿಕ ಇಲಾಖೆಯ ಅಧಿಕಾರಿ ಜೆ.ಕವಿತಾ ರವರು ಮಾತನಾಡಿ, ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ಸದಸ್ಯರುಗಳೆಲ್ಲರೂ ನಮ್ಮ ಇಲಾಖೆಗೆ ಸಂಬಂಧಿಸಿದಂತೆ ಅಸಂಘಟಿತ ವಲಯಕ್ಕೆ ಬರುವುದರಿಂದ ಸದಸ್ಯತ್ವವನ್ನು ಪಡೆದುಕೊಂಡು ಸರ್ಕಾರದ ಯೋಜನೆಗಳಾದ ಈ ಶ್ರಮ ಕಾರ್ಡುಗಳನ್ನು ಮಾಡಿಸಿದ್ದಲ್ಲಿ ಸೌವಲತ್ತುಗಳನ್ನು ಪಡೆದುಕೊಳ್ಳಬಹುದು. ಯಾವುದೇ ರೀತಿಯಲ್ಲಿ ಕಾರ್ಮಿಕರಿಗೆ ಸಮಸ್ಯೆ ಉಂಟಾದಲ್ಲಿ ನಮ್ಮ ಗಮನಕ್ಕೆ ತಂದರೆ ಕೂಡಲೇ ಸ್ಪಂದಿಸಿ ಅದಕ್ಕೆ ಪರಿಹಾರ ಮಾಡಿಕೊಡುವೆನೆಂದು ಹೇಳಿದರು.

ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪಿ.ಐ ದೇವಾನಂದ್ ಚೌಹಾಣ, ತಾಲೂಕು ಆರೋಗ್ಯ ಅಧಿಕಾರಿ ಡಾ|| ಅಬ್ದುಲ್ ಖಾದರ್, ಸರ್ಕಾರಿ ವೈದ್ಯ ನಾಗರಾಜ್.ಎಸ್.ಕೆ, ನಗರಸಭೆ ಸದಸ್ಯರು ಸೈಯದ್ ಅಬ್ದುಲ್ ಅಲಿಂ, ರಿಜ್ವಾನ್, ನಗರಸಭೆಯ ಆರೋಗ್ಯ ಹಿರಿಯ ನಿರೀಕ್ಷಕ  ಸಂತೋಷ್ ವಕೀಲರ ಸಂಘದ ಅಧ್ಯಕ್ಷ ಆನಂದ್, ವಕೀಲ ಸಂಘದ ಮಾಜಿ ಅಧ್ಯಕ್ಷ ರುದ್ರೆ ಗೌಡ್ರು, ಬಿ.ಎಸ್.ಪಿ ಜಿಲ್ಲಾ ಅಧ್ಯಕ್ಷ ಡಿ. ಹನುಮಂತಪ್ಪ, ಕನ್ನಡಪರ ಸಂಘಟನೆಯ ಅಧ್ಯಕ್ಷರು ರಮೇಶ್ ಮಾನೆ, ಇಲಿಯಾಸ್, ಗೌಸ್, ಶ್ರೀನಿವಾಸ್ ಕೊಡ್ಲಿ, ಡಿ.ಎಸ್.ಎಸ್ ಸಂಘದ ರಾಜ್ಯ ಅಧ್ಯಕ್ಷ ಹೆಚ್.ಮಲ್ಲೇಶ್, ಕಾರ್ಮಿಕ ಮುಖಂಡ ಎಚ್.ಕೋಟ್ರಪ್ಪ, ಸಂತೋಷ್  ಗುಡಿಮನಿ, ಶಿಕ್ಷಕ ಮನಿಯರ್ ಇವರಿಗೆ ಮಲ್ಟಿಪರ್ಪಸ್  ಅಸೋಸಿಯೇಷನ್ ಸಂಘದಿಂದ ಗೌರವ ಸನ್ಮಾನಿಸಲಾಯಿತು.

Read also : davanagere : ಸರ್ಕಾರದ ಆರೋಗ್ಯ ವಿಮಾ ಪಟ್ಟಿಯಲ್ಲಿರದ ಚಿಕಿತ್ಸೆಗಳಿಗೆ ರಿಯಾಯಿತಿ : ಡಾ.ಸುರೇಶ್ ಬಸರಕೋಡ

ಮಲ್ಟಿಪರ್ಪಸ್  ಅಸೋಸಿಯೇಷನ್ ಸಂಘದ ಸಂಸ್ಥಾಪಕ ಅಧ್ಯಕ್ಷ ಶೇಕ್.ಆರ್.ಕಣವಿ, ಉಪಾಧ್ಯಕ್ಷ ಜಾವೀದ್, ಗಜ್ಜನಬಿ, ಖಜಾಂಚಿ ಸೈಯದ್, ಮಂಜುನಾಥ್, ಸಂಘದ ಪದಾಧಿಕಾರಿಗಳಾದ ಸಾಜಿದ್, ರಿಯಾಜ್, ಮಲ್ಲಿಕ್, ಇಲಿಯಾಸ್, ಮುದಾಸಿರ್, ಅಣ್ಣಪ್ಪ ಅಜ್ಜೆರ, ಶಿವು, ಜಬಿವುಲ್ಲಾ, ಇದಾಯತ್, ರಾಮಣ್ಣ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

 

TAGGED:Davanagere districtDinamana.comLatest Kannada Newsಕನ್ನಡ ನ್ಯೂಸ್‌ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere davanagere : ಸರ್ಕಾರದ ಆರೋಗ್ಯ ವಿಮಾ ಪಟ್ಟಿಯಲ್ಲಿರದ ಚಿಕಿತ್ಸೆಗಳಿಗೆ ರಿಯಾಯಿತಿ : ಡಾ.ಸುರೇಶ್ ಬಸರಕೋಡ
Next Article davanagere Davanagere theft news : 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Harihara | ವಿಶ್ವಕರ್ಮ ಜಯತ್ಯೋತ್ಸವ  ಕಾರ್ಯಕ್ರಮ

ಹರಿಹರ (harihara) :  ವಿಶ್ವಕರ್ಮ ಜಯತ್ಯೋತ್ಸವ  ಕಾರ್ಯಕ್ರಮವನ್ನು ತಾಲೂಕು ಆಡಳಿತದ ವತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ  ಬಿ ಪಿ ಹರೀಶ್,…

By Dinamaana Kannada News

ಸೇತುವೆಗಳ ಬಳಿ ಮರಳುಗಾರಿಕೆ ನಡೆಸಬೇಡಿ : ಎಚ್.ಕೆ.ಕೊಟ್ರಪ್ಪ ಒತ್ತಾಯ

ಹರಿಹರ: ತಾಲ್ಲೂಕಿನ ವಿವಿಧೆಡೆ ಇರುವ ಸೇತುವೆಗಳ ಬಳಿ ಮರಳುಗಾರಿಕೆ ನಡೆಸದಂತೆ ಜಿಲ್ಲಾ, ತಾಲ್ಲೂಕು ಆಡಳಿತ ಹಾಗೂ ಗಣಿ ಮತ್ತು ಭೂ…

By Dinamaana Kannada News

ಡೆಂಗ್ಯೂ ಜ್ವರ : ಕ್ರಮಕ್ಕೆ ಸಚಿವ ಎಸ್ಸೆಸ್ಸೆಂ ಸೂಚನೆ

ದಾವಣಗೆರೆ:  ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚಳ ಆಗದಂತೆ ಸೂಕ್ತ ಕ್ರಮ ವಹಿಸುವಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?