Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere punishment news | ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
ತಾಜಾ ಸುದ್ದಿ

Davanagere punishment news | ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Dinamaana Kannada News
Last updated: August 17, 2024 5:11 pm
Dinamaana Kannada News
Share
SHARE

ದಾವಣಗೆರೆ.ಆ.17 (Davangere District) : ಪ್ರಿಯತಮನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಹೆಂಡತಿ ಮತ್ತು ಪ್ರಿಯಕರನಿಗೆ ಜೀವಾವಧಿ ಶಿಕ್ಷೆ   ಹಾಗೂ 10 ಸಾವಿರ ದಂಡ ವಿಧಿಸಿ   1ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು  ನೀಡಿದೆ.

ಚನ್ನಗಿರಿ ತಾಲೂಕಿನ ವಿ.ಬನ್ನಿಹಟ್ಟಿ ಗ್ರಾಮದ ಕುಸುಮ ಅಲಿಯಾಸ್ ಪುಷ್ಪ ಮತ್ತು ಪ್ರಿಯಕರ ಪ್ರಭು ಶಿಕ್ಷೆಗೆ ಗುರಿಯಾದ ಆರೋಪಿಗಳು.

ಮೃತ ಲೋಕೇಶ್ ಮತ್ತು ಹೆಂಡತಿ ಕುಸುಮಾ ವೈಮನಸಿನ ಕಾರಣದಿಂದ ಬೇರೆ ಬೇರೆ ವಾಸಿಸುತ್ತಿದ್ದರು. ಈ ಬಗ್ಗೆ ಹಿರಿಯರು ಹಲವಾರು ಬಾರಿ ಬುದ್ದಿವಾದ ಹೇಳಿದ್ದರು.

2021 ರ ಜೂನ್ 27 ರಂದು ರಾತ್ರಿ ಹೆಂಡತಿ ಕುಸುಮಾ ಮತ್ತು ಪ್ರಭು ಸೇರಿಕೊಂಡು ವೇಲ್‌ನಿಂದ ಲೋಕೇಶನ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದರು.

ಈ ಕುರಿತು ಮೃತನ ಸಹೋದರ ನಾಗರಾಜ್ ಚನ್ನಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಚನ್ನಗಿರಿ ಸಿಪಿಐ ಮಧು ಪ್ರಕರಣದ ವಿಚಾರಣೆ ನಡೆಸಿ ಕುಸುಮಾ ಮತ್ತು ಪ್ರಭು ಅವರ ನಡುವೆ ಇದ್ದ ಅಕ್ರಮ ಸಂಬಂಧ ಲೋಕೇಶನಿಗೆ ತಿಳಿದ ಕಾರಣದಿಂದ ಆತನನ್ನು ಕೊಲೆ ಮಾಡಿರುವುದಾಗಿ ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪಣಾ ಪಟ್ಟಿಯನ್ನು ದಾಖಲಿಸಿದ್ದರು.

Read also  –Davanagere : ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ (1ST ADDITIONAL AND DISTRICT SESSIONS COURT )ದ ನ್ಯಾಯಾಧೀಶ ಮಂಜಪ್ಪ ಹನುಮಂತಪ್ಪ ಅಣ್ಣಯ್ಯ ಅವರು ಆರೋಪ ಸಾಭಿತಾದ ಹಿನ್ನೆಲೆಯಲ್ಲಿ ಕುಸುಮಾ ಮತ್ತು ಪ್ರಭು ಇಬ್ಬರಿಗೂ ಜೀವಾವಧಿ ಶಿಕ್ಷೆ ಹಾಗೂ ತಲಾ 10 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದರು.

ಪ್ರಕರಣದಲ್ಲಿ ಪರ‍್ಯಾದಿಯವರ ಪರವಾಗಿ ಸರ್ಕಾರಿ ವಕೀಲರಾದ ಕೆ.ಎಸ್.ಸತೀಶ್‌ಕುಮಾರ್ ವಾದ ಮಂಡಿಸಿದ್ದರು.

TAGGED:Davangeredinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Davanagere : ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
Next Article DAVANAGERE CRIME NEWS Davanagere Crime News | ಕುಟುಂಬ ಕಲಹ : ಪತ್ನಿ ಕೊಲೆ ಮಾಡಿದ ಪತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪುಟ್ಟರಾಜ ಗವಾಯಿಗಳ ಕೀರ್ತಿ ಮತ್ತಷ್ಟು ಬೆಳಗಿಸಲು ಈ ಅಭಿಯಾನ

ದಾವಣಗೆರೆ: ಪಂ. ಪುಟ್ಟರಾಜ ಗವಾಯಿಗಳ 'ಸಾವಿರದ ಸಾಹಿತ್ಯ' ಪುಸ್ತಕಗಳನ್ನು ಸಾವಿರಾರು ಮನೆಗಳಿಗೆ ತಲುಪಿಸುವ ಅಭಿಯಾನವನ್ನು ಸಮಿತಿಯಿಂದ ನಡೆಸಲಾಗುತ್ತಿದೆ ಎಂದು ಡಾ.…

By Dinamaana Kannada News

ರಂಗಭೂಮಿ ದಿನಾಚರಣೆ | ಶಿಕ್ಷಣ,ಸಾಮಾಜಿಕ ಬದಲಾವಣೆಗೆ ರಂಗಭೂಮಿ  ಪ್ರಬಲ ಸಾಧನ : ಅರುಣಕುಮಾರ್

ದಾವಣಗೆರೆ (Davanagere): ರಂಗ ಅನಿಕೇತನ ದಾವಣಗೆರೆ ವತಿಯಿಂದ ರಂಗಕಲರವ-25 ಮತ್ತು ವಿಶ್ವರಂಗಭೂಮಿ ದಿನಾಚರಣೆಯನ್ನು   ನಗರದ ಎಂ.ಸಿ.ಸಿ. `ಬಿ' ಬ್ಲಾಕ್‍ನಲ್ಲಿರುವ ಪ್ರೇಮಾಲಯದಲ್ಲಿ…

By Dinamaana Kannada News

ಪುಸ್ತಕ ವಿಮರ್ಶೆ|ದುಬೈ ದೌಲತ್ತು – ಕವಿಯ ಕಣ್ಣಳತೆಯಲ್ಲಿ ದುಬೈ ಕಥನ

1) ಕಳೆದ ಎರಡು ಮೂರು ದಿನಗಳಿಂದ,ದೇಶದ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ಸುದ್ದಿಯಿಂದ ವಿಚಲಿತನಾಗಿದ್ದ ನನಗೆ ದುಗುಡ…

By Dinamaana Kannada News ಬಿ.ಶ್ರೀನಿವಾಸ

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?