Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davangere Crime| ಸ್ವಾಮೀಜಿ ಶಿಷ್ಯರೆಂದು ಜನರಿಗೆ ವಂಚನೆ : ಐವರ ಬಂಧನ
ಅಪರಾಧ ಸುದ್ದಿತಾಜಾ ಸುದ್ದಿ

Davangere Crime| ಸ್ವಾಮೀಜಿ ಶಿಷ್ಯರೆಂದು ಜನರಿಗೆ ವಂಚನೆ : ಐವರ ಬಂಧನ

Dinamaana Kannada News
Last updated: August 19, 2024 4:48 pm
Dinamaana Kannada News
Share
Davanagere
Arrest of fraudsters
SHARE

ದಾವಣಗೆರೆ.ಆ.19 (Davangere District) : ಐರಣಿ ಮಠದ ಸ್ವಾಮೀಜಿಯ ಶಿಷ್ಯರೆಂದು ಹೇಳಿಕೊಂಡು ಅಸಲಿ ನೋಟಿನ ಕೆಳಗೆ ಬಿಳಿಯ ಹಾಳೆಗಳುಳ್ಳ ಬಾಕ್ಸ್ ನೀಡಿ ಸಾರ್ವಜನಿಕರನ್ನು ವಂಚಿಸುತ್ತಿದ್ದ 5 ಜನ ವಂಚಕರ ತಂಡವನ್ನು ಹರಿಹರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇಲಿಯಾಜ್, ಕಿರಣ, ದಾದಾಪೀರ್, ಮಹಾಂತೇಶ ಹಾಗೂ ಮಂಜುನಾಥ ಬಂಧಿತ ವಂಚಕರು. ಬಂಧಿತರಿಂದ 2.80 ಲಕ್ಷ ರೂ ನಗದು ಮತ್ತು ಕೃತ್ಯಕ್ಕೆ ಬಳಸಿದ 15 ಲಕ್ಷ ರೂ ಮೌಲ್ಯದ 3 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಳೆದ 2023 ರಲ್ಲಿ ಹೊಸ ನಗರ ತಾಲೂಕಿನ ಕೆಂಚನಾಲ್ ಗ್ರಾಮದ ಚಮನ್ ಸಾಬ್ ಎನ್ನುವವರಿಗೆ ವಂಚಕರು, ನಾವು ಐರಣಿ ಮಠದ ಸ್ವಾಮೀಜಿಯವರ ಶಿಷ್ಯರು. ನಮ್ಮ ಬಳಿ 100/- ರೂ ಮುಖಬೆಲೆಯ ನೋಟುಗಳಿದ್ದು ನೀವು 500/- ರೂ ಮುಖಬೆಲೆಯ ನೋಟುಗಳನ್ನು ನೀಡಿದರೆ ನಾವು ನಿಮಗೆ ಹೆಚ್ಚಿನ ಹಣ ನೀಡುತ್ತೇವೆಂದು ನಂಬಿಸಿ ಅಸಲಿ ನೋಟಿನ ಕೆಳಗೆ ಅದೇ ಸೈಜಿನ ಬಿಳಿಹಾಳೆಗಳ ಬಂಡಲ್‌ಗಳನ್ನು ನೀಡಿ ಹಣ ಪಡೆದು ಪರಾರಿಯಾಗಿದ್ದರು.

ಈ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯ್ ಕುಮಾರ್ ಸಂತೋಷ ಮತ್ತು ಮಂಜುನಾಥ ಜಿ. ಹಾಗು ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ.ಎಸ್. ಬಸವರಾಜ ಅವರುಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ದಾವಣಗೆರೆಯ ಕಿರಣ, ದಾದಾಪೀರ್, ಮಂಜುನಾಥ್, ಚಿಕ್ಕಮಗಳೂರಿನ ಇಲಿಯಾಜ್, ಚಿತ್ರದುರ್ಗದ ಮಹಾಂತೇಶ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. 2019 ರಲ್ಲಿ  ಕಿರಣ್ ಮೇಲೆ ರಾಮನಗರ ಜಿಲ್ಲೆಯ ಕುದೂರು ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

Davanagere news | ಪ್ರತಿಭೆ ಪರಿಶ್ರಮ ಪಡುವವರ ಸ್ವತ್ತು : ಉಪ ಪ್ರಾಚಾರ್ಯ ಸಿದ್ಧರಾಮೇಶ್ವರ

ಕಾರ್ಯಾಚರಣೆಯಲ್ಲಿ ಹರಿಹರ ಪೊಲೀಸ್ ವೃತ್ತ ನಿರೀಕ್ಷಕರಾದ ಸುರೇಶ ಸಗರಿ, ಹರಿಹರ ಗ್ರಾಮಾಂತರ ಪೊಲೀಶ್ ಠಾಣೆಯ ಮಂಜುನಾಥ ಎಸ್. ಕುಪ್ಪೇಲೂರ, ಚಿದಾನಂದಪ್ಪ ಸಿಬ್ಬಂದಿಗಳಾದ ತಿಪ್ಪೇಸ್ವಾಮಿ, ನಾಗರಾಜ. ಕರಿಯಪ್ಪ, ರಮೇಶ, ದಾದಾಪೀರ್, ನೀಲಮೂರ್ತಿ, ಸತೀಶ, ಎಲ್.ಡಿ ಹನುಮಂತಪ್ಪ, ಅರ್ಜುನ ರಾಯಲ್, ಅನಿಲ್ ಕುಮಾರ್ ನಾಯ್ಕ,  ರಿಜ್ವಾನ್ ನಾಸೂರ್, ಗಂಗಾಧರ, ಪ್ರಸನ್ನಕಾಂತ, ಸುರೇಶ, ಅರ್ಜುನ್ ನಂದ್ಯಾಲ, ಮಹೇಂದ್ರ, ನಾಗರಾಜ, ಸಿದ್ದಪ್ಪ, ಮುರುಳಿ ಹಾಗು ಜಿಲ್ಲಾ ಪೊಲೀಸ್ ಕಛೇರಿಯ ಸಿಬ್ಬಂದಿಗಳಾದ ರಾಘವೇಂದ್ರ ಶಾಂತರಾಜ ಅವರನ್ನು ಒಳಗೊಂಡ ತಂಡ ಭಾಗವಹಿಸಿತ್ತು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere news | ಪ್ರತಿಭೆ ಪರಿಶ್ರಮ ಪಡುವವರ ಸ್ವತ್ತು : ಉಪ ಪ್ರಾಚಾರ್ಯ ಸಿದ್ಧರಾಮೇಶ್ವರ
Next Article Applications invited Davanagere news | ವಿಕಲಚೇತನರಿಂದ ವಿದ್ಯಾರ್ಥಿ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಗಿಲ್ಲ ಬೆಲೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere):  ಬಡ ಕೂಲಿ ಕಾರ್ಮಿಕರು, ರೈತರಿಗೆ ವರದಾನ ಆಗಬೇಕಾದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯು ಶಾಪವಾಗಿದೆ. ಹೃದಯಘಾತಕ್ಕೆ ಒಳಗಾಗಿ…

By Dinamaana Kannada News

ದಿನಮಾನದ ಹೆಮ್ಮೆ : ಪ್ರೀತಿಯಿಂದ ಬಾಚಿಕೊಳ್ಳುವ ಬಾಚಿಗೊಂಡನಹಳ್ಳಿ ಹುರಕಡ್ಲಿ ಶಿವಕುಮಾರ 

Kannada News |Dinamaanada Hemme   | Dinamaana.com | 30-06-2024 ಕರ್ನಾಟಕದ ಪತ್ರಿಕೋದ್ಯಮದಲ್ಲಿ ಪ್ರಜಾವಾಣಿಗೆ ಅಗ್ರಸ್ಥಾನವಿದೆ.ಇದರ ವಾಚಕರ ವಾಣಿ…

By Dinamaana Kannada News

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

ದಾವಣಗೆರೆ (Davanagere) : ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಘೋಷಣೆ ಆಯಿತು ಎಂಬುದು ಸರಿಯಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ ದಕ್ಷಿಣ ಉಪಚುನಾವಣೆ ತಯಾರಿ, ಜ.3 ರಂದು ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ವಿ.ಟಿ.ಯು.ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಗಣೇಶ್ ಡಿ.ಬಿ ಅವರಿಗೆ ಸನ್ಮಾನ

By Dinamaana Kannada News
Davanagere
ತಾಜಾ ಸುದ್ದಿ

ಮ್ಯಾನ್ಯುಯಲ್ ಸ್ಕಾವೇಂಜರ್ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನ ಮೀಸಲು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ದೌರ್ಜನ್ಯ ಸಂತ್ರಸ್ಥರಿಗೆ ರೂ.121.50 ಲಕ್ಷಗಳ ಪರಿಹಾರ ಧನ ಪಾವತಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?