Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿದ ದಾವಣಗೆರೆ ಚಿಗಟೇರಿ ಆಸ್ಪತ್ರೆ: ಆರೈಕೆ ಒಡನಾಡಿ ಪ್ರಶಂಸನಾ ಪತ್ರಕ್ಕೆ ಭಾಜನ
ತಾಜಾ ಸುದ್ದಿ

ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿದ ದಾವಣಗೆರೆ ಚಿಗಟೇರಿ ಆಸ್ಪತ್ರೆ: ಆರೈಕೆ ಒಡನಾಡಿ ಪ್ರಶಂಸನಾ ಪತ್ರಕ್ಕೆ ಭಾಜನ

Dinamaana Kannada News
Last updated: August 24, 2024 9:52 am
Dinamaana Kannada News
Share
Davangere chigateri hospital
SHARE

ದಾವಣಗೆರೆ: ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆ (Davangere chigateri hospital) ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕೇರ್ ಕಂಪ್ಯಾನಿಯನ್ ಪ್ರೋಗ್ರಾಂ ಅಡಿಯಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ. ಲಕ್ಷಾಂತರ ಮಹಿಳೆಯರಲ್ಲಿ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿ ಆರೈಕೆ ಒಡನಾಡಿ ಪ್ರಶಂಸನಾ ಪತ್ರಕ್ಕೆ ಭಾಜನವಾಗಿದೆ.

ಆಧುನೀಕತೆ ಬೆಳೆದರೂ ಕೂಡ ನಮ್ಮಲ್ಲಿ ಇನ್ನೂ ಮೂಢ ನಂಬಿಕೆಗಳು ಜೀವಂತವಾಗಿವೆ. ಅಂಥ ಮೂಢ ನಂಬಿಕೆಗಳನ್ನು ಹೋಗಲಾಡಿಸಲು ಕೇರ್ ಕಂಪ್ಯಾನಿಯನ್ ಪ್ರೋಗ್ರಾಂ ಆರಂಭಿಸಲಾಗಿದೆ. ಪ್ರಸವಪೂರ್ವ, ಪ್ರಸವನಂತರ ತಾಯಂದಿರು ಮತ್ತು ಮಕ್ಕಳನ್ನು ಕುಟುಂಬಸ್ಥರು ಹೇಗೆ ನೋಡಿಕೊಳ್ಳಬೇಕೆಂದು ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಶುಶ್ರೂಷಕಿಯರು ಮಾಡುತ್ತಿದ್ದಾರೆ. ಅವರ ಈ ಸೇವೆ ಗುರುತಿಸಿ ಆರೈಕೆ ಒಡನಾಡಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದೆ.

Davangere chigateri hospital

ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿದ ದಾವಣಗೆರೆ ಚಿಗಟೇರಿ ಆಸ್ಪತ್ರೆ (Davangere chigateri hospital)

ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕೇರ್ ಕಂಪ್ಯಾನಿಯನ್ ಪ್ರೋಗ್ರಾಂ ಅಡಿ 2017 ರಿಂದ ಇಲ್ಲಿಯವರೆಗೆ 2,47,672 ಜನ ತಾಯಂದಿರು ಹಾಗೂ ಆರೈಕೆದಾರರಿಗೆ ಸ್ಪೂರ್ತಿ ನೀಡಿದೆ. ಕುಟುಂಬಗಳ ಆರೋಗ್ಯ ಫಲಿತಾಂಶ ಸುಧಾರಿಸುವಲ್ಲಿ ಪ್ರಮುಖ ಪಾತ್ರವನ್ನುಇಲ್ಲಿನ ಶುಶ್ರೂಷಕಿಯರು ಹಾಗೂ ಆಪ್ತ ಸಮಾಲೋಚಕರು ಮಾಡುತ್ತಿದ್ದಾರೆ.

2014 ರಲ್ಲಿ ಆರಂಭವಾದ ಕೇರ್ ಕಂಪ್ಯಾನಿಯನ್ ಪ್ರೋಗ್ರಾಂ ಶುರುವಾಗಿದ್ದು, ವಿಶೇಷವಾಗಿ ಗರ್ಭಿಣಿಯ ಪೋಷಕರಿಗೆ ಹಾಗೂ ಕುಟುಂಬಸ್ಥರಿಗೆ ಪ್ರಸವಪೂರ್ವ, ಪ್ರಸವನಂತರ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹಾಗೂ ಮುಢನಂಬಿಕೆ ಹೋಗಲಾಡಿಸಿ ಅವರಿಗೆ ತಿಳುವಳಿಕೆ ನೀಡುವ ಜೊತೆಗೆ ಮಕ್ಕಳ ಆರೈಕೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಶುಶ್ರೂಷಕಿಯರು ಹಾಗೂ ಸಮಾಲೋಚಕರು ಮಾಡಿದ್ದಾರೆ.

ಅತಿ ಕಡಿಮೆ ಅವಧಿಯಲ್ಲಿ ಅತೀ ಹೆಚ್ಚು ಜನರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಅವರು ಮಾಡಿದ್ದು, ಇದೀಗ ಆರು ಜನ ಶುಶ್ರೂಷಕಿಯರು ಹಾಗೂ ಎರಡು ಜನ ಆಪ್ತ ಸಮಾಲೋಚಕರಿಗೆ ಆರೈಕೆ ಒಡನಾಡಿ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದ್ದು ಸಂತೋಷ ತಂದಿದೆ ಡಿಎಚ್ಒ ಡಾ.ಷಣ್ಮುಖಪ್ಪ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕೇರ್ ಕಂಪ್ಯಾನಿಯನ್ ಪ್ರೋಗ್ರಾಂ (Davangere chigateri hospital) ಅಡಿಯಲ್ಲಿ ಹೆರಿಗೆ ನಂತರ ತಾಯಿ ಹಾಗೂ ಮಕ್ಕಳನ್ನು ಗಂಡ, ಪೋಷಕರು ಹೇಗೆ ನೋಡಿಕೊಳ್ಳಬೇಕೆಂದು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ. ನಮ್ಮಲ್ಲಿ ಮೂಢ ನಂಬಿಕೆ ಆಳವಾಗಿ ಬೇರುರಿದ ಕಾಲದಲ್ಲಿ ಈ ಕಾರ್ಯಕ್ರಮ ಜಾರಿಗೆ ಬಂದಿದ್ದು, ಮೂಢ ನಂಬಿಕೆ ತೊಡೆದು ಹಾಕುವ ಕೆಲಸ ಯಶಸ್ವಿಯಾಗುತ್ತಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಿಕ ಡಾ.ನಾಗೇಂದ್ರ ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ಕೇರ್ ಕಂಪ್ಯಾನಿಯನ್ ಪ್ರೋಗ್ರಾಂ ಅಡಿಯಲ್ಲಿ ಆಸ್ಪತ್ರೆಯ ಶುಶ್ರೂಷಕಿಯರು ಹಾಗೂ ಆಪ್ತ ಸಮಾಲೋಚಕರ ಉತ್ತಮ ಸೇವೆ ಗುರಿತಿಸಿ ಇದೀಗ ಆರೈಕೆ ಒಡನಾಡಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದು ಸಿಬ್ಬಂದಿಗಳಲ್ಲಿ ಉಮ್ಮಸ್ಸು ಮತ್ತಷ್ಟು ಹೆಚ್ಚಿಸಿದೆ.
–ಡಾ.ನಾಗೇಂದ್ರ, ಜಿಲ್ಲಾ ಶಸ್ತ್ರ ಚಿಕಿತ್ಸಿಕ, ದಾವಣಗೆರೆ.

TAGGED:Davangere chigateri hospitalಕೇರ್ ಕಂಪ್ಯಾನಿಯನ್ ಪ್ರೋಗ್ರಾಂಚಿಗಟೇರಿ ಆಸ್ಪತ್ರೆದಾವಣಗೆರೆದಾವಣಗೆರೆ ಚಿಗಟೇರಿ ಆಸ್ಪತ್ರೆ
Share This Article
Twitter Email Copy Link Print
Previous Article Power outage Davanagere| ಇಂದು ಪಿ.ಜೆ.ಬಡಾವಣೆಯಲ್ಲಿ ವಿದ್ಯುತ್‌ ವ್ಯತ್ಯಯ
Next Article davanagere cinema Kannada cinema |ಆ. 30 ರಂದು ‘ಟೇಕ್ವಾಂಡೋ ಗರ್ಲ್’ ಸಿನಿಮಾ ತೆರೆಗೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ, ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ದಾವಣಗೆರೆ (Davanagere) : ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ…

By Dinamaana Kannada News

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ  

ಹರಿಹರ: ಹರಿಹರದಲ್ಲಿ  ನಡೆದ ಅಂಜುಮನ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಪ್ರಥಮ ಪಿಯುಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.…

By Dinamaana Kannada News

ನಮ್ಮ ಸೈನಿಕರ ಶೌರ್ಯ ನಮಗೆ ಹೆಮ್ಮೆ : ಲಿಯಾಖತ್ ಆಲಿ

ದಾವಣಗೆರೆ  (Davanagere): ಭಾರತದ ಯೋಧರು ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳನ್ನು ಗುರುತಿಸಿ ದಾಳಿ ನಡೆಸುವ ಮೂಲಕ ಪಹಲ್ಗಾಮ್‍ನಲ್ಲಿ ಘಟನೆಗೆ ತಕ್ಕ ಉತ್ತರ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?