Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere news | ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ : ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

Davangere news | ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ : ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: August 25, 2024 4:28 am
Dinamaana Kannada News
Share
DAVANAGERE
ದೇವನಗರಿ ಪ್ರೋ ಇಮೇಜ್-2024 ಹಾಗೂ 185ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ
SHARE

ದಾವಣಗೆರೆ (Davangere District) : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಛಾಯಾಗ್ರಾಹಕರು ಆಧುನಿಕ ತಂತ್ರಜ್ಞಾನವನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಂಸದರಾದ  ಡಾ.ಪ್ರಭಾ ಮಲ್ಲಿಕಾರ್ಜುನ್ (MP Dr. Prabha Mallikarjun)  ಸಲಹೆ ನೀಡಿದರು.

ಜಿಲ್ಲಾ ಫೋಟೋಗ್ರಾಫರ್ಸ್-ವೀಡಿಯೋಗ್ರಾಫರ್ಸ್ ಸಂಘ ಹಾಗೂ ಫೋಟೋಗ್ರಾಫರ್ಸ್ ಯೂತ್ ವೆಲ್‌ಫೇರ್ ಅಸೋಸಿಯೇಷನ್ ಸಹಯೋಗದಲ್ಲಿ ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನ (Bapuji Bank Community Bhawan) ದಲ್ಲಿ  ಏರ್ಪಡಿಸಿದ್ದ ದೇವನಗರಿ ಪ್ರೋ ಇಮೇಜ್-2024 ಹಾಗೂ 185ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉತ್ತಮ ಕ್ಷಣಗಳನ್ನು ಸುಂದರವಾಗಿ ಸೆರೆ ಹಿಡಿಯುವ ಛಾಯಾಗ್ರಾಹಕರು ನಮಗೆ ಒಳ್ಳೆಯ ನೆನಪುಗಳನ್ನು ಸೃಷ್ಟಿಸಿಕೊಡುತ್ತಾರೆ. ಇದರಿಂದ ನಮ್ಮ ಇತಿಹಾಸ ಬೇರುಗಳು ಭದ್ರವಾಗಿ ಉಳಿಯಲು ಛಾಯಾಗ್ರಹಣವು ಸಹಕಾರಿಯಾಗಿದೆ ಎಂದರು.

ಶುಭ ಸಮಾರಂಭಗಳು ಸದಾ ನಮ್ಮ ಕಣ ಮುಂದೆ ಕಾಯುವಂತೆ ಮಾಡುವುದು ಛಾಯಾಗ್ರಾಹಕರ ಶಕ್ತಿಯಾಗಿದೆ. ನ್ಯಾಷನಲ್ ಜಿಯಾಗ್ರಫಿ ಪುಸ್ತಕದಲ್ಲಿ ಪ್ರದರ್ಶಿಸಲಾಗುವ ಭೂಮಂಡಲದಲ್ಲಿನ ಪ್ರಕೃತಿ, ಮರುಭೂಮಿ, ಧ್ರುವ ಪ್ರದೇಶ, ಸಮುದ್ರ ಎಲ್ಲದರ ಫೋಟೋಗಳು ವಿದ್ಯಾರ್ಥಿಗಳಲ್ಲಿ ಆಸಕ್ತಿಯನ್ನು ಹೆಚ್ಚಿಸಲಿವೆ  ಎಂದು ಹೇಳಿದರು.

Read also : ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿದ ದಾವಣಗೆರೆ ಚಿಗಟೇರಿ ಆಸ್ಪತ್ರೆ: ಆರೈಕೆ ಒಡನಾಡಿ ಪ್ರಶಂಸನಾ ಪತ್ರಕ್ಕೆ ಭಾಜನ

ಜಿಲ್ಲಾ ಫೋಟೋಗ್ರಾಫರ್ಸ್ ಮತ್ತು ವೀಡಿಯೋಗ್ರಾಫರ್ಸ್ ಸಂಘದ ಅಧ್ಯಕ್ಷ ವಿಜಯ್ ಜಾಧವ್, ಫೋಟೋಗ್ರಾಫರ್ಸ್ ಯೂತ್ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಾಥ್ ಪಿ. ಅಗಡಿ, ಶಿವಮೊಗ್ಗ ಜಿಲ್ಲಾ ಸಂಘದ ಅಧ್ಯಕ್ಷ ಕೆ.ಟಿ. ಶ್ರೀನಿವಾಸ್, ಹಾವೇರಿ ಜಿಲ್ಲಾ ಸಂಘದ ಅಧ್ಯಕ್ಷ ರಾಜೇಂದ್ರ ರಿತ್ತಿ, ಚಿತ್ರದುರ್ಗ ಜಿಲ್ಲಾಧ್ಯಕ್ಷ  ಸಯ್ಯದ್ ರಹಮತ್ ಉಲ್ಲಾ, ಗದಗ ಜಿಲ್ಲಾಧ್ಯಕ್ಷ ಪವನ್ ಕೆ. ಮೆಹರವಾಡೆ, ವಿಜಯನಗರ ಜಿಲ್ಲೆ ಪ್ರಭಾರ ಅಧ್ಯಕ್ಷ ಕೆ. ರಾಮಣ್ಣ, ಕೊಪ್ಪಳ ಜಿಲ್ಲಾ ಸಂಘದ ಅಧ್ಯಕ್ಷ ವಿಜಯಕುಮಾರ್ ವಸ್ತ್ರದ್ ಮತ್ತಿತರರು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere cinema Kannada cinema |ಆ. 30 ರಂದು ‘ಟೇಕ್ವಾಂಡೋ ಗರ್ಲ್’ ಸಿನಿಮಾ ತೆರೆಗೆ
Next Article Davanagere Davanagere news | ಆ.27 ರಂದು ಗೆಜೆಟೆಡ್ ಪ್ರೊಬೇಷರ್ಸ್ ಪೂರ್ವಭಾವಿ ಪರೀಕ್ಷೆ : 14 ಕೇಂದ್ರಗಳಲ್ಲಿ ಸಿದ್ದತೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ನೊಂದವರ ನೆಚ್ಚಿನ ಅಧಿಕಾರಿಗಳಾಗಿ : ಸಂಸದರ ಸೂಚನೆ

ದಾವಣಗೆರೆ (Davanagere) : ಅಧಿಕಾರಿಗಳು ನೊಂದವರ ಧ್ವನಿಯಾಗಿ ಕಾರ್ಯನಿರ್ವಹಣೆ ಮಾಡಬೇಕು ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.…

By Dinamaana Kannada News

HARIHARA : ಲೊಯೋಲಾ ಹಬ್ಬ ಆಚರಣೆ : ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

ಹರಿಹರ : (Davangere district )  ಸಂತ ಅಲೋಶಿಯಸ್ ಸಂಸ್ಥೆ (St. Aloysius Institute) ಯಲ್ಲಿ ಅವರಣದಲ್ಲಿ ಇಗ್ನೇಷಿಯಸ್ ಲೊಯೋಲಾ ಹಬ್ಬ…

By Dinamaana Kannada News

Davanagere | ಪ.ಜಾತಿಗಳ ಒಳಮೀಸಲಾತಿ ಸಮೀಕ್ಷಾ ಅವಧಿ ವಿಸ್ತರಣೆ : ಡಿಸಿ

ದಾವಣಗೆರೆ (Davanagere) : ಹೆಚ್ಚು ಮಳೆ ಹಾಗೂ ಬೇರೆ  ಕಾರಣಗಳಿಂದ  ಪ.ಜಾತಿ ಕುಟುಂಬಗಳ ಒಳ ಮೀಸಲಾತಿ ಸಮೀಕ್ಷೆಯ ದಿನಾಂಕವನ್ನು ವಿಸ್ತರಿಸಲಾಗಿದೆ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?