Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಆ.27 ರಂದು ಗೆಜೆಟೆಡ್ ಪ್ರೊಬೇಷರ್ಸ್ ಪೂರ್ವಭಾವಿ ಪರೀಕ್ಷೆ : 14 ಕೇಂದ್ರಗಳಲ್ಲಿ ಸಿದ್ದತೆ
ತಾಜಾ ಸುದ್ದಿ

Davanagere news | ಆ.27 ರಂದು ಗೆಜೆಟೆಡ್ ಪ್ರೊಬೇಷರ್ಸ್ ಪೂರ್ವಭಾವಿ ಪರೀಕ್ಷೆ : 14 ಕೇಂದ್ರಗಳಲ್ಲಿ ಸಿದ್ದತೆ

Dinamaana Kannada News
Last updated: August 25, 2024 12:31 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ (Davanagere) :   ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ `ಎ` ಮತ್ತು `ಬಿ` ವೃಂದದ 384 ಹುದ್ದೆಗಳಿಗೆ ಆಗಸ್ಟ್ 27 ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು ದಾವಣಗೆರೆ ನಗರದ 14 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ವಹಿಸುವ ಮೂಲಕ ಎಲ್ಲಾ ಕೊಠಡಿಗಳಲ್ಲಿ ಸಿಸಿ ಟಿವಿ, ಬಾಡಿ ಕ್ಯಾಮೆರಾಗಳು ಸಕ್ರಿಯವಾಗಿರುವ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ (District Collector GM Gangadharaswamy) ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪರೀಕ್ಷಾ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆ.27 ರ ಪೂರ್ವಭಾವಿ ಪರೀಕ್ಷೆಯ ಮೊದಲ ಪ್ರಶ್ನೆ ಪತ್ರಿಕೆ ಪರೀಕ್ಷೆಯು ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ಮತ್ತು ಎರಡನೇ ಪತ್ರಿಕೆಯ ಪರೀಕ್ಷೆ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಪರೀಕ್ಷೆ ಆರಂಭಕ್ಕೂ ಒಂದು ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿರಬೇಕು.

ಈ ಎಲ್ಲಾ ಅಭ್ಯರ್ಥಿಗಳ ಪ್ರವೇಶ ಪತ್ರ, ಮೂಲ ಗುರುತಿನ ಚೀಟಿ ಪರಿಶೀಲನೆ ನಂತರವೇ ಕೇಂದ್ರದೊಳಗೆ ಬಿಡಬೇಕು. ಮತ್ತು ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಮತ್ತು ಬಾಡಿ ಕ್ಯಾಮೆರಾಗಳ ಮೂಲಕ  ಪರೀಕ್ಷಾ ಎಲ್ಲಾ ಪ್ರಕ್ರಿಯೆಗಳನ್ನು ಸೆರೆಯಾಗುವಂತೆ ನೋಡಿಕೊಂಡು, ಅಭ್ಯರ್ಥಿಗಳು ಹಾಗೂ ಸಂವೀಕ್ಷಕರ ಚಲನವಲಗಳ ಬಗ್ಗೆ ಹೆಚ್ಚಿನ ನಿಗಾವಹಿಸುವ ಕೆಲಸವನ್ನು ಮಾಡಬೇಕಾಗಿದೆ. ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ಕೈಗೊಂಡು ಯಾವುದೇ ಅಭ್ಯರ್ಥಿಗಳ ಕಿವಿಯಲ್ಲಿ ಎಲೆಕ್ಟ್ರಾನಿಕ್ಸ್ ಡಿವೈಸ್, ಮೈಕ್ರೋ ಫೋನ್ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್ಸ್ ವಸ್ತುಗಳು ಇರದಂತೆ ನೋಡಿಕೊಳ್ಳಬೇಕು.

Read also : Davangere news | ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ : ಡಾ.ಪ್ರಭಾ ಮಲ್ಲಿಕಾರ್ಜುನ್

ಪರೀಕ್ಷಾ ಅವ್ಯವಹಾರ ಮತ್ತು ಕಾನೂನು ಸುವ್ಯವಸ್ಥೆ ತೆಡೆಗಟ್ಟಲು 144 ಸೆಕ್ಷನ್ ಅನ್ವಯ  ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‍ವರೆಗೆ ನಿಷೇಧಿತ  ಪ್ರದೇಶವೆಂದು ಘೋಷಿಸಲಾಗಿದ್ದು. ನಿಷೇಧಿತ ವಲಯದಲ್ಲಿ ಜೆರಾಕ್ಸ್ ಹಾಗೂ ಇಂಟರ್‍ನೆಟ್ ಸೆಂಟರ್‍ಗಳನ್ನು ಮುಚ್ಚಲು ಆದೇಶಿಸಲಾಗುತ್ತದೆ. ಸಮಯಕ್ಕೆ ಸರಿಯಾಗಿ ಪರೀಕ್ಷೆ ಆರಂಭವಾಗಬೇಕು ಮತ್ತು ಮುಕ್ತಾಯವಾಗಬೇಕು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಲು ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ  ಜಿ.ಕೊಟ್ರೇಶ್, ಬಿಸಿಎಂ ಅಧಿಕಾರಿ ಗಾಯತ್ರಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿರಿದ್ದರು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davangere news | ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ : ಡಾ.ಪ್ರಭಾ ಮಲ್ಲಿಕಾರ್ಜುನ್
Next Article 52.30 lakh Penganama cheated to the engineer! Davanagere Cyber ​​crime | ಇನ್ಸ್ಟ್ರಾಗ್ರಾಂ ಖಾತೆಯಲ್ಲಿ ಜಾಹೀರಾತು ಮೇಲೆ ಕ್ಲಿಕ್ : 11.32 ಲಕ್ಷ ವಂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere crime news | ಕಳ್ಳತನ ಪ್ರಕರಣದಲ್ಲಿ ಅರೋಪಿ ಬಂಧನ

ದಾವಣಗೆರೆ  (Davanagere):  ಮನೆಯಲ್ಲಿ ಬಂಗಾರ ಕಳ್ಳತನ ಮಾಡಿದ್ದ ಆರೋಪಿಯನ್ನು ಪಿ.ಜೆ.ಬಡಾವಣೆಯ ಪೊಲೀಸರು ಬಂಧಿಸಿ 1 ಲಕ್ಷ ಮೌಲ್ಯದ ಆಭರಣ ವಶಕ್ಕೆ…

By Dinamaana Kannada News

ಒತ್ತಡಕ್ಕೆ ಮಣಿಯದೇ ಜಾತಿ ಗಣತಿ ವರದಿ ಜಾರಿಯಾಗಲಿ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ: ಜಾತಿ ಗಣತಿ ವರದಿ ಜಾರಿಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು. ಎಷ್ಟೇ ಅಡ್ಡಿ, ಆತಂಕ ಎದುರಾದರೂ…

By Dinamaana Kannada News

DAVANAGERE NEWS : ಸಫಾಯಿ ಕರ್ಮಚಾರಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davangere district )  :   ಜಿಲ್ಲೆಯಲ್ಲಿರುವ ಸಫಾಯಿ ಕರ್ಮಚಾರಿ (Safai Karmachari) ಗಳಿಗೆ ಶಾಶ್ವತ ಮೂಲಭೂತ ಸೌಲಭ್ಯ ಕಲ್ಪಿಸುವ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?