Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ನಾಯಿಗಳ ಹಾವಳಿ : ನಗರಸಭಾ ಸದಸ್ಯರಿಂದ ನಗರಸಭೆ ಕಚೇರಿಗೆ ಬೀಗ
ತಾಜಾ ಸುದ್ದಿ

Davanagere news | ನಾಯಿಗಳ ಹಾವಳಿ : ನಗರಸಭಾ ಸದಸ್ಯರಿಂದ ನಗರಸಭೆ ಕಚೇರಿಗೆ ಬೀಗ

Dinamaana Kannada News
Last updated: August 30, 2024 4:40 pm
Dinamaana Kannada News
Share
DAVANAGERE
DAVANAGERE
SHARE

ಹರಿಹರ  (Davangere District)  : ಹರಿಹರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಆಗ್ರಹಿಸಿ ನಗರಸಭೆ ಸದಸ್ಯರೆ ನಗರಸಭೆ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದ ಘಟನೆ ಶುಕ್ರವಾರ ನಗರದಲ್ಲಿ ನಡೆಯಿತು.

ನಗರಸಭಾ ಸದಸ್ಯ ದಾದಾ ಖಲಾಂದರ್, ಆರ್.ಸಿ.ಜಾವಿದ್, ಎಂ.ಆರ್.ಮುಜಮ್ಮಿಲ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನಂತರ ಸದಸ್ಯ ದಾದಾ ಖಲಂದರ್ ಮಾತನಾಡಿ, ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿಯಂತ್ರಿಸಲು ಹಲವು ಬಾರಿ ಅಧಿಕಾರಿಗಳ ಗಮನ ಸೆಳೆದಿದ್ದರೂ ಯಾವುದೆ ಪ್ರಯೋಜನವಾಗದ ಕಾರಣ ಇಂದು ಕಚೇರಿಗೆ ಬೀಗ ಹಾಕಿ ಪ್ರತಿಭಟಿಸುತ್ತಿದ್ದೇವೆ ಎಂದರು.

ನಗರದ ಬಹುತೇಕ ವಾರ್ಡುಗಳಲ್ಲಿ ನಾಯಿಗಳ ಸಂಖ್ಯೆ ಅಧಿಕವಾಗಿದೆ. ಹಂದಿಗಳನ್ನು ಹಿಡಿದು ಬೇಟೆಯಾಡುತ್ತಿವೆ, ಅವುಗಳಿಗೆ ಆಹಾರ ಸಿಗದಿದ್ದರೆ ಮಕ್ಕಳು, ಹಿರಿಯ ನಾಗರೀಕರ ಮೇಲೆ ದಾಳಿ ಮಾಡುವ ಅಪಾಯವಿದೆ. ಈಚೆಗೆ ಬೆಂಗಳೂರಿನಲ್ಲಿ ನಾಯಿಗಳ ಹಿಂಡು ದಾಳಿ ಮಾಡಿದ ಪರಿಣಾಮ ವೃದ್ಧಿಯೊಬ್ಬರು ಸಾವನ್ನಪ್ಪಿರುವ ಉದಾಹರಣೆ ಇದೆ.

Read also : Davanagere | ವಿಕಲಚೇತನರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತ ಸುಬ್ರಹ್ಮಣ್ಯ ಶ್ರೇಷ್ಟಿ ಮಾತನಾಡಿ, ನಾನು ಈಗಾಗಲೆ ನಾಯಿ ಹಿಡಿಯುವವರ ಜೊತೆ ಮಾತನಾಡಿದ್ದೇನೆ, ಕೆಲವು ದಿನಗಳಲ್ಲಿ ಅವರು ಆಗಮಿಸಲಿದ್ದು ನಾಯಿಗಳನ್ನು ಹಿಡಿಸಿ ದೂರದ ಸ್ಥಳಕ್ಕೆ ಬಿಡಲಾಗುವುದೆಂದರು ಭರವಸೆ ನೀಡಿದ ನಂತರ ಕಚೇರಿಯ ಬೀಗ ತೆಗೆಯುವ ಮೂಲಕ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ದಾದಾಪೀರ್ ಭಾನುವಳ್ಳಿ, ರಹಮತ್ ಉರ್ ರಹಮಾನ್, ಆರೋಗ್ಯ ನೀರಿಕ್ಷಕ ಸಂತೋಷ್ ನಾಯ್ಕ್ ಸೇರಿದಂತೆ ಸಾರ್ವಜನಿಕರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ವಿಕಲಚೇತನರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
Next Article DAVANAGERE Davanagere | ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರಕಾರ್ಮಿಕರ ಸೇವೆ ಶ್ಲಾಘನೀಯ : ವಿಜಯಲಕ್ಷ್ಮಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ನ್ಯಾ.ಮಹಾವೀರ್ ಮಾ.ಕರೆಣ್ಣವರ್

ದಾವಣಗೆರೆ ಸೆ.25  (Davanagere)  : ವಿದ್ಯಾರ್ಥಿ ಜೀವನದಲ್ಲಿ ರ್ಯಾಗಿಂಗ್ ಎಂಬುವುದು ಪೆಡಂಭೂತ, ಇದು ಸಮಾಜಘಾತುಕ, ಸಾಮಾಜಿಕ, ಬೌದ್ಧಿಕ ಮತ್ತು ಧಾರ್ಮಿಕ…

By Dinamaana Kannada News

ಯೋಗ ಗುರು ಡಾ|| ರಾಘವೇಂದ್ರ ಗುರೂಜಿಯವರಿಗೆ ಜೀವಮಾನ ಸಾಧನೆಗಾಗಿ ‘ಪಿನಾಕಲ್’ ರಾಷ್ಟ್ರೀಯ ಪುರಸ್ಕಾರ

ನವದೆಹಲಿ/ದಾವಣಗೆರೆ (Davanagere) :  ನವದೆಹಲಿಯ ಭಾರತ ಸರ್ಕಾರದ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯ. ನೀತಿ ಆಯೋಗದ ಸಚಿವಾಲಯ, ಸೂಕ್ಷ್ಮ ಸಣ್ಣ ಮತ್ತು…

By Dinamaana Kannada News

Channagiri | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏ.8 (Davanagere) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ; ನ್ಯಾ.ವೇಲಾ ಡಿ.ಕೆ

By Dinamaana Kannada News
Crime davanagere
ಅಪರಾಧ ಸುದ್ದಿತಾಜಾ ಸುದ್ದಿ

ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ

By Dinamaana Kannada News
Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?