Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere | ನೊಂದವರಿಗೆ ನ್ಯಾಯ ಒದಗಿಸಲು ಸಮನ್ವಯತೆ ಅಗತ್ಯ : ನ್ಯಾ.ರಾಜೇಶ್ವರಿ ಎನ್ ಹೆಗ್ಡೆ
ತಾಜಾ ಸುದ್ದಿ

Davangere | ನೊಂದವರಿಗೆ ನ್ಯಾಯ ಒದಗಿಸಲು ಸಮನ್ವಯತೆ ಅಗತ್ಯ : ನ್ಯಾ.ರಾಜೇಶ್ವರಿ ಎನ್ ಹೆಗ್ಡೆ

Dinamaana Kannada News
Last updated: September 1, 2024 4:39 pm
Dinamaana Kannada News
Share
Davanagere District Police Office
Davanagere District Police Office
SHARE

ದಾವಣಗೆರೆ (Davangere District)  :  ಪ್ರಕರಣಗಳ ಶೀಘ್ರ ವಿಲೇವಾರಿ, ಪ್ರಕರಣಗಳ ತನಿಖೆಯಲ್ಲಿ ತನಿಖಾಧಿಕಾರಿಗಳಿಂದ ಆಗುವ ಲೋಪಗಳನ್ನು ಸರಿಪಡಿಸಿಕೊಳ್ಳಲು, ನೊಂದವರಿಗೆ ನ್ಯಾಯ ದೊರಕಿಸಕೊಡುವ ನಿಟ್ಟಿನಲ್ಲಿ  ನ್ಯಾಯಾಂಗ ಇಲಾಖೆ,  ಅಭಿಯೋಜನಾ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ನಡುವೆ ಸಮನ್ವಯತೆ ತುಂಬಾ ಪ್ರಮುಖವಾಗಿದೆ ಎಂದು  ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ  ರಾಜೇಶ್ವರಿ ಎನ್ ಹೆಗ್ಡೆ ಹೇಳಿದರು.

ಭಾನುವಾರ ಜಿಲ್ಲಾ ಪೊಲೀಸ್ ಕಛೇರಿ (District Police Office) ಯ ಪೊಲೀಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ನ್ಯಾಯಾಂಗ ಇಲಾಖೆ,  ಅಭಿಯೋಜನಾ ಇಲಾಖೆ  ಮತ್ತು ಪೊಲೀಸ್ ಇಲಾಖೆಯ ಸಮನ್ವಯ ಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮನ್ವಯ ಸಭೆಯಿಂದ ಜ್ಞಾನ, ಕಾರ್ಯ ದಕ್ಷತೆ ಹೆಚ್ಚುತ್ತದೆ, ನ್ಯಾಯಾಂಗ ಇಲಾಖೆ, ಅಭಿಯೋಜನಾ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳು ತಮ್ಮ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಉಂಟಾಗುವ ಗೊಂದಲಗಳು, ಲೋಪದೋಷಗಳು, ಕಾನೂನುಗಳ ಪಾಲನೆ ಬಗ್ಗೆ ವಿಸ್ತೃತ ಚರ್ಚೆ ಮಾಡುವ ಮೂಲಕ ಗೊಂದಲಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ನೊಂದವರಿಗೆ ಸರಿಯಾದ ನ್ಯಾಯ ದೊರಕಿಸುವ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಸಾಧ್ಯವಾಗುತ್ತದೆ. ಎಲ್ಲರೂ ಈ ಸಮನ್ವಯ ಕಾರ್ಯಗಾರದಲ್ಲಿ ಮುಕ್ತವಾಗಿ ಭಾಗವಹಿಸುವ ಮೂಲಕ ಸಭೆ ಸದುಪಯೋಗ ಪಡಿಸಿಕೊಳ್ಳುವಂತೆ  ಸಲಹೆ ನೀಡಿದರು.

Read also : Davanagere news | ಪಾದಯಾತ್ರೆ ಕೂಡಾ ಯೋಗದ ಒಂದು ಭಾಗ: ಬಸವಪ್ರಭು ಶ್ರೀ

ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಕರೆಣ್ಣವರ ಮಾತನಾಡಿ, ಪ್ರಕರಣಗಳ ತ್ವರಿತ ವಿಲೇವಾರಿ ಮಾಡಲು, ಇಲಾಖೆಗಳ ನಡುವೆ ಆಗುವ ಲೋಪಗಳನ್ನು ಸರಿಪಡಿಸಿಕೊಳ್ಳಲು ಹಮ್ಮಿಕೊಂಡಿರುವ ನ್ಯಾಯಾಂಗ ಇಲಾಖೆ,  ಅಭಿಯೋಜನಾ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಸಮನ್ವಯ ಸಭೆಯು ತುಂಬಾ ಉಪಯುಕ್ತವಾಗಿದೆ ಎಂದರು.

ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಮಾನತಾಡಿ,  ನ್ಯಾಯಾಂಗ ಇಲಾಖೆ,  ಅಭಿಯೋಜನಾ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ನಡುವೆ ಸಮನ್ವಯ ಸಭೆ ಹಮ್ಮಿಕೊಂಡಿರುವ ಉದ್ದೇಶ ಈಡೇರಿದಾಗ ಮಾತ್ರ ಸಭೆಗೆ ಮಹತ್ವ ಬರುತ್ತದೆ. ಹೊಸ ಹೊಸ ಕಾನೂನುಗಳು ಬಂದಿದ್ದು ಅವುಗಳ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಬೇಕಾಗಿದೆ, ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಎವಿಡೆನ್ಸ್ ಗಳನ್ನು ಹೇಗೆ ಸಂಗ್ರಹಿಸಬೇಕು, ನ್ಯಾಯಾಲಗಳಿಗೆ ಸಲ್ಲಿಸುವ ಬಗ್ಗೆ ಅರಿವು ಇರುವುದು ತುಂಬಾ ಅವಶ್ಯಕವಾಗಿದೆ. ನಾವುಗಳು ಹೆಚ್ಚು ಆಸಕ್ತಿಯಿಂದ ಕೆಲಸ ಮಾಡಿದಾಗ ನೊಂದವರಿಗೆ ನ್ಯಾಯ ದೊರಕಿಸಿಕೊಡುವಲ್ಲಿ  ಸಾಧ್ಯವಾಗುತ್ತದೆ ಎಂದು ತಿಳಿಸಿದರು.

1 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್,  ಹಿರಿಯ ಕಾನೂನು ಅಧಿಕಾರಿ ಬಸವರಾಜ್, 2 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಪ್ರವೀಣ್ ಕುಮಾರ್, ಪೋಕ್ಸೋ ನ್ಯಾಯಾಧೀಶರಾದ  ಶ್ರೀರಾಮ ನಾರಾಯಣ ಹೆಗಡೆ, ಸಿವಿಲ್ ನ್ಯಾಯಾಧೀಶರಾದ ನಿವೇದಿತ, ಹಿರಿಯ ಸಿವಿಲ್ ನ್ಯಾಯಾಧೀಶರಾದ ರೇಷ್ಮಾ ಹೆಚ್.ಕೆ., ಸೇರಿದಂತೆ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ  ಜಿ. ಮಂಜುನಾಥ್, ದಾವಣಗೆರೆ ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ಬಸವರಾಜ, ಸರ್ಕಾರಿ ಅಭಿಯೋಜಕರು.  ನಗರ ಡಿವೈಎಸ್ಪಿ  ಮಲ್ಲೇಶ್ ದೊಡ್ಮನಿ ಸಿಇಎನ್ ಡಿವೈಎಸ್ಪಿ ಪದ್ಮಶ್ರೀ ಗುಂಜಿಕರ್ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere Davanagere news | ಪಾದಯಾತ್ರೆ ಕೂಡಾ ಯೋಗದ ಒಂದು ಭಾಗ: ಬಸವಪ್ರಭು ಶ್ರೀ
Next Article DAVANAGERE Davanagere | ಜನರ ಸಮಸ್ಯೆಗೆ  ಸ್ಪಂದಿಸಲು ಜನ ಸಂಪರ್ಕ ಕಚೇರಿ : ಡಾ. ಪ್ರಭಾ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಮಾದಿಗ ಸಮುದಾಯದ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ಸಚಿವ ಎಚ್. ಆಂಜನೇಯ

ದಾವಣಗೆರೆ:  ಮಾದಿಗ ಸಮುದಾಯದ ಅಭಿವೃದ್ದಿಗೆ ಅಪಾರ ಕೊಡುಗೆ ನೀಡಿದ ಕಾಂಗ್ರೆಸ್ ಗೆ ಮತ ನೀಡಿ ಋಣ ತೀರಿಸಬೇಕು ಎಂದು ಮಾಜಿ…

By Dinamaana Kannada News

Harihara | ಎಸ್‌ಡಿಎಂಸಿ ಅಧ್ಯಕ್ಷರಾಗಿ ಗಣೇಶ್ ಆಯ್ಕೆ

ಹರಿಹರ (Harihara): ತಾಲೂಕಿನ ಕಮಲಾಪುರ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್‌ಡಿಎಂಸಿ) ಅಧ್ಯಕ್ಷರಾಗಿ…

By Dinamaana Kannada News

Davanagere news | ಗೊಲ್ಲರಿಗೆ ಕಾಡುಗೊಲ್ಲ ಜಾತಿಪ್ರಮಾಣ ಪತ್ರ ನೀಡಲು ಮನವಿ

ದಾವಣಗೆರೆ (Davanagere)  :  ದಾವಣಗೆರೆ ತಾಲ್ಲೂಕಿನ 18 ಗೊಲ್ಲರಹಳ್ಳಿಗಳಲ್ಲಿ ವಾಸವಾಗಿರುವ ಕಾಡುಗೊಲ್ಲರಿಗೆ ಜಾತಿ ಪ್ರಮಾಣ ಪತ್ರದಲ್ಲಿ ಕಾಡುಗೊಲ್ಲ ಎಂದು ನಮೂದಿಸಿ…

By Dinamaana Kannada News

You Might Also Like

Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Innonext
ತಾಜಾ ಸುದ್ದಿ

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‍ಪೋ 1.0 : ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?