Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere theft case | ಸರಣಿ ಮನೆ ಕಳ್ಳತನ ಪ್ರಕರಣ : ಆರೋಪಿತರ ಬಂಧನ ,  6.20.000 ಸ್ವತ್ತು ವಶಕ್ಕೆ
ತಾಜಾ ಸುದ್ದಿಅಪರಾಧ ಸುದ್ದಿ

Davangere theft case | ಸರಣಿ ಮನೆ ಕಳ್ಳತನ ಪ್ರಕರಣ : ಆರೋಪಿತರ ಬಂಧನ ,  6.20.000 ಸ್ವತ್ತು ವಶಕ್ಕೆ

Dinamaana Kannada News
Last updated: September 3, 2024 5:05 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davangere District) : ನ್ಯಾಮತಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸರಣಿ ಮನೆಗಳ್ಳತನ ಮಾಡಿ ಜನರ ನಿದ್ದೆಗೆಡಿಸಿದ್ದ ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಪ್ರಕರಣಗಳಿಂದ ಭಯಗೊಂಡಿದ್ದ ಜನರು ಆರೋಪಿ ಬಂಧನದ ಹಿನ್ನಲೆಯಲ್ಲಿ ನಿಟ್ಟುಸಿರು ಬಿಟ್ಟಿದ್ದಾರೆ.

ರಾಮ ,  ಸಂತೋಷ  ಬಂಧಿತ ಆರೋಪಿಗಳು. ಆರೋಪಿತರಿಂದ  08 ಮನೆಗಳ್ಳತನ ಪ್ರಕರಣಗಳನ್ನು ಪತ್ತೆ ಮಾಡಿ ಸುಮಾರು 6.20.000/- ರೂ ಮೌಲ್ಯದ ಒಟ್ಟು 80.740 ಗ್ರಾಂ ಚಿನ್ನ ಹಾಗೂ 810 ಗ್ರಾಂ ಬೆಳ್ಳಿ ಆಭರಣಗಳನ್ನು ಅಮಾನತ್ತುಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ರಾಮ ಮತ್ತು ಸಂತೋಷ ಹಾಲಿ ನ್ಯಾಯಾಂಗ ಬಂಧನದಲ್ಲಿದ್ದು,  ಉಳಿದ ಆರೋಪಿತರ ಪತ್ತೆಕಾರ್ಯ ಮುಂದುವರೆದಿದೆ.

Read also : Davanagere | ಒಳ ಮೀಸಲಾತಿಗೆ ಆಗ್ರಹಿಸಿ: ಸೆ.12 ರಂದು ತಮಟೆ ಚಳುವಳಿ

ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯಾಮತಿಟೌನ್, ಸುರಹೊನ್ನೆ ಗಂಜೇನಹಳ್ಳಿ, ಚಟ್ನಹಳ್ಳಿ ಗ್ರಾಮಗಳಲ್ಲಿ ಕಳೆದ ಜುಲೈ-ಆಗಸ್ಟ್ ತಿಂಗಳಿನಲ್ಲಿ ಸರಣಿ ಮನೆಗಳ್ಳತನಗಳು ನಡೆದಿದ್ದವು.  ಈ ಹಿನ್ನಲೆಯಲ್ಲಿ  ಪ್ರಕರಣಗಳ ಪತ್ತೆಗಾಗಿ ಎಸ್ಪಿ ಉಮಾಪ್ರಶಾಂತ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ ಸಂತೋಷ & ಜಿ. ಮಂಜುನಾಥ  ಹಾಗೂ ಚನ್ನಗಿರಿ ಡಿವೈಎಸ್ಪಿ ರುದ್ರಪ್ಪ ಉಜ್ಜಿನಕೊಪ್ಪ  ಮಾರ್ಗದರ್ಶನದಲ್ಲಿ ನ್ಯಾಮತಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರವಿ ಎನ್.ಎಸ್ ನ್ಯಾಮತಿ ಪೊಲೀಸ್ ಠಾಣೆ ನೇತೃತ್ವದಲ್ಲಿ, ಪಿಎಸ್ಐ  ಜಯಪ್ಪನಾಯ್ಕ ಬಿ.ಎಲ್. ಮತ್ತು ಸಿಬ್ಬಂದಿ ಉಮೇಶ,  ಮಂಜಪ್ಪ ಕೆ,  ಮಹೇಶನಾಯ್ಕ,  ಆನಂದ,  ಪ್ರವೀಣ್ ಕುಮಾರ, ದೇವರಾಜ್ ಡಿ.ಎನ್,  ಪ್ರಶಾಂತ ಇ.ಎಸ್  ಇವರ ತಂಡ ರಚನೆ ಮಾಡಿ, ತನಿಖೆ  ನಡೆಸಲಾಗಿತ್ತು.  ಆರೋಪಿತರ ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿತ ರಾಮ ಮೇಲೆ  ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು, ಹೊಳಲ್ಕೆರೆ, ಚಿತ್ರದುರ್ಗ ಗ್ರಾಮಾಂತರ ಠಾಣೆ, ಶಿವಮೊಗ್ಗ ಜಿಲ್ಲೆಯ ಆನವಟ್ಟಿ, ಭದ್ರಾವತಿ ಟೌನ್, ದಾವಣಗೆರೆ ಜಿಲ್ಲೆಯ ದಾವಣಗೆರೆ ಗ್ರಾಮಾಂತರ, ಹದಡಿ, ಹರಿಹರ ಗ್ರಾಮಾಂತರ, ಮಲೇಬೆನ್ನುರು, ಮಾಯಕೊಂಡ, ಚನ್ನಗಿರಿ, ಸಂತೇಬೆನ್ನುರು, ಪೊಲೀಸ್ ಠಾಣೆಗಳಲ್ಲಿ ಒಟ್ಟು 25 ಕಳ್ಳತನ ಪ್ರಕರಣಗಳು ದಾಖಲಾಗಿವೆ.

ಎಸ್ಪಿ ಮತಿ ಉಮಾ ಪ್ರಶಾಂತ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ, ಎಂ ಸಂತೋಷ ಮಂಜುನಾಥ , ನ್ಯಾಮತಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಪತ್ತೆ ಕಾರ್ಯಕ್ಕೆ ಶ್ಲಾಘಿಸಿದ್ದಾರೆ.

TAGGED:davanagere crime news .Dinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಅಪರಾಧ ಸುದ್ದಿ.ದಿನಮಾನ.ಕಾಂ
Share This Article
Twitter Email Copy Link Print
Previous Article harihara dss Davanagere | ಒಳ ಮೀಸಲಾತಿಗೆ ಆಗ್ರಹಿಸಿ: ಸೆ.12 ರಂದು ತಮಟೆ ಚಳುವಳಿ
Next Article fissure treatment in kannada ಫಿಶರ್ ಸಂಕಟದಿಂದ ಬಳಲುತ್ತಿದ್ದೀರಾ?: ಇಲ್ಲಿದೆ‌‌ ನೋಡಿ‌ ಫಿಶರ್ ಕಾಯಿಲೆ ಕಾರಣ‌ ಮತ್ತು ‌ಪರಿಹಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಸೆ.25 ಕೊನೆ ದಿನ

ದಾವಣಗೆರೆ,ಸೆ..18  (Davanagere) :   ಗ್ಯಾರಂಟಿ ಯೋಜನೆ ಯುವನಿಧಿಯಡಿ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಯುವನಿಧಿ ಹಣ ಸಂದಾಯವಾಗಲು ಸೆ.25…

By Dinamaana Kannada News

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

ದಾವಣಗೆರೆ (Davanagere): ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು…

By Dinamaana Kannada News

Davanagere | ಸಂಸದರಿಂದ ವಾಚನಾಲಯ ಉದ್ಘಾಟನೆ

ದಾವಣಗೆರೆ (Davanagere) : ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕರಿಗಾಗಿ ಅಳವಡಿಸಲಾಗಿರುವ ವಾಚನಾಲಯದ ಉದ್ಘಾಟನೆಯನ್ನು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ನೆರವೇರಿಸಿದರು.   ಈ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿಗೆ ಅರ್ಜಿ ಆಹ್ವಾನ

By Dinamaana Kannada News
Application for Youth Fund Scheme
ತಾಜಾ ಸುದ್ದಿ

ಯುವನಿಧಿ ಯೋಜನೆ: ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಆಹ್ವಾನ

By Dinamaana Kannada News
Dr. D. Francis
ಅಭಿಪ್ರಾಯ

ಕನ್ನಡಿಗರ ಹೆಮ್ಮೆಯ ಉಸಿರು: ಕನ್ನಡವೇ ನಮ್ಮಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Davanagere
ತಾಜಾ ಸುದ್ದಿ

ಸೋರಿಯಾಸಿಸ್ ಒಂದು ಸಮಗ್ರ ರೋಗ: ಡಾ.ಎಂ.ಸಿ.ರೂಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?