Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಸೌಹಾರ್ಧಯುತವಾಗಿ ಹಬ್ಬಗಳನ್ನು ಆಚರಿಸಿ : ಎಸ್ಪಿ ಉಮಾ ಪ್ರಶಾಂತ್
ತಾಜಾ ಸುದ್ದಿ

Davanagere news | ಸೌಹಾರ್ಧಯುತವಾಗಿ ಹಬ್ಬಗಳನ್ನು ಆಚರಿಸಿ : ಎಸ್ಪಿ ಉಮಾ ಪ್ರಶಾಂತ್

Dinamaana Kannada News
Last updated: September 6, 2024 2:30 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere) : ಬೇರೆಯವರ ಧರ್ಮಕ್ಕೆ ಧಕ್ಕೆ ತರದೆ ಈದ್ ಮಿಲಾದ್, ಗಣೇಶ ಚತುರ್ಥಿ ಹಬ್ಬವನ್ನು  ಸೌಹಾರ್ಧಯುತವಾಗಿ ಆಚರಿಸಬೇಕು ಎಂದು ಎಸ್ಪಿ ಉಮಾ ಪ್ರಶಾಂತ್  ಸಲಹೆ ನೀಡಿದರು.

ನಗರದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಈದ್ ಮಿಲಾದ್ ಮತ್ತು ಗಣೇಶ ಹಬ್ಬದ ಶಾಂತಿ ಸೌಹಾರ್ಧ ಸಭೆಯಲ್ಲಿ ಅಧ್ಯಕ್ಷ ವಹಿಸಿ ಮಾತನಾಡಿದರು.

ಎಲ್ಲರೂ ಅವರ ಅವರ ಧರ್ಮ, ಸಂಸ್ಕçತಿಯನ್ನು ಅನುಸರಿಸಿ. ಆದರೆ, ಬೇರೆಯವರ ಧರ್ಮಕ್ಕೆ ಧಕ್ಕೆ ತರದೆ ಈದ್ ಮಿಲಾದ್, ಗಣೇಶ ಹಬ್ಬವನ್ನು ಸಡಗರ ಸಂಭ್ರಮದಿAದ ಆಚರಿಸಿ ಎಂದು ಕರೆ ನೀಡಿದರು.

ನಾವೆಲ್ಲರೂ ಭಾರತೀಯರಾಗಿದ್ದು, ಇಲ್ಲಿನ ಸಂಸ್ಕೃತಿಗಳಿಗೆ ಬೆಲೆ ಕೊಡುವುದನ್ನು ತಿಳಿದುಕೊಳ್ಳಬೇಕು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸ್ವಾತಂತ್ರö್ಯವಿದೆ. ಆದರೆ ಸ್ವಾತಂತ್ರö್ಯ ಸ್ವೇಚ್ಛಾಚಾರವಾಗಬಾರದು. ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿ ಸಹಾಯಬೇಕು ಎಂದರೆ ೧೧೨ ಮೂಲಕ ಪೊಲೀಸರಿಗೆ ಕರೆ ಮಾಡಿ ಎಂದರು.

Read also : Davanagere news | ಒಳಮೀಸಲಾತಿ ಜಾರಿಗೆ ರಾಜ್ಯ ಸರಕಾರದಿಂದ ವಿಳಂಬ : ಸೆ.12 ರಂದು ಬೃಹತ್ ತಮಟೆ ಚಳುವಳಿ

ನಿಗಧಿಪಡಿಸಿದ ರಸ್ತೆಗಳಲ್ಲೇ ಸಾಗಿ, ನಿಗಧಿತ ಸ್ಥಳಗಳಲ್ಲೇ ಗಣೇಶ ವಿಸರ್ಜನೆ ಮಾಡಬೇಕು. ಯಾವುದೇ ಕಾರಣಕ್ಕೂ ಗಣೇಶ ವಿಸರ್ಜನೆ ಮೆರವಣಿಗೆಯ ಮಾರ್ಗವನ್ನು ಬದಲಾಯಿಸಬಾರದು. ನಿಗಧಿ ಮಾರ್ಗದಲ್ಲಿ ಸಂಚರಿಸುವಾಗಲೂ ಸೂಕ್ಷ್ಮ ಪ್ರದೇಶದಲ್ಲಿ ಬೇಕಾಬಿಟ್ಟಿ ವರ್ತಿಸಬಾರದು. ಪೊಲೀಸರು ಸೂಚನೆಯಂತೆ ನಡೆದುಕೊಳ್ಳುವ ಮೂಲಕ, ಎಲ್ಲರೂ ಶಾಂತಿ, ಸೌಜನ್ಯಯುತವಾಗಿ, ಸಡಗರ ಸಂಭ್ರಮದಿAದ ಈದ್ ಮಿಲಾದ್ ಮತ್ತು ಗಣೇಶ ಹಬ್ಬವನ್ನು ಆಚರಿಸಿ ಎಂದು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ ಸಂತೋಷ, ಜಿ. ಮಂಜುನಾಥ ರವರು, ನಗರ  ಡಿವೈಎಸ್ಪಿ ರವರಾದ ಮಲ್ಲೇಶ್ ದೊಡ್ಡಮನಿ ರವರು  ಸೇರಿದಂತೆ ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ಒಳಮೀಸಲಾತಿ ಜಾರಿಗೆ ರಾಜ್ಯ ಸರಕಾರದಿಂದ ವಿಳಂಬ : ಸೆ.12 ರಂದು ಬೃಹತ್ ತಮಟೆ ಚಳುವಳಿ
Next Article DAVANAGERE Davanagere news |ಕೊಡಗನೂರು ಕೆರೆ ಏರಿ ನಿರ್ಮಾಣಕ್ಕೆ 7 ಕೋಟಿ ರೂ. ಬಿಡುಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜನರ ಸಹಕಾರ ಅವಶ್ಯ : ಡಿಸಿ

ದಾವಣಗೆರೆ ಜೂ.12 ; ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಕೇವಲ ಸರ್ಕಾರ, ಇಲಾಖೆಗಳ ಜೊತೆಗೆ ಸಾರ್ವಜನಿಕರು…

By Dinamaana Kannada News

ಆಸ್ತಿ ತೆರಿಗೆ ಪಾವತಿಸುವ ಅವಧಿ ವಿಸ್ತರಣೆ

ದಾವಣಗೆರೆ ಜು.06  :  ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು ಜುಲೈ 31…

By Dinamaana Kannada News

Davanagere | ವೈದ್ಯರ ಮುಷ್ಕರ : ನ್ಯಾಯಾಧೀಶರಿಂದ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ, ಪರಿಶೀಲನೆ

ದಾವಣಗೆರೆ ಆಗಸ್ಟ್ 18 (Davanagere) :  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?