Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ವಿನಾಯಕ ಬಿ.ಎನ್. ಆಕ್ರೋಶ
ತಾಜಾ ಸುದ್ದಿ

Davanagere | ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ವಿನಾಯಕ ಬಿ.ಎನ್. ಆಕ್ರೋಶ

Dinamaana Kannada News
Last updated: September 16, 2024 6:59 am
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere ) : ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ೩೦ ಲಕ್ಷ ಹಣಕ್ಕೆ ಬೇಡಿಕೆಯಿಟ್ಟು, ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ಬೈದು,ಜಾತಿನಿಂದನೆ ಮಾಡಿರುವುದನ್ನು ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ವಿನಾಯಕ ಬಿ.ಎನ್. ಆಕ್ರೋಶ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಡಿಯೋದಲ್ಲಿ ಹಣಕ್ಕಾಗಿ ಒತ್ತಾಯ ಮಾಡಿದ್ದು, ಅಶ್ಲೀಲವಾಗಿ, ಕೆಟ್ಟದಾಗಿ ಮಾತನಾಡಿದ್ದು, ಜಾತಿ ನಿಂದನೆ, ಹೆಣ್ಣು ಮಕ್ಕಳಿಗೆ ಕೆಟ್ಟದಾಗಿ ನಿಂದಿಸಿದ್ದು ಕೇಳಿ ಬಂದಿದೆ. ಜನಪ್ರತಿನಿಧಿಯಾಗಿ ಇಂತಹ ಮಾತನಾಡಿದ ಮುನಿರತ್ನ ಕ್ಷಮೆಗೆ ಅರ್ಹರಲ್ಲ ಎಂದಿದ್ದಾರೆ. ಜಾತಿ ನಿಂದನೆ ಮಾಡಿರುವ ಅವರನ್ನು ಬಂಧಿಸಲಾಗಿದೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

Read also : Davanagere | ಧ್ವಜಕಟ್ಟುವ ವಿಚಾರದಲ್ಲಿ ವಾಗ್ವಾದ : 8 ಜನರ ವಿರುದ್ದ ಪ್ರಕರಣ ದಾಖಲು

ಬಿಜೆಪಿ ಎಲ್ಲವನ್ನೂ ರಾಜಕೀಯ ಉದ್ದೇಶ ಎನ್ನುತ್ತದೆ. ಹಾಗಿದ್ದರೆ ಸಿದ್ದರಾಮಯ್ಯ ಮೇಲೆ ಕೇಸ್ ಹಾಕಿದ್ದು ರಾಜಕೀಯ ಉದ್ದೇಶ ಅಲ್ವಾ ಎಂದು ಕಿಡಿ ಕಾರಿದ್ದಾರೆ. ಮಹಿಳೆಯರ ಬಗ್ಗೆ ಮುನಿರತ್ನ ಆಡಿರುವ ಕೀಳು ಮಾತುಗಳನ್ನು ಸಹಿಸಲು ಸಾಧ್ಯವಿಲ್ಲ. ಆಡಿಯೋವನ್ನು ಕೇಳುವುದಕ್ಕೂ ಆಗುವುದಿಲ್ಲ. ಇಂತಹ ಪ್ರಕರಣದಲ್ಲಿ ಸಿಲುಕಿದ್ದೇರೆ ನಿಮ್ಮ ಮಾತುಗಳು ಯಾವ ರೀತಿ ಇರುತ್ತಿದ್ದವು?.ಮುನ್ನಿರತ್ನ ಅವರ ಮಾತುಗಳಿಗೆ ಬಿಜೆಪಿ ಬೆಂಬಲ ನೀಡುವುದೇ ಎಂಬದರ ಬಗ್ಗೆ ಸ್ಪಷ್ಟಪಡಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಧ್ವಜಕಟ್ಟುವ ವಿಚಾರದಲ್ಲಿ ವಾಗ್ವಾದ : 8 ಜನರ ವಿರುದ್ದ ಪ್ರಕರಣ ದಾಖಲು
Next Article davanagere Harihara | ರಾಷ್ಟ್ರೀಯ ಲೋಕ ಆದಾಲತ್ : ಒಟ್ಟು 9.98 ಕೋ.ರೂ. ಮೊತ್ತದ, 37,709 ಪ್ರಕರಣ ಇತ್ಯರ್ಥ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere | ಕನ್ನಡ ನಾಡು ಕಲೆ ಸಾಹಿತ್ಯ ಸಂಸ್ಕೃತಿಗಳ ತವರೂರು : ಬಿ.ವಾಮದೇವಪ್ಪ ಬಣ್ಣನೆ

ದಾವಣಗೆರೆ  (Davangere) : ಕುವೆಂಪು ಕನ್ನಡ ಭವನದ ಆವರಣದಲ್ಲಿ ಮುಂದಿನ ವರ್ಷದ ರಾಜ್ಯೋತ್ಸವದ ಒಳಗಾಗಿ ದಾನಿಗಳ ಸಹಕಾರದೊಂದಿಗೆ ಕನ್ನಡ ತಾಯಿ…

By Dinamaana Kannada News

ದಾವಣಗೆರೆ : ಬಾಲ್ಯದಲ್ಲಿಯೇ ಮಕ್ಕಳಲ್ಲಿ ಅಳಿಸಲಾಗದ ಮೌಲ್ಯಗಳನ್ನು ಬಿತ್ತಿ’: ಡಾ.ಜಿ.ಎಚ್.ಅಶಾ

ದಾವಣಗೆರೆ: ಬಾಲ್ಯದಿಂದಲೇ ವಿದ್ಯಾರ್ಥಿಗಳಲ್ಲಿ ಮೌಲ್ಯವನ್ನು ಬಿತ್ತುವ ಕಾರ್ಯ ಶಿಕ್ಷಕರಿಂದ ಆಗಬೇಕು. ಈ ನಿಟ್ಟಿನಲ್ಲಿ ಪ್ರಶಿಕ್ಷಣಾರ್ಥಿಗಳು ಆದರ್ಶ, ಮೌಲ್ಯಗಳನ್ನು ತಮ್ಮ ಜೀವನದಲ್ಲಿ…

By Dinamaana Kannada News

ಕನ್ನಡ ಸಾಹಿತ್ಯಕ್ಕೆ ಬೀಚಿಯವರ ಕೊಡುಗೆ ಅನನ್ಯ

ಹಾಸ್ಯ ಇನ್ನೊಬ್ಬರ ಭಾವನೆಗಳು ಹಾಗೂ ಮನಸ್ಸು ಅರಳಿಸಬೇಕೆ ಹೊರತು ಇನ್ನೊಬ್ಬರ ಮನಸ್ಸು ಕೆರಳುವಂತೆ ಇರಬಾರದು,ಕೆಲವೊಂದು ಹಾಸ್ಯ ಅಶ್ಲೀಲ ಭಾಷೆ ಹಾಗೂ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?