Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಆತ್ಮರಕ್ಷಣೆಗೆ ಟೇಕ್ವಾಂಡೋ ಕಲೆ ಸಹಕಾರಿ
ತಾಜಾ ಸುದ್ದಿ

Harihara | ಆತ್ಮರಕ್ಷಣೆಗೆ ಟೇಕ್ವಾಂಡೋ ಕಲೆ ಸಹಕಾರಿ

Dinamaana Kannada News
Last updated: September 18, 2024 10:35 am
Dinamaana Kannada News
Share
DAVANAGERE
ಟೆಕ್ವಾಂಡೋ ಕ್ರೀಡೆ
SHARE

ದಾವಣಗೆರೆ (Davanagere) : ಇಲ್ಲಿನ ಗುರುಭವನದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಟೆಕ್ವಾಂಡೋ ಕ್ರೀಡೆಯನ್ನು  ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ದಾವಣಗೆರೆ,  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹರಿಹರ ಮತ್ತು ಶ್ರೀ ಕಾಳಿದಾಸ ಪ್ರೌಢಶಾಲೆ ಹರಿಹರ  ಸಹಯೋಗದೊಂದಿಗೆ ನಡೆಯಿತು.

ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ, ಕಾಳಿದಾಸ ಪ್ರೌಢಶಾಲೆಯ ದೈಹಿಕ ಶಿಕ್ಷಕ ಪ್ರಭಾಕರ್  ಮಾತನಾಡಿ, ಮೂಲತಃ ಕೊರಿಯಾ ದೇಶದ ಕ್ರೀಡೆಯಾಗಿದೆ, 1980 ರಲ್ಲಿ ಮೊಟ್ಟಮೊದಲ ಬಾರಿಗೆ ಮಣಿಪುರ, ಮಿಜೋರಾಂ, ರಾಜ್ಯದಿಂದ ಭಾರತ ದೇಶಕ್ಕೆ ಪಾದರ್ಪಣೆಗೊಂಡಿದೆ. ಮತ್ತು 1992 ರಲ್ಲಿ ಮಣಿಪುರ ರಾಜ್ಯದ  ರಾಜೇಶ್ವರ್ ಮೇಟಿ ಮತ್ತು ಮಲೆಬೆನ್ನೂರಿನ ಸೈಯದ್ ಮನ್ ಪುಷ್ ಎಂಬುವರು ಈ ಟೆಕ್ವೊಂಡೋ ಕ್ರೀಡೆಯನ್ನು ಹರಿಹರ ನಗರಕ್ಕೆ ಪರಿಚಯಿಸಿದರು ಎಂದು ಹೇಳಿದರು.

ತರಬೇತಿದಾರ ಶ್ರೀನಿವಾಸ್   ಮಾತನಾಡಿ, ಟೇಕ್ವಾಂಡೋ ಕಲೆಯನ್ನು ಪ್ರತಿಯೊಬ್ಬರು ಕರಗತ ಮಾಡಿಕೊಂಡರೆ ಅಪಾಯದ ಸಂದರ್ಭ ಎದುರಾದಾಗ ಆತ್ಮರಕ್ಷಣೆ ಮಾಡಿಕೊಂಡು ಸ್ವಯಂ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದು ಎಂದು ಹೇಳಿದರು.

ಅಧ್ಯಕ್ಷತೆಯನ್ನು ಶ್ರೀ ಕಾಳಿದಾಸ ಪ್ರೌಢಶಾಲಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ರಾಜಶೇಖರ್ ವಹಿಸಿದ್ದರು.

Read also : Davanagere news | ಶಿಕ್ಷಕರ ಕರ್ತವ್ಯ ಲೋಪಕ್ಕೆ ಶಾಸಕ ಬಸವಂತಪ್ಪ ಗರಂ

ಟೆಕ್ವಾಂಡೋ ಸ್ಪರ್ಧೆ 2024 25ರ ಸಾಲಿನಲ್ಲಿ ದಾವಣಗೆರೆ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 14ರಿಂದ 17 ವರ್ಷದ ಒಳಗಿನ ಬಾಲಕ ಬಾಲಕಿಯರಿಗೆ ಈ ಸ್ಪರ್ಧೆ ನಡೆಯಿತು.

ಚಂದ್ರಶೇಖರ್, ಈಶಪ್ಪ ಬೂದಿಹಾಳ, ರಾಜಪ್ಪ, ಅಂಜು ಮನ ಸದಸ್ಯ ರೋಷನ್ ಜಮೀರ್, ದೈಹಿಕ ಶಿಕ್ಷಕ ಶಿಕ್ಷಕಿಯರು ವಿವಿಧ ಶಾಲಾ ವಿಭಾಗದ ಮಕ್ಕಳುಗಳು ಹಾಗೂ ಪೋಷಕರು ಇದ್ದರು.

TAGGED:Dinamana.comKannada NewsTaekwondo Sportsಕನ್ನಡ ಸುದ್ದಿಟೆಕ್ವಾಂಡೋ ಕ್ರೀಡೆದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere news | ಶಿಕ್ಷಕರ ಕರ್ತವ್ಯ ಲೋಪಕ್ಕೆ ಶಾಸಕ ಬಸವಂತಪ್ಪ ಗರಂ
Next Article Davanagere Davanagere | ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದವರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿ: ಸೈಯದ್ ಖಾಲಿದ್ ಅಹ್ಮದ್ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಗ್ಲಾಸ್ ಹೌಸ್ ವೀಕ್ಷಣೆಗೆ ನಗರಸಾರಿಗೆ ಬಸ್ ವ್ಯವಸ್ಥೆ

ದಾವಣಗೆರೆ (Davanagere); ನಗರದ ಪ್ರಮುಖ ಆಕರ್ಷಣೀಯ ಸ್ಥಳವಾದ ಗ್ಲಾಸ್ ಹೌಸ್ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ  ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್…

By Dinamaana Kannada News

Davanagere | ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯ ಪಡೆಯಲು ಅವಕಾಶ

ದಾವಣಗೆರೆ (Davanagere) : ಚನ್ನಗಿರಿ ಪಟ್ಟಣದ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಪಡೆಯಬಹುದಾಗಿದೆ.  ಕರ್ನಾಟಕ ಒನ್ ಕೇಂದ್ರಗಳಲ್ಲಿ ವಿದ್ಯುನ್ಮಾನ…

By Dinamaana Kannada News

ನೀಟ್ ಅಕ್ರಮ ವಿರೋಧಿಸಿ ಜೂ.27ಕ್ಕೆ ಸಂಸತ್ ಗೆ ಮುತ್ತಿಗೆ ಯಶಸ್ವಿಗೊಳಿಸೋಣ

ದಾವಣಗೆರೆ:   ಯುಜಿಸಿ - ನೆಟ್ ಪರೀಕ್ಷೆ ಅಕ್ರಮಗಳ ಸಮಗ್ರ ತನಿಖೆಗೆ ಒತ್ತಾಯಿಸಿ ದೆಹಲಿಯಲ್ಲಿ ಜೂನ್ 27ರಂದು ಸಂಸತ್ ಗೆ ಮುತ್ತಿಗೆ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ

By Dinamaana Kannada News
10 Permanent Driver Posts: Applications invited from ex-servicemen
ತಾಜಾ ಸುದ್ದಿ

ದಾವಣಗೆರೆ |10 ಖಾಯಂ ಚಾಲಕ ಹುದ್ದೆ : ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

By Dinamaana Kannada News
Vinaykumara G B
ತಾಜಾ ಸುದ್ದಿ

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

By Dinamaana Kannada News
MP Dr. Prabha Mallikarjun
ತಾಜಾ ಸುದ್ದಿ

ಇಎಸ್‌ಐ ಅರ್ಹತಾ ಮಿತಿಯನ್ನು ಪರಿಷ್ಕರಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?