Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > Davanagere | ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ನೀಡಲು ಅರ್ಜಿ ಆಹ್ವಾನ
ಅರ್ಜಿ ಆಹ್ವಾನತಾಜಾ ಸುದ್ದಿ

Davanagere | ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ನೀಡಲು ಅರ್ಜಿ ಆಹ್ವಾನ

Dinamaana Kannada News
Last updated: September 18, 2024 1:24 pm
Dinamaana Kannada News
Share
Applications invited
SHARE

ದಾವಣಗೆರೆ, ಸೆ.18  (Davanagere) :  ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಕುರಿ, ಮೇಕೆಗಳನ್ನು ಹೊಂದಿರುವ ಅರ್ಹ ವಲಸೆ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಂಚಾರಿ ಕುರಿಗಾಹಿಗಳು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಂದ ಅರ್ಜಿಗಳನ್ನು ಪಡೆದು, ವಲಸೆ ಕುರಿಗಾರರು ಎಂಬುದಕ್ಕೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಮಹಜರ್ ಪ್ರಮಾಣ ಪತ್ರ ಲಗತ್ತಿಸಿ ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿಗಳು, ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ದಾವಣಗೆರೆ ಇವರನ್ನು ಸಂಪರ್ಕಿಸಲು ತಿಳಿಸಿಲಾಗಿದೆ.

Read also : Davanagere news | ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Deadline extended Davanagere news | ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
Next Article Davanagere Harihara | ತೆರೆದ ಚರಂಡಿಗೆ ಕಲುಷಿತ ನೀರು : ದುರ್ವಾಸನೆಗೆ ಜನರ ಅಸಮಾಧಾನ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಭದ್ರಾ ಬಲದಂಡೆ ಕಾಮಗಾರಿ ಸ್ಥಗಿತಕ್ಕೆ ಸಿಎಂ,ಡಿಸಿಎಂಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ

ದಾವಣಗೆರೆ: ಭದ್ರಾ ಬಲದಂಡೆ ಕಾಮಗಾರಿ ಸ್ಥಗಿತಗೊಳಿಸಿ ಭದ್ರಾ ಅಚ್ಚುಕಟ್ಟು ಪ್ರದೇಶದ ಹಿನ್ನೀರು ಪ್ರದೇಶ ಅಥವಾ ಬೇರೆ ಮಾರ್ಗದಿಂದ ಚಿತ್ರದುರ್ಗ ಹಾಗೂ…

By Dinamaana Kannada News

ವಸತಿ ಶಾಲೆಗಳಿಗೆ ಪ್ರವೇಶ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಿ : ಅಧ್ಯಕ್ಷೆ ಜಿ.ಪಲ್ಲವಿ 

ದಾವಣಗೆರೆ ಆ.17: ಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭಿವೃದ್ಧಿ ನಿಗಮದಡಿ ಬರುವ 74 ಅಲೆಮಾರಿ ಜನಾಂಗದವರು ಈ ಅವಕಾಶವನ್ನು ಸದುಪಯೋಗ ಪಡೆಸಿಕೊಳ್ಳಬೇಕೆಂದು ಅಲೆಮಾರಿ…

By Dinamaana Kannada News

ಶಾಸಕ ಶಾಮನೂರು ಶಿವಶಂಕರಪ್ಪ ಅವರಿಂದ ಧಾನ್ಯಗಳ ಪರಿಶೀಲನೆ

ದಾವಣಗೆರೆ:   ಹಿರಿಯ ಶಾಸಕ  ಡಾ.ಶಾಮನೂರು ಶಿವಶಂಕರಪ್ಪ ಅವರು ಮಾರುಕಟ್ಟೆಯಲ್ಲಿ ಧಾನ್ಯಗಳ ಪರಿಶೀಲನೆ ನಡೆಸಿದರು. ಕಳಪೆ ಧಾನ್ಯಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?