Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಾನವೀಯತೆಗಾಗಿ ನಡೆ ಮೂಲಕ ನಾವೆಲ್ಲರೂ ಶಾಂತಿ ಪ್ರಿಯರಾಗೋಣ : ಡಿಸಿ
ತಾಜಾ ಸುದ್ದಿ

Davanagere | ಮಾನವೀಯತೆಗಾಗಿ ನಡೆ ಮೂಲಕ ನಾವೆಲ್ಲರೂ ಶಾಂತಿ ಪ್ರಿಯರಾಗೋಣ : ಡಿಸಿ

Dinamaana Kannada News
Last updated: September 21, 2024 12:35 pm
Dinamaana Kannada News
Share
davanagere
Red Cross Society davanagere
SHARE

ದಾವಣಗೆರೆ; ಸೆ.21 (Davanagere) :  ಗಾಂಧೀಜಿಯವರ ಆಶಯದಂತೆ ಮಾನವೀಯತೆಗಾಗಿ ನಡೆ ಮೂಲಕ ನಾವೆಲ್ಲರೂ ಶಾಂತಿ ಪ್ರಿಯರಾಗೋಣ ಎಂದು ಜಿಲ್ಲಾಧಿಕಾರಿ ಹಾಗೂ ರೆಡ್ ಕ್ರಾಸ್ ಸೊಸೈಟಿಯ ಗೌರವಾಧ್ಯಕ್ಷರಾದ ಗಂಗಾಧರಸ್ವಾಮಿ ಜಿ.ಎಂ ಎಂದು ತಿಳಿಸಿದರು.

ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ವಿಶ್ವ ಶಾಂತಿ ದಿನಾಚರಣೆ ಅಂಗವಾಗಿ ಶನಿವಾರ ಸೆಪ್ಟಂಬರ್ 21 ರಂದು ಹಮ್ಮಿಕೊಳ್ಳಲಾಗಿದ್ದ. ಮಾನವೀಯತೆಗಾಗಿ ನಡೆದ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು. ಗಾಂಧೀಜಿಯವರನ್ನು ಇಂದಿನ ದಿನಮಾನಗಳಲ್ಲಿ ಮತ್ತು ಮುಂದಿನ ದಿನಮಾನಗಳಲ್ಲಿ ಯಾಕೆ ಅವರು ಜೀವಂತವಾಗಿದ್ದಾರೆ ಎಂಬುದಕ್ಕೆ, ಇವತ್ತು ನಾವೆಲ್ಲರೂ ಸೇರಿ ಮಾಡುತ್ತಿರುವ ಶಾಂತಿ ನಡೆಯೇ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಈ ದಿನ ರಾಜ್ಯದ 31 ಜಿಲ್ಲೆಯಲ್ಲೂ ವಿಶ್ವ ಶಾಂತಿ ದಿನಾಚರಣೆ ಪ್ರಯುಕ್ತ ಮಾನವೀಯತೆಗಾಗಿ ನಡಿಗೆ ಜಾಥ ಆಯೋಜಿಸಲಾಗಿದೆ ಎಂದು ತಿಳಿಸಿದರು.

Read also : Davangere | ಪೊಲೀಸ್ ಪಥ ಸಂಚಲನ

ಜಾಥಾದಲ್ಲಿ ಅಶಾಂತಿ ತೊಲಗಿ ಶಾಂತಿ ನೆಲೆಸಲಿ, ರಷ್ಯಾ  ಉಕ್ರೇನ್ ಯುದ್ಧ ನಿಲ್ಲಲಿ, ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸಲಿ, ಇಸ್ರೇಲ್ ಪ್ಯಾಲೆಸ್ಟೈನ್ ಯುದ್ಧ ನಿಲ್ಲಲಿ, ಮಾನವೀಯತೆಯಿಂದ ಮಾತ್ರ ವಿಶ್ವ ಶಾಂತಿ ಸಾಧ್ಯ ಎಂಬ ಘೋಷವಾಕ್ಯದೊಂದಿಗೆ ಜಾಥಾ ಸಾಗಿತು.

ಜಾಥಾವು ಮೋತಿ ವೀರಪ್ಪ ಕಾಲೇಜ್‍ನಿಂದ ಆರಂಭಗೊಂಡು ಬಾಯ್ಸ್ ಹಾಸ್ಟೆಲ್, ಹಾಗೂ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಮುಂಭಾಗದ ರಸ್ತೆಯಿಂದ ಸಾಗಿ ಮೋತಿ ವೀರಪ್ಪ ಕಾಲೇಜ್ ಆವರಣಕ್ಕೆ ಬಂದು ಕೊನೆಯಾಯಿತು.

ಜಾಥಾದಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ದಿನೇಶ್ ಕೆ. ಶೆಟ್ಟಿ,  ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಯಾದ ಎಂ.ವಿ ಶಿವಕುಮಾರ್ ಹಾಗೂ ಕುಂದುವಾಡ ವಾಯುವಿಹಾರಿಗಳ ಬಳಗ, ಅಸಂಘಟಿತ ಕಾರ್ಮಿಕರ ಸಂಘ, ವಿ.ಎಸ್ ಪ್ಯಾರಾಮೆಡಿಕಲ್ ಕಾಲೇಜ್, ಎಂ.ಎಸ್.ವಿ ಕಾಲೇಜ್, ಮಾಕನೂರು ಮಲ್ಲೇಶಪ್ಪ ಕಾಲೇಜ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಡಿ.ಆರ್.ಎಂ ಕಾಲೇಜ್, ಜೈನ್ ಇಂಜಿನಿಯರಿಂಗ್ ಕಾಲೇಜ್, ಸಿದ್ದಗಂಗಾ ಕಾಲೇಜ್, ಎಸ್.ಜೆ.ವಿ.ಪಿ ಕಾಲೇಜ್, ಎಂ.ಇ.ಎಸ್ ಕಾಲೇಜಿನ ವಿದ್ಯಾರ್ಥಿಗಳು, ರೆಡ್ ಕ್ರಾಸ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಇನ್ನಿತರರು ಭಾಗವಹಿಸಿದ್ದರು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davangere | ಪೊಲೀಸ್ ಪಥ ಸಂಚಲನ
Next Article davanagere Davanagere news | ಕಾರ್ಮಿಕರು ದೇಶದ ಅಭಿವೃದ್ದಿಯ ನೈಜ ಆಧಾರಸ್ತಂಭ : ನ್ಯಾ.ಮಹಾವೀರ್ ಮ. ಕರೆಣ್ಣವರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಸೆಂಟ್ ಪಾಲ್ಸ್ ಶಾಲೆಯ ಗೈಡ್ಸ್ ತಂಡ ಪಥ ಸಂಚಲನದಲ್ಲಿ ಪ್ರಥಮ

ದಾವಣಗೆರೆ ಜ. 27 (Davanagere) : ಜಿಲ್ಲಾಡಳಿತದಿಂದ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವ ಅಂಗವಾಗಿ ನಡೆದ ಪಥ…

By Dinamaana Kannada News

ಅಪಘಾತ ಮೂವರ ಸಾವು

ದಾವಣಗೆರೆ : ನ್ಯಾಮತಿ ತಾಲೂಕಿನ ಚಿನ್ನಕಟ್ಟೆ -ಶಿವಪುರ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಓಮಿನಿ‌ ವ್ಯಾನ್ ಗೆ ksrtc ಬಸ್ ಡಿಕ್ಕಿ…

By Dinamaana Kannada News

Davanagere | ಶ್ರೀಗಂಧದ ಮರ ಕಳವು : ಆರೋಪಿ ಬಂಧನ

ದಾವಣಗೆರೆ.ಅ.24 (Davanagere):  ಶ್ರೀಗಂಧದ ಮರಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ 3 ಲಕ್ಷಕ್ಕೂ ಅಧಿಕ ಮೌಲ್ಯದ ಗಂಧದ ತುಂಡುಗಳನ್ನು ಪೊಲೀಸರು…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?