Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಕ್ಕಳಿಗೆ ಮೌಲ್ಯ ಆಧಾರಿತ ಶಿಕ್ಷಣ ಬೋಧಿಸಿ : ರೋ. ವಿಶ್ವಜಿತ್ ಕೆ.ಜಾಧವ್
ತಾಜಾ ಸುದ್ದಿ

Davanagere | ಮಕ್ಕಳಿಗೆ ಮೌಲ್ಯ ಆಧಾರಿತ ಶಿಕ್ಷಣ ಬೋಧಿಸಿ : ರೋ. ವಿಶ್ವಜಿತ್ ಕೆ.ಜಾಧವ್

Dinamaana Kannada News
Last updated: September 24, 2024 11:49 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ, ಸೆ 24 (Davanagere) : ಶಿಕ್ಷಕರು ಶಾಲೆ – ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಅನುಕೂಲವಾಗುವಂತೆ ಮೌಲ್ಯಾಧಾರಿತ ಶಿಕ್ಷಣ ಬೋಧಿಸಬೇಕು ಎಂದು ರೋಟರಿ ಜಿಲ್ಲೆ 3160 ಎಲ್ಲಾ ಸಾಕ್ಷರತಾ ಅಭಿಯಾನದ ಜಿಲ್ಲಾ ಸಮಾಲೋಚಕರಾದ ರೋಟೋರಿಯನ್‌  ವಿಶ್ವಜಿತ್ ಕೆ ಜಾದವ್ ತಿಳಿಸಿದರು.

ದಾವಣಗೆರೆ ವಿದ್ಯಾನಗರ ರೋಟರಿ ಕ್ಲಬ್ ನಲ್ಲಿ ಆಯೋಜಿಸಿದ್ದ ಶಿಕ್ಷಕರ, ಅಭಿಯಂತರರ ಹಾಗೂ ರಾಷ್ಟ್ರ ನಿರ್ಮಾಣ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂಜಿನಿಯರ್ಸ್ ಗಳು ಸರ್ ಎಂ ವಿಶ್ವೇಶ್ವರಯ್ಯನವರ ಆದರ್ಶಗಳನ್ನು ಅವರ ದೈನಂದಿನ ಕೆಲಸ ಕಾರ್ಯಗಳಲ್ಲಿ ಅಳವಡಿಸಿಕೊಳ್ಳುವುದು ಸದ್ಯದ ಪರಿಸ್ಥಿತಿಯಲ್ಲಿ ತುಂಬಾ ಅವಶ್ಯಕತೆ ಇದೆ ಎಂದರು.

Read also : Davanagere | ಹಾಜರಿ ಹಾಕಿ ಹೋದ ಕಾರ್ಯಕರ್ತೆ ಶಾಸಕರು ಎರಡು ತಾಸು ಕಾದರೂ ಬರಲೇ ಇಲ್ಲ!

ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯ ರಾಷ್ಟ್ರ ನಿರ್ಮಾಣ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ  ಶ್ರೀಮತಿ ಸುಜಾತ ಎಚ್ ಎನ್ ರಾಮಗೊಂಡನಹಳ್ಳಿ, ಪಾರ್ವತಮ್ಮ ಎಸ್ ಕುರ್ಕಿ,ಉಮಾದೇವಿ ಪಿ ಪಿ ಹೊಸ ಬೆಳವನೂರು ಹಾಗೂ ಸುಧಾ ಯು ಡಿ , ನಿವೃತ್ತ ಎಂಜಿನಿಯರ್ ಬಸವರಾಜ್ ಎಸ್ ಬಿ, ರೋ.ಕಲ್ಲಪ್ಪ ಎಚ್ ಕೆ, ನಿವೃತ್ತ ಪ್ರಾಂಶುಪಾಲ ರೋ. ಪರಮೇಶ್ವರಪ್ಪ ಎಸ್ ಹಾಗೂ ಅನ್ಮೋಲ್ ಶಾಲೆಯ ಗಣಕಯಂತ್ರ ಶಿಕ್ಷಕ ಶಿವಕುಮಾರ್ ಎಮ್ ಪಿ ರವರನ್ನು ಸಹ ಸನ್ಮಾನಿಸಲಾಯಿತು.

ಅಧ್ಯಕ್ಷತೆ  ರೋಟರಿ ಅಧ್ಯಕ್ಷ ಮಳವಳ್ಳಿ ಎಸ್ ಎನ್ ವಹಿಸಿದ್ದರು. ಇನ್ನರ್ ವೀಲ್ ಅಧ್ಯಕ್ಷರಾದ ಪ್ರೇಮ ಮಹೇಶ್ವರಪ್ಪ, ರೋಟರಿ ಉಪರಾಜ್ಯಪಾಲ ಬಿಲ್ಲಳ್ಳಿ ಎಂ ಎನ್, ರೋಟರಿ ಹಾಗೂ ಇನ್ನರ್ವಿಲ್ ಕಾರ್ಯದರ್ಶಿ ಆಂಜನೇಯ ಮೂರ್ತಿ ಹಾಗೂ ಭಾಗ್ಯ ವೀರಣ್ಣ ಉಪಸ್ಥಿತರಿದ್ದರು.

ರೋ. ಚಂದ್ರ ಚಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.  ರೋ.ಚಂದ್ರಪ್ಪ ಕಾರ್ಯಕ್ರಮ ನಿರ್ವಹಿಸಿದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಹಾಜರಿ ಹಾಕಿ ಹೋದ ಕಾರ್ಯಕರ್ತೆ ಶಾಸಕರು ಎರಡು ತಾಸು ಕಾದರೂ ಬರಲೇ ಇಲ್ಲ!
Next Article DAVANAGERE Davanagere | 2024ರ ವಕ್ಫ್ ಮಸೂದೆ ಜಾರಿ ವಿರೋಧಿಸಿ ಪ್ರತಿಭಟನೆ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವರದಿಗಾರರ ಕೂಟದಲ್ಲಿ ಬಾಬಾಸಾಹೇಬರ ಜಯಂತಿ ಅಚರಣೆ

ದಾವಣಗೆರೆ : ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಸರಳವಾಗಿ…

By Dinamaana Kannada News

Davanagere | ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಮೇ.09 (Davanagere): ಆಗಸ್ಟ್-2025 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ದಾವಣಗೆರೆಯಲ್ಲಿ ಆನ್‍ಲೈನ್ ಪ್ರವೇಶಕ್ಕೆ ಅರ್ಜಿ…

By Dinamaana Kannada News

ತ್ಯಾಗ, ಬಲಿದಾನಗಳು ನಮ್ಮ ಜೀವನಕ್ಕೆ ಮಾದರಿ

ಹರಿಹರ: ಭಗವಾನ್ ಯೇಸು ಕ್ರಿಸ್ತನ ಸ್ಮರಣೆಯ ಶುಭ ಶುಕ್ರವಾರದ ಆಚರಣೆಯನ್ನು ನಗರದ ಆರೋಗ್ಯಮಾತೆ ಬಸಿಲಿಕ ಪುಣ್ಯಕ್ಷೇತ್ರ ಚರ್ಚ್‌ನಲ್ಲಿ ಭಕ್ತಿ ಹಾಗೂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?