Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | 2024ರ ವಕ್ಫ್ ಮಸೂದೆ ಜಾರಿ ವಿರೋಧಿಸಿ ಪ್ರತಿಭಟನೆ  
ತಾಜಾ ಸುದ್ದಿ

Davanagere | 2024ರ ವಕ್ಫ್ ಮಸೂದೆ ಜಾರಿ ವಿರೋಧಿಸಿ ಪ್ರತಿಭಟನೆ  

Dinamaana Kannada News
Last updated: September 24, 2024 12:04 pm
Dinamaana Kannada News
Share
DAVANAGERE
DAVANAGERE
SHARE

ಮಲೇಬೆನ್ನೂರು (Davanagere) :  ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ 2024ರ ವಕ್ಫ್ ಮಸೂದೆ ಜಾರಿಗೆ ವಿರೋಧಿಸಿ ಪಟ್ಟಣದ ಹಜರತ್ ಸೈಯ್ಯದ್ ಹಬೀಬುಲ್ಲ ಷಾ ಖಾದ್ರಿ ರವರ ದರ್ಗಾ ಮೈದಾನದಿಂದ  ನಾಡ ಕಛೇರಿವರೆಗೆ ಪಟ್ಟಣದ ಮುಸ್ಲಿಂ ಸಮುದಾಯ ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರ್ ರವರ ಮೂಲಕ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ನವದೆಹಲಿ ಅವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಲಾಯಿತು.

ಪುರಸಭಾ ಸದಸ್ಯರಾದ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಅಧ್ಯಕ್ಷ  ಸಾಬೀರ್ ಅಲಿ  ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು ಕೇಂದ್ರ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತ ವಿರೋಧಿ ಮಸೂದೆಯನ್ನು ಜಾರಿಗೆ ತರಲು ಹೊರಟಿದ್ದು ಇದು ವಕ್ಫ್ ಆಸ್ತಿಯನ್ನು ಕಬಳಿಸಲು ಮತ್ತು ಬೇಕಾದವರಿಗೆ ಮಾರಾಟ ಮಾಡಿಕೊಳ್ಳಬಹುದಾದ ಕಾನೂನುಗಳನ್ನು ಮಾಡಲು ಹೊರಟಿದೆ. ಈ ಕಾನೂನು ಭಾರತೀಯ ಅಲ್ಪಸಂಖ್ಯಾತರ ವಿರುದ್ಧವಾಗಿದ್ದು  ಈ ಕೂಡಲೇ ಈ ಮಸೂದೆಯನ್ನು ಕೈಬಿಡಬೇಕು ಎಂದು ಹೇಳಿದರು.

ವಕ್ಫ್‌ನ ಅಧಿಕಾರ ವ್ಯಾಪ್ತಿಯಿಂದ ಶತ್ರುಗಳ ಆಸ್ತಿಗಳನ್ನು ಹೊರಗಿಡುವುದು ದೊಡ್ಡ ಪ್ರಮಾಣದ ಹಾನಿಯನ್ನು ಉಂಟುಮಾಡುತ್ತದೆ. ತೊಂಬತ್ತು ದಿನಗಳನ್ನು ನಿಗದಿಪಡಿಸುವ ರೂಪಾಂತರದ ಅವಧಿಯು ಒಳಗೊಂಡಿರುವ ಅಗಾಧತೆಯ ದೃಷ್ಟಿಯಿಂದ ಸಾಕಾಗುವುದಿಲ್ಲ.   ವಕ್ಫ್  ಕಾನೂನಿನ ಉದ್ದೇಶವು ವಕ್ಫ್ ಅನ್ನು ರಕ್ಷಿಸುವುದಾಗಿದೆ ಆದರೆ  2024ರ ವಕ್ಫ್ ಮಸೂದೆಯು ಮುಸ್ಲಿಮರನ್ನು ಕೆಳದರ್ಜೆಯ ಟ್ಯಾಗ್ ಅನ್ನು ಅಂಟಿಸುವ ಮೂಲಕ ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಕಾನೂನುಗಳ ಸರಣಿಯ ಮುಂದುವರಿಕೆಯಲ್ಲಿ ಮಸೂದೆಯ ಉದ್ದೇಶವನ್ನು ನೀಡುತ್ತದೆ ಎಂದು ಹೇಳಿದರು.

Read also :  Davanagere | ಮಕ್ಕಳಿಗೆ ಮೌಲ್ಯ ಆಧಾರಿತ ಶಿಕ್ಷಣ ಬೋಧಿಸಿ : ರೋ. ವಿಶ್ವಜಿತ್ ಕೆ.ಜಾಧವ್

ಪುರಸಭಾ ಸದಸ್ಯರಾದ ಖಲೀಲ್ ನಯಾಜ್, ಬುಡ್ಡವರ್ ರಫೀಕ್,ಎಂ ಬಿ ರುಸ್ತುಮ್, ದಾದಾಪೀರ್, ಷಾ ಅಬ್ರಾರ್ಮಾಜಿ ಸದಸ್ಯರಾದ ಅರಿಫ್ ಅಲಿ ಎ. ದಾದವಲಿ, ಯೂಸುಫ್ ಖಾನ್, ಹಾಗೂ ಮುಸ್ಲಿಂ ಮುಖಂಡರಾದ ಸೈಯ್ಯದ್ ಜಾಕೀರ್, ಬುಡ್ಡವರ್ ಸೈಫುಲ್ಲ, ಸುಲ್ತಾನ್ ಹುಸೈನ್ ,ಶಾಬಾಜ್, ಶಫಿಉಲ್ಲಾ, ಹಬೀಬುಲ್ಲ,  ಅಯೂಬ್ ಖಾನ್, ಮುಂತಾದವರು ಭಾಗವಹಿಸಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಮಕ್ಕಳಿಗೆ ಮೌಲ್ಯ ಆಧಾರಿತ ಶಿಕ್ಷಣ ಬೋಧಿಸಿ : ರೋ. ವಿಶ್ವಜಿತ್ ಕೆ.ಜಾಧವ್
Next Article DAVANAGERE Davanagere | ಕಾಂಗ್ರೆಸ್ ವಿರುದ್ದ ಬಿಜೆಪಿಗರಿಂದ ನಿರಂತರ ಷಡ್ಯಂತರ : ವಿನಯಕುಮಾರ್ ಸೊರಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ :  ಆರೋಪಿಗೆ 10 ವರ್ಷ ಕಾರಾಗೃಹ ಶಿಕ್ಷೆ

ದಾವಣಗೆರೆ :  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ  ನ್ಯಾಯಾಲಯ 10 ವರ್ಷ ಕಾರಾಗೃಹ ಶಿಕ್ಷೆ ಮತ್ತು  1…

By Dinamaana Kannada News

Davanagere | ಒಂದೇ ದಿನ 1 ಕೋಟಿ 65 ಲಕ್ಷ ತೆರಿಗೆ ಸಂಗ್ರಹ | ಸುರೇಶ್ ಬಿ ಇಟ್ನಾಳ್

ದಾವಣಗೆರೆ ನ.12 (Davanagere) ; ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಿಸಲು ಸೋಮವಾರ ಹಮ್ಮಿಕೊಳ್ಳಲಾಗಿದ್ದ. ವಿಶೇಷ ಕಾರ್ಯಾಚರಣೆಯಲ್ಲಿ…

By Dinamaana Kannada News

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಪ್ರಸಕ್ತ ಸಾಲಿಗೆ ಪಿ.ಯು.ಸಿ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?